Mon,May06,2024
ಕನ್ನಡ / English

ನಗರದಲ್ಲಿ ಝೀರೋ ಟ್ರಾಫಿಕ್ ಬೇಡ: ಝೀರೋ ಟ್ರಾಫಿಕ್ ಇಲ್ಲದೇ ಸಂಚರಿಸಿದ ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

14 Aug 2021
2610

ಬೆಂಗಳೂರು : ಬೆಂಗಳೂರು ನಗರದಲ್ಲಿ ಮುಖ್ಯಮಂತ್ರಿಗಳು ಓಡಾಡುವಾಗ ಅವರ ಸುಗಮ ಸಂಚಾರಕ್ಕೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದರಿಂದ ಸಿಗ್ನಲ್‌ಗಳಲ್ಲಿ ವಾಹನ ಸವಾರರು ಹತ್ತಾರು ನಿಮಿಷ ಸುಮ್ಮನೆ ಕಾಯುವಂತಾಗುತ್ತದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗುತ್ತಿತ್ತು. ಈ ವ್ಯವಸ್ಥೆಗೆ ಮಂಗಳ ಹಾಡಲು ಸಿಎಂ ಬೊಮ್ಮಾಯಿ ನಿರ್ಧರಿಸಿದ್ದಾರೆ.

ತಾವು ನಗರದೊಳಗೆ ಸಂಚಾರ ಮಾಡುವ ಸಂದರ್ಭದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವುದು ಬೇಡ. ಸಿಗ್ನಲ್ ಮುಕ್ತ ಸಂಚಾರ ಇರಿಸಿದರೂ ಸಾಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಅಲ್ಲದೆ, ತಾವು ಓಡಾಡುವ ವೇಳೆ ಆಂಬುಲೆನ್ಸ್‌ಗಳ ಸುಗಮ ಓಡಾಟಕ್ಕೆ ಅವಕಾಶ ನೀಡುವಂತೆಯೂ ಆದೇಶಿಸಿದ್ದಾರೆ ಎನ್ನಲಾಗಿತ್ತು.

ಮೌಖಿಕವಾಗಿ ಝೀರೋ ಟ್ರಾಫಿಕ್ ಬೇಡ ಎಂದು ಸಿಎಂ ಬೊಮ್ಮಾಯಿ ಈಗಾಗಲೇ ಸೂಚನೆ ನೀಡಿದ್ದಾರೆ.‌ ಅದರಂತೆ ಇಂದು ಮುಖ್ಯಮಂತ್ರಿ ಪ್ರಯಾಣದ ವೇಳೆ ಜಂಕ್ಷನ್ ಟು‌ ಜಂಕ್ಷನ್ ವಾಹನಗಳ ಕ್ಲಿಯರೆನ್ಸ್​ಗೆ ಸೂಚನೆ ನೀಡಲಾಯಿತು.

ಸಿಎಂ ಹೊಗುವ ಹಾಗೂ ಬರುವ ಮುನ್ನ ವಾಕಿ ಟಾಕಿ ಮೂಲಕ ಸಂಚಾರಿ ಪೊಲೀಸರಿಗೆ ಸಿಗ್ನಲ್​ ಕ್ಲಿಯರೆನ್ಸ್​​​ ಮಾಡುವಂತೆ ಸೂಚನೆ ನೀಡಲಾಯಿತು. ಗೃಹ ಕಚೇರಿ ಕೃಷ್ಣಾದಿಂದಲೂ ಜಂಕ್ಷನ್ ಟು ಜಂಕ್ಷನ್ ಕ್ಲಿಯರೆನ್ಸ್ ಮಾಡಲಾಯಿತು. ನೈಸ್ ರಸ್ತೆ ಜಂಕ್ಷನ್ ಬಳಿ ಮಾತ್ರ ಸಾರ್ವಜನಿಕರ ವಾಹನಗಳನ್ನು ತಡೆ ಹಿಡಿಯಲಾಯಿತು.

ಸಂಚಾರಿ ಪೋಲೀಸರು ತಮ್ಮ ವಾಕಿ -ಟಾಕಿ ಮೂಲಕ ಸಂದೇಶ ರವಾನಿಸುವ ವೇಳೆ ಇನ್ಮುಂದೆ ನಿಮೋ ವನ್ ಮೂವ್ಮೆಂಟ್ ವೇಳೆ ಕೇವಲ ಜಂಕ್ಷನ್ ಟು ಜಂಕ್ಷನ್ ಕ್ಲಿಯರ್ ಇರಲಿ. ಕಂಪ್ಲೀಟ್ ಝೀರೋ ಕ್ಲಿಯರ್ ಇರೋದು ಬೇಡ. ಮೊದಲ ಆ್ಯಂಬುಲೆನ್ಸ್​ ಗೆ ಕೊಡಿ. ಆ್ಯಂಬುಲೆನ್ಸ್ ಸಂಚಾರಕ್ಕೆ ಕ್ಲಿಯರ್ ಆದಮೇಲೆ ಸಿಎಂ ಮೂವ್ಮೆಂಟ್ ಮಾಡಿ ಎಂದು ಸೂಚಿಸಲಾಗಿದೆ ಎನ್ನಲಾಗಿದೆ.

RELATED TOPICS:
English summary :Basavaraj bommai

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...