Mon,May13,2024
ಕನ್ನಡ / English

ಸಂಚಾರಿ ವಿಜಯ್ ಇನ್ನೂ ಜೀವಂತ: ಚಿಕಿತ್ಸೆ ಮುಂದುವರೆದಿದೆ ಎಂದ ಅಪೋಲೋ ಆಸ್ಪತ್ರೆ ವೈದ್ಯರು | ಜನತಾ ನ್ಯೂಸ್

14 Jun 2021
1473

ಬೆಂಗಳೂರು : ಸ್ಯಾಂಡಲ್​ವುಡ್​ ನಟ ಸಂಚಾರಿ ವಿಜಯ್ ಅವರ ಅಗಲಿಕೆಗೆ ಮುಖ್ಯಮಂತ್ರಿ ಯಡಿಯೂರಪ್ಪ, ಕಿಚ್ಚ ಸುದೀಪ್​, ವಸಿಷ್ಠ ಸಿಂಹ ಸೇರಿದಂತೆ ಹಲವಾರು ಮಂದಿ ಸಂತಾಪ ಸೂಚಿಸಿದ್ದಾರೆ. ಆದರೆ ಆಸ್ಪತ್ರೆಯ ವೈದ್ಯರು ಸಂಚಾರಿ ವಿಜಯ್​ ಅವರು ಇನ್ನೂ ಜೀವಂತವಾಗಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಸಂಚಾರಿ ವಿಜಯ್​ ಅವರ ಬಗ್ಗೆ ಇಲ್ಲಸಲ್ಲದ ಸುದ್ದಿಗಳು ಹರಿದಾಡುತ್ತಿವೆ. ಹೀಗಾಗಿಯೇ ನಾನೇ ಬಂದು ಹೇಳುತ್ತಿದ್ದೇನೆ. ಇನ್ನೂ ಅವರು ಜೀವಂತವಾಗಿದ್ದಾರೆ. ಅವರ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ.

ಇದರ ಬೆನ್ನಲ್ಲೇ ಆಸ್ಪತ್ರೆಯ ವೈದ್ಯರು ವಿಜಯ್ ಮೃತಪಟ್ಟಿರುವುದಾಗಿ ಆಸ್ಪತ್ರೆ ಅಧಿಕೃತವಾಗಿ ಘೋಷಿಸಿಲ್ಲ. ಅಪಘಾತದಿಂದಾಗಿ ಅವರ ಮೆದುಳು ನಿಷ್ಕ್ರಿಯಗೊಂಡಿರುವುದು ನಿಜ. ಆದರೆ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಅವರ ಇತರ ಅಂಗಗಳು ಕಾರ್ಯನಿರ್ವಹಿಸುತ್ತಿವೆ. ಮೆದುಳು ನಿಷ್ಕ್ರಿಯ ಎಂದಾಕ್ಷಣ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಹೇಳಲು ಆಗಲ್ಲ. ಹೃದಯ ಬಡಿತ ನಿಂತಾಗ ಮಾತ್ರ ಮೃತ ಎಂದು ಹೇಳಬಹುದು ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ಅರುಣ್ ನಾಯ್ಕ್ ತಿಳಿಸಿದ್ದಾರೆ.

ಬ್ರೈನ್​ ಡೆಡ್​ ಆದ ಮೇಲೂ ಮನುಷ್ಯರು ಹಲವಾರು ಗಂಟೆಗಳ ಕಾಲ ಇನ್ನೂ ಜೀವಂತವಾಗಿರುತ್ತಾರೆ. ಹೃದಯದ ಬಡಿತ ನಿಂತ ಮೇಲೆ ಮರಣ ಎಂದು ಘೋಷಿಸಲಾಗುತ್ತದೆ. ಹೀಗಾಗಿಯೇ ಮೆದುಳು ನಿಷ್ಕ್ರಿಯಗೊಂಡಿರುವ ಸಂಚಾರಿ ವಿಜಯ್ ಅವರು ಇನ್ನೂ ಜೀವಂತವಾಗಿದ್ದಾರೆ. ಇನ್ನು ಅವರಿಗೆ ಬ್ರೈನ್​ ಡೆಡ್​ ಆಗಿಲ್ಲ. ಒಮ್ಮೆ ಬ್ರೈನ್​ ಡೆಡ್​ ಆದ ನಂತರ ಮತ್ತೆ ಅವರು ಮೊದಲಿನಂತೆ ಆಗುವುದಿಲ್ಲ. ಇಂತಹ ಸ್ಥಿತಿಯಲ್ಲಿ ಮನೆಯವರ ನಿರ್ಧಾರದಂತೆ ಅಂಗಾಂಗ ದಾನದ ಪ್ರಕ್ರಿಯೆಗೆ ಮುಂದಾಗುತ್ತೇವೆ ಎಂದು ವೈದ್ಯರು ವಿವರಿಸಿದ್ದಾರೆ.

RELATED TOPICS:
English summary :Sanchari Vijay

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...