Thu,May09,2024
ಕನ್ನಡ / English

ಪ್ರೀತಿ ಒಪ್ಪಿಕೊಳ್ಳದ್ದಕ್ಕೆ ಪಿಜ್ಜಾ ಹಟ್‌ನಲ್ಲಿ ಕೆಲಸ ಮಾಡ್ತಿದ್ದ ಯುವತಿ ಮೇಲೆ ಮ್ಯಾನೇಜರ್‌ನಿಂದ ಕಪಾಳಮೋಕ್ಷ! | ಜನತಾ ನ್ಯೂಸ್

03 Aug 2021
2013

ಬೆಂಗಳೂರು : ಡಾಮಿನೋಸ್​​ ಪಿಜ್ಜಾದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಮ್ಯಾನೇಜರ್​ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬಯಲಾಗಿದೆ. ಮಹಿಳಾ ಸಿಬ್ಬಂದಿ ಅಂತಲೂ ನೋಡದೆ ಹೊಡೆದಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಯುವತಿ ಮೇಲೆ ಹಲ್ಲೆ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೇ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದರಿಂದ ಎಚ್ಚೆತ್ತ ಬಸವನಗುಡಿ ಪೊಲೀಸರು ಘಟನೆ ಬಗ್ಗೆ ಮಾಹಿತಿ ಕೋರಿ ಯುವತಿಗೆ ನೋಟಿಸ್‌ ನೀಡಿದ್ದಾರೆ.

ಅಮಾನುಷವಾಗಿ ಹಲ್ಲೆ ನಡೆಸಿರುವ ಆರೋಪಿಯ ಹೆಸರು ಪುರುಷೋತಮ್​. ರಾಮಕೃಷ್ಣ ಆಶ್ರಮ ರಸ್ತೆಯಲ್ಲಿರುವ ಡಾಮಿನೋಸ್​ ಪಿಜ್ಜಾಗೆ ಈತನೇ ಮ್ಯಾನೇಜರ್​. ಹಲ್ಲೆಗೊಳಗಾದ ಯುವತಿ ಈತನ ಕೈಕೆಳಗೆ ಕೆಲಸ ಮಾಡುತ್ತಿದ್ದಳು.

ಕಳೆದ ಕೆಲವು ದಿನಗಳಿಂದ ತನ್ನನ್ನು ಪ್ರೀತಿ ಮಾಡುವಂತೆ ಮ್ಯಾನೇಜರ್​ ಪುರುಷೋತಮ್​​ ಯುವತಿಯನ್ನು ಪೀಡಿಸುತ್ತಿದ್ದನಂತೆ. ಆದರೆ ಪುರುಷೋತಮ್​ನ ಪ್ರೀತಿಸಲು ಯುವತಿ ನಿರಾಕರಿಸಿದ್ದಾಳೆ. ಜೊತೆಗೆ ಬೇರೊಬ್ಬ ಯುವಕನನ್ನು ಯುವತಿ ಪ್ರೀತಿಸುತ್ತಿದ್ದದ್ದು ಮ್ಯಾನೇಜರ್​ ಪುರುಷೋತಮ್​ಗೆ ಗೊತ್ತಾಗಿದೆ.

ಪ್ರೀತಿಗೆ ಒಲ್ಲೆ ಎಂದ ಯುವತಿ ಮೇಲೆ ದ್ವೇಷ ಕಾರುತ್ತಿದ್ದ ಮ್ಯಾನೇಜರ್​​​ ಆಕೆಗೆ ಕಾಟ ಕೊಡಲು ತನ್ನ ಹುದ್ದೆಯನ್ನು ಬಳಸಿಕೊಂಡಿದ್ದಾನೆ. ಕೆಲಸದ ವಿಚಾರವಾಗಿ ತಗಾದೆ ತೆಗೆದು ಯುವತಿಯನ್ನು ಹೊಡೆದೇ ಬಿಟ್ಟಿದ್ದಾನೆ. ವಿಡಿಯೋದಲ್ಲಿ ಯುವತಿಯ ಜೊತೆಗೆ ಮತ್ತೊಬ್ಬ ಸಿಬ್ಬಂದಿಯೂ ನಿಂತಿರುವುದನ್ನು ಕಾಣಬಹುದು.

ಇಬ್ಬರು ಸಿಬ್ಬಂದಿಗೆ ಮ್ಯಾನೇಜರ್​ ಪುರುಷೋತಮ್​​ ಸಿಟ್ಟಿನಿಂದ ಬೈಯುತ್ತಿದ್ದಾನೆ. ನಂತರ ಮೊಬೈಲ್​ ಹಿಡಿದುಕೊಂಡು ಇನ್ನೊಂದು ಕೈನಿಂದ ಯುವತಿಯ ಕಪಾಳಕ್ಕೆ ಹೊಡೆದಿದ್ದಾನೆ. ಹಲ್ಲೆಯ ರಭಸಕ್ಕೆ ಯುವತಿ ಕುಸಿದು ಬಿದ್ದಿದ್ದಾಳೆ. ಪಕ್ಕದಲ್ಲಿದ್ದ ಮತ್ತೊಬ್ಬ ಸಿಬ್ಬಂದಿ ಮ್ಯಾನೇಜರ್​​ ಕ್ರೌರ್ಯ ಕಂಡು ಶಾಕ್​ ಆಗಿದ್ದಾನೆ. ಕೂಡಲೇ ಯುವತಿಯನ್ನು ಮೇಲೆತ್ತಲು ಪ್ರಯತ್ನಿಸಿದ್ದಾನೆ.

ಯುವತಿ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿ ಮ್ಯಾನೇಜರ್​ ವಿರುದ್ಧ ಡಾಮಿನೋಸ್​​ ಪಿಜ್ಜಾ ಆಡಳಿತ ಮಂಡಳಿಗಾಗಲಿ, ಪೊಲೀಸ್​ ಠಾಣೆಗಾಗಲಿ ದೂರು ನೀಡಿಲ್ಲ ಎನ್ನಲಾಗುತ್ತಿದೆ.

ಮತ್ತೊಂದೆಡೆ ಸಂತ್ರಸ್ತೆಯನ್ನ ಲವ್ ಮಾಡುವಂತೆ ಮ್ಯಾನೇಜರ್ ಪೀಡಿಸುತ್ತಿದ್ದನಂತೆ.‌ ಯುವತಿ ನಿರಾಕರಿಸಿ ಮತ್ತೊಬ್ಬ ಯುವಕನನ್ನ ಪ್ರೀತಿಸುತ್ತಿದ್ದಾಳೆ ಎಂದು ತಿಳಿದಿದ್ದಕ್ಕೆ, ಆಕೆಯ ಮೇಲೆ ಹಲ್ಲೆ‌ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಸದ್ಯ ಬಸವನಗುಡಿ ಪೊಲೀಸರು ಆಕೆಗೆ ನೋಟಿಸ್‌ ನೀಡಿದ್ದು, ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

RELATED TOPICS:
English summary :Bangalore

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...