Thu,Apr25,2024
ಕನ್ನಡ / English

ಡ್ರಗ್ಸ್​ ಕೇಸ್​ನಲ್ಲಿ 100% ನನ್ನನ್ನು ಟಾರ್ಗೆಟ್ ಮಾಡಲಾಗಿದೆ- ರಾಗಿಣಿ ದ್ವಿವೇದಿ | ಜನತಾ ನ್ಯೂಸ್

16 Jun 2021
1947

ವಿಜಯಪುರ : ಸ್ಯಾಂಡಲ್​ವುಡ್​ನ ನಟಿ ರಾಧಿಕಾ ದ್ವಿವೇದಿ ಕರೊನಾ ಲಾಕ್​ಡೌನ್​ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಜನರ ಹಸಿವು ನೀಗಿಸುವ ಕೆಲಸ ಮಾಡುತ್ತಿದ್ದಾರೆ.

ವಿಜಯಪುರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಗಿಣಿ ದ್ವಿವೇದಿ, ಕಾಸ್ಟಿಂಗ್ ಕೌಚ್ ಅನ್ನೋದು ನನ್ನ ಪ್ರಕಾರ ಸ್ಟುಪಿಡ್ ವರ್ಡ್. ನೀವು ನಡೆಸುವ ಜೀವನದ ಜರ್ನಿ ಮೇಲೆ ಅದು ಡಿಫೆಂಡ್ ಆಗಿರುತ್ತೆ. ಯಾವತ್ತೂ ಒಂದೇ ಕೈಯಲ್ಲಿ ಚಪ್ಪಾಳೆ ಆಗೋದಿಲ್ಲ. ಲೈಫ್​ನಲ್ಲಿ ಎರಡು ಥರ ಜೀವನ ಇದೆ. ಒಂದು ಶಾರ್ಟ್ ಕಟ್, ಮತ್ತೊಂದು ಲಾಂಗ್ ಲೈಫ್. ಕಷ್ಟಪಟ್ಟರೆ ನಾವು ಬೆಳೆಯುತ್ತೀವಿ. ಪ್ರತಿಯೊಂದೂ ಸ್ಟೆಪ್ ಬೈ ಸ್ಟೆಪ್ ಆಗುತ್ತೆ. ಶಾರ್ಟ್​ ಕಟ್ ತಗೊಂಡ್ರೆ ಕೆಲವೊಮ್ಮೆ ರಾಂಗ್ ಪರ್ಸನ್ ಅನ್ನು ಮೀಟ್ ಮಾಡಬೇಕಾಗುತ್ತೆ ಎಂದರು.

ಕಾಸ್ಟಿಂಗ್ ಕೌಚ್ ಬಗ್ಗೆ ನನ್ನ ಲೈಫ್‌ನಲ್ಲಿ ನನಗೆ ಎಕ್ಸ್​ಪೀರಿಯನ್ಸ್ ಆಗಿಲ್ಲ. ಹನ್ನೆರಡು ವರ್ಷದಿಂದ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿದ್ದೇನೆ, ಅಲ್ಲಿ ನಾನು ಕಾಸ್ಟಿಂಗ್ ಕೌಚ್ ಬಗ್ಗೆ ನೋಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದ ನಟಿ ರಾಗಿಣಿ, ಯಾರಾದ್ರೂ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿದ್ರೆ ಬಹುಶಃ ಅವರು ಅಂತಹ ಸಂದರ್ಭ ಅನುಭವಿಸಿರಬಹುದು. ಅವರಿಗೆ ಆ ಥರ ಅನುಭವ ಆಗಿರಬೇಕು, ಅದರ ಹಿಂದೆ ಸಾಕಷ್ಟು ಕಾರಣಗಳು ಇರುತ್ತವೆ ಎಂದರು.

ಡ್ರಗ್ಸ್ ಕೇಸ್ ವಿಚಾರವಾಗಿ ವಿಜಯಪುರದಲ್ಲಿ ಚಿತ್ರನಟಿ ರಾಗಿಣಿ ದ್ವಿವೇದಿ ಮಾತನಾಡ,. ಆ ವಿಚಾರದ ಬಗ್ಗೆ ಹೆಚ್ಚಿಗೆ ಮಾತಾಡೋದಿಲ್ಲ. ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸವಿದೆ. ತಪ್ಪು ಮಾಡಿಲ್ಲಾ ಅಂದ್ರೆ ನಾವು ಟೆನ್ಷನ್ ಮಾಡ್ಕೊಬಾರ್ದು. ಡ್ರಗ್ಸ್ ವಿಚಾರದಲ್ಲಿ 100% ಟಾರ್ಗೆಟ್ ಮಾಡಲಾಗಿದೆ. ಬರಿ ಒಂದು ಕೇಸ್ ವಿಚಾರವಾಗಿ ಮಾತ್ರವಲ್ಲ.. ಹೆಣ್ಮಕ್ಕಳು ಅಂದ್ರೆ ಸಾಕು ಪ್ರತಿಯೊಂದು ವಿಚಾರದಲ್ಲೂ ಸಮಾಜದಲ್ಲಿ ಟಾರ್ಗೆಟ್ ಮಾಡಲಾಗುತ್ತದೆ ಎಂದಿದ್ದಾರೆ.

ಡ್ರಗ್ಸ್​ ಕೇಸ್​ ಕುರಿತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಹೇಳಿಕೆಗೆ ಪ್ರತಿಕ್ರಿಯಸಿದ ರಾಗಿಣಿ, ಬ್ಲೇಮ್ ಮಾಡೋ ಬದಲು ಎಲ್ಲರೂ ನಿಮ್ಮ ನಿಮ್ಮ ಕೆಲಸದಲ್ಲಿ ಕರೆಕ್ಟ್ ಆಗಿದ್ರೆ ಸಾಕು. ಅವರು ನಿಜವಾಗಿಯೂ ನನಗೆ ಪರಿಚಯವಿಲ್ಲ, ಅವರೊಂದಿಗೆ ನಾನು ಮಾತಾಡಿಯೂ ಇಲ್ಲ. ಅವರು ಏನು ಮಾತಾಡ್ತಾರೋ ಮಾತಾಡಲಿ. ಅವರವರ ಒಪೀನಿಯನ್ ಮಾತಾಡ್ತಾರೆ, ಅದನ್ನು ನಾನು ಕಂಟ್ರೋಲ್ ಮಾಡಲು ಆಗಲ್ಲ. ನಾನು ಏನು ಮಾಡ್ತೀನಿ, ಏನು ಮಾತಾಡ್ತೀನಿ ಅನ್ನೋದನ್ನು ಮಾತ್ರ ಕಂಟ್ರೋಲ್ ಮಾಡ್ತೀನಿ ಎಂದರು.

ನನ್ನನ್ನು ಎಲ್ಲರೂ ಇಷ್ಟ ಪಡ್ತಾರೆ, ನನಗೆ ಫ್ಯಾನ್ಸ್ ಇದಾರೆ, ಅವರಿಗೆಲ್ಲ ಧನ್ಯವಾದ ಹೇಳ್ತೇನೆ. ನನ್ನನ್ನು ಇಷ್ಟ ಪಟ್ಟವರಿಗೂ, ಇಷ್ಟ ಪಡದವರಿಗೂ ಥ್ಯಾಂಕ್ಯೂ ಎಂದರು

RELATED TOPICS:
English summary :Ragini Dwivedi

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...