Sun,May19,2024
ಕನ್ನಡ / English

ಬೆಂಗಳೂರು ಸಂಚಾರಿ ಪೋಲಿಸ್ ರಿಂದ ಟೊವಿಂಗ್ ಕಾರ್ಯಾಚರಣೆಯಲ್ಲಿ ಭಾರಿ ಲೂಟಿ : ಫ್ಯಾಕ್ಟ್ ಚೆಕ್ | ಜನತಾ ನ್ಯೂಸ್

10 Jul 2021
2165

ಬೆಂಗಳೂರು : ಬೆಂಗಳೂರು ನಗರ ಸಂಚಾರಿ ಪೋಲಿಸ್ ವಿಭಾಗದಲ್ಲಿ ಟೊವಿಂಗ್ ಕಾರ್ಯಾಚರಣೆ ಮೂಲಕ ಭಾರಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಖಾಸಗಿ ಟಿವಿಯಲ್ಲಿ ವರದಿಯಾಗಿರುವ ವೀಡಿಯೊ ತುಣುಕೊಂದು, ಇತ್ತೀಚಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಬೆಂಗಳೂರು ಸಂಚಾರಿ ಪೋಲಿಸ್ ವಿಭಾಗ ಸ್ಪಷ್ಟನೆಯನ್ನು ನೀಡಿದ್ದು, ಇದು ಹಳೆಯ ವೀಡಿಯೊ ಆಗಿದ್ದು ಕಳೆದ 3 ತಿಂಗಳಿಂದ ಯಾವುದೇ ಟೊವಿಂಗ್ ಕಾರ್ಯಾಚರಣೆ ನಡೆದಿಲ್ಲ, ಎಂದಿದ್ದಾರೆ.

ಬೆಂಗಳೂರು ಪಶ್ಚಿಮ ಸಂಚಾರಿ ಪೋಲಿಸ್ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಜೈನ ಅವರು, ಬೆಂ.ನಗರ ಸಂ.ಪೊ.ಸಂಬಂಧಿತ ವಾಹನಗಳ Towing ಕಾರ್ಯಾಚರಣೆಯ ಹಳೆವೀಡಿಯೋ ತುಣುಕುಗಳು ಪ್ರಸ್ತುತವಾಗಿ ಸಾಮಾಜಿಕಜಾಲತಾಣ ವಿಭಾಗಗಳಲ್ಲಿ ಹರಿದಾಡುತ್ತಿದ್ದು, ಪ್ರಸ್ತುತ ಪರಿಸ್ಥಿತಿಯಲ್ಲಿ 2021 ಏಪ್ರಿಲ್, 2ನೇ ಲಾಕ್ಡೌನ್ ನಂತರ ಬೆಂ.ನಗರ ಸಂ.ವಿಭಾಗದಲ್ಲಿ Towing ಕಾರ್ಯಾಚರಣೆ ನಡೆಸುತ್ತಿರುವುದಿಲ್ಲವೆಂದು ಸಾರ್ವಜನಿಕರಿಗೆ ಮಾಹಿತಿಯನ್ನು ತಿಳಿಸಲಾಗಿದೆ, ಎಂದು ಟ್ವೀಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್
ಅಕ್ರಮಗಳ ವಿರುದ್ಧ ರಹಸ್ಯ ಕಾರ್ಯಾಚರಣೆಗಳನ್ನು ಮಾಡುತ್ತ, ತಮ್ಮ ಸಾಮಾಜಿಕ ಕಳಕಳಿ ಮೆರೆಯುತ್ತ ರಾಜ್ಯಾದ್ಯಂತ ಮನೆಮಾತಾಗಿರುವ ವಿಜಯಲಕ್ಷಿ ಶಿಬುರೂರು ಅವರು ಈ ವೀಡಿಯೊ ದಲ್ಲಿ ವರದಿ ಮಾಡುತ್ತಿರುವ ಕನ್ನಡದ ಖಾಸಗಿ ಸುದ್ಧಿವಾಹಿನಿಯಲ್ಲಿ 2019 ಸೆಪ್ಟೆಂಬರ್ ನಿಂದ ಕೆಲಸ ಮಾಡುತ್ತಿಲ್ಲ, ಎನ್ನಲಾಗಿದ್ದು, ಸಧ್ಯಕ್ಕೆ ತಮ್ಮದೇ ವಿಜಯ ಟೈಮ್ಸ್ ನಲ್ಲಿ ತೊಡಗಿಕೊಂಡಿರುತ್ತಾರೆ, ಎನ್ನಲಾಗಿದೆ. ಹಾಗೂ ಇದೇ ವೀಡಿಯೊ ಈ ಹಿಂದೆ ಅನೇಕ ಭಾರಿ ಹರಿದಾಡಿದೆ. ಆದ್ದರಿಂದ, ಈ ವೀಡಿಯೊ ಬಹುತೇಕ 2019 ಸೆಪ್ಟೆಂಬರ್ ಕ್ಕಿಂತಲೂ ಹಳೆಯದಾಗಿರುವ ಸಾದ್ಯತೆಗಳಿವೆ.

RELATED TOPICS:
English summary :Scam in towing operation by Bengaluru traffic police : Fact Check

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...