ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ಸಿಎಂ ಬೊಮ್ಮಾಯಿ ಭೇಟಿ! | ಜನತಾ ನ್ಯೂಸ್
ಮೈಸೂರು : ಚಾಮುಂಡಿ ಬೆಟ್ಟಕ್ಕೆ ಸೋಮವಾರ ಬೆಳಗ್ಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಡದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ, ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
RELATED TOPICS:
English summary :Mysuru