Wed,May08,2024
ಕನ್ನಡ / English

ಕರೊನಾ ಸೋಂಕಿತ ಅತ್ತೆಯನ್ನ ಮನೆಗೆ ಸೇರಿಸಿಕೊಳ್ಳದ ಮನೆ ಅಳಿಯ! | ಜನತಾ ನ್ಯೂಸ್

24 May 2021
1747

ಮಂಡ್ಯ : ಅತ್ತೆಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅಳಿಯ ಮನೆಗೆ ಸೇರಿಸಲು ಒಪ್ಪದೇ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಬೈದು ಕಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ಗ್ರಾಮದಲ್ಲಿ ಜರುಗಿದೆ.

ಅರೆಚಾಕನಹಳ್ಳಿ ಗ್ರಾಮದ ಸಿದ್ದಮ್ಮ ಎಂಬ ವೃದ್ಧೆಗೆ ಕೊರೊನಾ ಪಾಸಿಟಿವ್ ಬಂದಿದ್ದು, ವೈದ್ಯರು ಸಿದ್ದಮ್ಮರನ್ನು ಹೋಂ ಐಸೋಲೇಷನ್‍ನಲ್ಲಿ ಇರುವಂತೆ ಸೂಚಿಸಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿದ್ದಮ್ಮ ಅವರನ್ನು ಮನೆಗೆ ಬಿಡಲು ಬಂದಿದ್ದಾರೆ.

ಈ ವೇಳೆ ಸಿದ್ದಮ್ಮಳ ಅಳಿಯ ಮುತ್ತೇಗೌಡ, ಆಕೆಗೆ ಕೊರೊನಾ ಪಾಸಿಟಿವ್ ಬಂದಿದೆ. ಆಕೆಯನ್ನು ಮನೆ ಸೇರಿಕೊಳ್ಳಲ್ಲ, ಆಕೆಯನ್ನು ಕರೆದುಕೊಂಡು ಹೋಗಿ ಎಂದು ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಬೈದಿದ್ದಾನೆ.

ಅಂದಹಾಗೇ ಈ ಅತ್ತೆಯೇನೂ ಅಳಿಯನ ಮನೆಗೆ ಹೋಗಿರಲಿಲ್ಲ. ಅಳಿಯನೇ ಅತ್ತೆ ಮನೆಯಲ್ಲೇ ವಾಸವಿದ್ದ. ಇದೀಗ ಕೋವಿಡ್​ ಸೋಂಕು ತಗುಲಿದ ಅತ್ತೆಯನ್ನೇ ಮನೆಗೆ ಸೇರಿಸಿಕೊಳ್ಳಲು ಒಪ್ಪಿಲ್ಲ.

ಎಷ್ಟೇ ಮನವೊಲಿಸಿದರೂ ಆತ ಮಾತ್ರ ಅತ್ತೆಯನ್ನ ಮನೆಗೆ ಸೇರಿಸಿಕೊಳ್ಳಲೇ ಇಲ್ಲ. ಕೊನೆಗೆ ಆಸ್ಪತ್ರೆ ಸಿಬ್ಬಂದಿಯೇ ಮದ್ದೂರು ತಾಲೂಕು ಆಸ್ಪತ್ರೆಗೆ ಸಿದ್ದಮ್ಮನನ್ನು ದಾಖಲು ಮಾಡಲಾಗಿದೆ..

RELATED TOPICS:
English summary :Mandya

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...