Sun,May05,2024
ಕನ್ನಡ / English

ಬೆಂಗಳೂರು - ಮಂಗಳೂರು ಮಧ್ಯೆ "ವಿಸ್ಟಾಡೋಮ್‌" ಸಂಚಾರ ಶುರು! | ಜನತಾ ನ್ಯೂಸ್

12 Jul 2021
1360

ಬೆಂಗಳೂರು : ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯ ಆಸ್ವಾದಿಸಲು ವಿಸ್ಟಾಡೋಮ್ ರೈಲು ಸಂಚಾರ ಆರಂಭವಾಗಿದೆ. ಮಂಗಳೂರು-ಬೆಂಗಳೂರು ಮಧ್ಯೆ ಹಗಲು ಹೊತ್ತು ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯ ಆಸ್ವಾದಿಸಲು ಗಾಜಿನ ಛಾವಣಿ ಹೊಂದಿರುವ (ವಿಸ್ಟಾಡೋಮ್‌) ಬೋಗಿಯ ರೈಲು ಸಂಚಾರ ಆರಂಭಿಸಲಾಗಿದೆ.

ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲು ಭಾನುವಾರ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಯಶವಂತಪುರ- ಮಂಗಳೂರು ನಡುವೆ ಸಂಚರಿಸುವ ವಿಸ್ಟಾಡೋಮ್‌ ಬೋಗಿಗಳ ರೈಲಿಗೆ ಹಸಿರು ನಿಶಾನೆ ತೋರಿಸಿದರು.

ವಿಶೇಷತೆ?
- ವಿಸ್ಟಾಡೋಮ್‌ ಬೋಗಿಯಲ್ಲಿನ ಆಸನಗಳು 360 ಡಿಗ್ರಿಯಷ್ಟು ತಿರುಗುತ್ತವೆ
- ಅಗಲವಾದ ದೊಡ್ಡ ಕಿಟಕಿ, ಓವೆನ್‌, ಫ್ರಿಜ್‌, ಜೈವಿಕ ಶೌಚಾಲಯ ಇರುತ್ತದೆ
- ರೈಲಿನೊಳಗೆ ಕುಳಿತು ಗಾಜಿನ ಛಾವಣಿಯಲ್ಲಿ ಪ್ರಕೃತಿ ಸೌಂದರ್ಯ ಸವಿಯಬಹುದು
- ಬೆಂಗಳೂರು-ಮಂಗಳೂರು ರೈಲಲ್ಲಿ 2 ಬೋಗಿ ಅಳವಡಿಕೆ, ಪ್ರತಿ ಬೋಗಿಯಲ್ಲಿ 44 ಸೀಟು

ಈ ರೈಲು ಪ್ರತಿದಿನ ಬೆಳಗ್ಗೆ 11.30ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ರಾತ್ರಿ 8.20ಕ್ಕೆ ಯಶವಂತಪುರ ತಲುಪಲಿದೆ.
ಭಾನುವಾರ ಮಾತ್ರ ಬೆಳಗ್ಗೆ 9.15ಕ್ಕೆ ಹೊರಟು ರಾತ್ರಿ 8.05ಕ್ಕೆ ಬೆಂಗಳೂರು ತಲುಪಲಿದೆ. ಟಿಕೆಟ್‌ ದರ 1395 ರು.

RELATED TOPICS:
English summary :Vistadome: Railways introduces #VistadomeCoach on Bengaluru - Mangalore train route.

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...