Tue,Apr23,2024
ಕನ್ನಡ / English

ರಕ್ಷಣೆಗಾಗಿ ಪೊಲೀಸ್ ಕಮಿಷನರ್ ಮೊರೆ ಹೋದ ಪ್ರೇಮಿಗಳು! | ಜನತಾ ನ್ಯೂಸ್

06 Jul 2021
2940

ಹುಬ್ಬಳ್ಳಿ : ವಿರೋಧದ ನಡುವೆಯೂ ಮದುವೆಯಾದ ಜೋಡಿಗೆ ಯುವತಿ ಪೋಷಕರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ರಕ್ಷಣೆ ಕೋರಿ ಪತಿಯ ಜತೆ ಪೊಲೀಸ್ ಕಮಿಷನರ್ ಕಚೇರಿಗೆ ದಾವಿಸಿದ್ದಾರೆ.

ಮನೆಯಲ್ಲಿ ಮದುವೆಗೆ ಒಪ್ಪದ ಕಾರಣ ರಿಜಿಸ್ಟ್ರಾರ್ ಮ್ಯಾರೆಜ್ ಆಗಿದ್ದು, ಕುಟುಂಬಸ್ಥರು ಈಗ ಕಿರುಕುಳ ನೀಡುತ್ತಿದ್ದಾರೆ. ಜುಲೈ 2 ರಂದು ಗದಗ ಜಿಲ್ಲೆಯ ಮುಂಡರಗಿಯಲ್ಲಿ ರಿಜಿಸ್ಟ್ರಾರ್ ಮದುವೆ ಮಾಡಿಕೊಂಡಿದ್ದು, ತಮ್ಮ ತಂದೆ ಪ್ರಭಾವಿಯಾಗಿರುವದರಿಂದ ತಮಗೆ ಜೀವ ಭಯವಿದೆ. ಹಾಗು ತಮಗೆ ಸಹಾಯ ಮಾಡಿದವರಿಗೂ ಧಮ್ಕಿ ಹಾಕುತ್ತಿದ್ದು, ರಕ್ಷಣೆ ನೀಡುವಂತೆ ಅವರು ಮನವಿ ಮಾಡಿದ್ದಾರೆ.

ರಾಜಕೀಯ ಮುಖಂಡರ ಮಗಳು ಮೋನಲ್​, ಜಿಮ್​ ಟ್ರೈನರ್ ರಾಹುಲ್​ ನನ್ನು ಮನೆಯವರ ಒಪ್ಪಿಗೆ ಇಲ್ಲದೆ ವಿವಾಹವಾಗಿದ್ದಾರೆ. ಹುಬ್ಬಳ್ಳಿಯ ರಾಹುಲ್ ಹಾಗೂ ಮೋನಲ್​ರದ್ದು 7 ವರ್ಷದ ಪ್ರೀತಿ. ಅಲ್ಲದೆ ಮೋನಲ್ ಮನೆಯಲ್ಲಿ ಈ ವಿಷಯ ಗೊತ್ತಿತ್ತು. ಆದರೆ ಈ ಯುವಕ ಕೆಳಜಾತಿಯವನು ಎಂದು ಮೋನಲ್ ಕುಟುಂಬಸ್ಥರು ಮದುವೆಗೆ ಅಡ್ಡಿ ಪಡಿಸಿದ್ದರು.

ಹೀಗಾಗೇ ಕಳೆದ ವಾರ ಈ ಜೋಡಿ ಮನೆ ಬಿಟ್ಟು ಹೋಗಿ, ಗದಗ ಜಿಲ್ಲೆಯ ಮುಂಡರಗಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಯಾಗಿ ಹುಬ್ಬಳ್ಳಿಗೆ ಮರಳಿ ಬಂದಿದ್ದಾರೆ.

ನಮಗೆ ಜೀವಭಯವಿದೆ. ನಾವಿಬ್ಬರು ವಯಸ್ಕರಿದ್ದು, ಕಾನೂನಿನ ಪ್ರಕಾರವೇ ಮದುವೆಯಾಗಿದ್ದೇವೆ. ನಮ್ಮ ಕುಟುಂಬಸ್ಥರು ಪತಿಯ ಕುಟುಂಬಕ್ಕೆ ಹಾಗೂ ನಮ್ಮ ಮದುವೆಗೆ ಸಹಾಯ ಮಾಡಿದ ನಮ್ಮ ಸ್ನೇಹಿತರಿಗೆ ವಿನಾ ಕಾರಣ ಕಿರುಕುಳ ನೀಡುತ್ತಿದ್ದಾರೆ. ಹೀಗಾಗೇ ನಮಗೆ ರಕ್ಷಣೆ ಬೇಕು ಎಂದು ಪ್ರೀತಿಸಿ ಮದುವೆಯಾದ ಯುವತಿ ಮೋನಲ್ ತಿಳಿಸಿದ್ದಾರೆ.

RELATED TOPICS:
English summary :Hubli

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...