Sat,Apr20,2024
ಕನ್ನಡ / English

ನನ್ನ ತಪ್ಪಿದ್ದರೆ ಜನ ಬುದ್ಧಿ ಕಲಿಸಲಿ ತಿದ್ಕೊತೀನಿ, ನಾನು ಸಿದ್ಧಳಾಗಿದ್ದೇನೆ: ಸುಮಲತಾ ಅಂಬರೀಷ್​ | ಜನತಾ ನ್ಯೂಸ್

13 Jul 2021
1965

ಮಂಡ್ಯ: : ಇಂದು ಮಂಡ್ಯದಲ್ಲಿ ಮನ್ಮುಲ್ ಹಗರಣ ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ರೈತ ಸಂಘಟನೆ ಹಾಗೂ ಹಾಲು ಉತ್ಪಾದಕರ ಹೋರಾಟ ಸಮಿತಿಯಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಸುಮಲತಾ ಮಾತನಾಡಿದ್ದಾರೆ.

ಚುನಾವಣಾ ವೇಳೆ ನಾನು ಹೋದಲ್ಲೆಲ್ಲಾ ಅಕ್ರಮ ಗಣಿಗಾರಿಕೆ ವಿರುದ್ಧ ದನಿ ಎತ್ತುವಂತೆ ರೈತರು ಕೇಳಿಕೊಂಡಿದ್ದರು. ಹೀಗಾಗಿ ಕಾವೇರಿ ನೀರಿನ ಸಮಸ್ಯೆ ಹಾಗೂ ಅಕ್ರಮ ಗಣಿಗಾರಿಕೆ ಬಗ್ಗೆ ನಾನು ಸಂಸತ್‌ನಲ್ಲಿ ಮಾತನಾಡಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಷ್​ ಅವರು ಹೇಳಿದರು.

ನಾನು ಹೋದ ಕಡೆ ಎಲ್ಲ ಅಕ್ರಮ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಬೇಕು ಅಂತಾ ಹೇಳಿದ್ರೂ. ಆ ಪ್ರಕಾರ ಧ್ವನಿ ಎತ್ತಿ ಅವರಿಗೆ ನೆರವಾಗಿದ್ದೇನೆ ಆದರೂ ಮಾತು ಮಾತಿಗೂ ಜನ ಬುದ್ದಿ ಕಲಿಸ್ತಾರೆ, ಬುದ್ದಿ ಕಲಿಸ್ತಾರೆ ಅಂತಾರೇ.. ಆಯ್ತು ನನ್ನ ತಪ್ಪು ಇದ್ದರೆ ಜನ ಅವಶ್ಯವಾಗಿ ಬುದ್ದಿ ಕಲಿಸಲಿ ಎಂದಿದ್ದಾರೆ.

ನಾನು ಈ ಮಣ್ಣಿನ ಸೊಸೆ ನನಗೆ ಈ ಮಣ್ಣಿನ ಮೇಲೆ ಅಧಿಕಾರ ಇದೆ, ನಿಮಗೆ ನಾನು ಬೇಡ ಎನಿಸಿದಾಗ ಹೇಳಿ ಟಾಟಾ ಹೇಳಿ ಹೋಗ್ತೀನಿ, ತಪ್ಪಿದ್ದರೇ ಹೇಳಿ ತಿದ್ದಿಕೊಳ್ತೀನಿ. ನಾನು ಪಾರ್ಲಿಮೆಂಟ್​ನಲ್ಲಿದ್ದಾಗ ಸುಮಲತಾ ಎಲ್ಲಿ ಕಾಣ್ತಿಲ್ಲಾ ಅಂತಾರೆ..ಇಲ್ಲಿ ಬಂದರೇ ನನ್ನ ವಿರುದ್ಧ ಟೀಕೆ ಮಾಡ್ತಾರೆ, ಹಾಗಾದರೆ ನಾನು ಎಲ್ಲಿಗೆ ಹೋಗಬೇಕು.?ಎಂದು ಸಂಸದೆ ಸುಮಲತಾ ಭಾವನಾತ್ಮಕವಾಗಿ ಮಾತನಾಡಿದ್ದಾರೆ.

ಇವತ್ತು ಸುಮಲತಾ ಏನೇ ಮಾತನಾಡಿದರೂ ರಾಜಕೀಯ ಬಣ್ಣ ಕೊಡುವ ಕೆಲಸ ಆಗುತ್ತಿದೆ. ಅದರ ಬಗ್ಗೆ ನನಗೇನು ಬೇಜಾರು ಇಲ್ಲ. ಅವರ ಒಂದೆರೆಡು ಮಾತಲ್ಲಿ ನಿಜ ಒದೆ ಒಪ್ಪಿಕೊಳ್ಳೋಣ. ಸುಮಲತಾಗೆ ರಾಜಕೀಯ ಹೊಸದು, ಮಾಹಿತಿ ಕೊರತೆ ಇದೆ ಎನ್ನುತ್ತಾರೆ. ನಿಜ ನನಗೆ ರಾಜಕೀಯ ಹೊಸದೇ ಹಾಗೆಯೇ ಭ್ರಷ್ಟಾಚಾರನೂ ಕೂಡ ಹೊಸದೇ ಎಂದು ಜೆಡಿಎಸ್​ ನಾಯಕರಿಗೆ ತಿರುಗೇಟು ನೀಡಿದರು.

RELATED TOPICS:
English summary :Sumalatha Ambareesh

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...