Sun,May19,2024
ಕನ್ನಡ / English

ಫ್ರೆಂಡ್ಸ್​ ಜತೆ ಕಪಲ್​ ಸೆಕ್ಸ್ ಮಾಡು ಅಂತಾ ಹೆಂಡತಿಗೆ ಟಾರ್ಚರ್! | ಜನತಾ ನ್ಯೂಸ್

09 Jun 2021
2320

ಬೆಂಗಳೂರು : ಸ್ನೇಹಿತನೊಂದಿಗೆ ಲೈಂಗಿಕ ಕ್ರಿಯೆ ನಡೆಸು ಎಂದು ಒತ್ತಾಯಿಸಿ ಹಿಂಸೆ ನೀಡುತ್ತಿದ್ದ ಸೈಕೋಪಾತ್ ಗಂಡನ ಕಿರುಕುಳ ತಾಳಲಾರದ ಹೆಂಡತಿ ಇದೀಗ ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದು, ಆತನ ವಿರುದ್ಧ ದೂರು ನೀಡಿದ್ದಾಳೆ.

ಬೆಂಗಳೂರಿನ ಶಿವಾಜಿನಗರ ನಿವಾಸಿ ವಸೀಂ ಶರೀಫ್ ಆರೋಪಿ, ಬನಶಂಕರಿಯ ಯುವತಿ 2018ರ ಜನವರಿಯಲ್ಲಿ ಬಿಟಿಎಂ ಲೇಔಟ್ ನಿವಾಸಿ ವಸೀಂ ಶರೀಫ್ ಎಂಬಾತನನ್ನ ವಿವಾಹವಾಗಿದ್ದಳು. ಇತ್ತೀಚಿನ ದಿನಗಳಲ್ಲಿ ಪತ್ನಿಗೆ ಕಪಲ್ ಸೆಕ್ಸ್​ಗೆ ಈತ ಒತ್ತಾಯಿಸಿದ್ದಾನೆ.

ಮೊದಲಿಗೆ ಪತ್ನಿಯನ್ನ ಊಟಿ, ಗೋವಾಗೆ ಕರೆದೊಯ್ದಿರೋ ಆರೋಪಿ ವಸೀಂ ಪತ್ನಿಗೆ ಮದ್ಯ ಸೇವಿಸುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ಒಪ್ಪದಿದ್ದಾಗ ಹಲ್ಲೆ ಮಾಡಿ ವಾಪಸ್ ಬೆಂಗಳೂರಿಗೆ ಕರೆ ತಂದಿದ್ದಾನೆ.

ಸಾಲದ್ದಕ್ಕೆ ಮನೆಯಲ್ಲೇ ಎಣ್ಣೆ ಪಾರ್ಟಿ ಮಾಡುತ್ತಿದ್ದ ಸೈಕೋ ಪತಿ ವಸೀಂ, ತನ್ನ ಗೆಳೆಯರನ್ನ ಮನೆಗೆ ಆಹ್ವಾನಿಸಿದ್ದಾನೆ‌. ಈ ವೇಳೆ ಪತ್ನಿಯ ಕೈಯಲ್ಲೇ ಡ್ರಿಂಕ್ಸ್ ಸಪ್ಲೈ ಮಾಡಿಸಿ ಸ್ನೇಹಿತರ ಜೊತೆ ಸೆಕ್ಸ್ ಮಾಡು ಎಂದು ಪೀಡಿಸುತ್ತಿದ್ದನಂತೆ. ನಾನು ನನ್ನ ಸ್ನೇಹಿತರ ಹೆಂಡತಿಯರ ಜತೆ ಸೆಕ್ಸ್​ ಮಾಡುತ್ತೇನೆ. ಅದೇ ರೀತಿ ನೀನು ನನ್ನ ಸ್ನೇಹಿತರ ಜತೆ ಸೆಕ್ಸ್ ಮಾಡಬೇಕು ಎಂದು ಹಿಂಸೆ ಕೊಟ್ಟಿದ್ದ.

ಪತ್ನಿಗೆ ಎರಡು ಬಾರಿ ಅಬಾರ್ಷನ್ ಮಾಡಿಸಿರುವ ಆರೋಪಿ ವಸೀಂ, ಮೂರನೇ ಬಾರಿ ಹೆಣ್ಣು ಮಗು ಜನನವಾದಾಗ ಮಗುವಿಗೆ ನೀಲಿ ಕಣ್ಣಿದೆ ಎಂಬ ಕಾರಣಕ್ಕೆ ಪತ್ನಿಯನ್ನ ಮನೆಯಿಂದ ಹೊರಹಾಕಿ ವಿಕೃತಿ ಮೆರೆದಿದ್ದಾನೆ ಎಂದು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...