Sat,May18,2024
ಕನ್ನಡ / English

ಮಹಾರಾಷ್ಟ್ರ ಸಿಎಂ ಠಾಕ್ರೆ ವಿರುದ್ಧ ಹೇಳಿಕೆ : ಕೇಂದ್ರ ಸಚಿವರ ಬಂಧಿಸಿದ ಮಹಾರಾಷ್ಟ್ರ ಪೋಲಿಸ್ | ಜನತಾ ನ್ಯೂಸ್

24 Aug 2021
3082

ಮುಂಬೈ : ಮಹಾರಾಷ್ಟ್ರ ಪ್ರವಾಸದಲ್ಲಿರುವ ಕೇಂದ್ರ ಸಚಿವ ನಾರಾಯಣ ರಾಣೆಯವರನ್ನು ಮಂಗಳವಾರ ಮಧ್ಯಾಹ್ನ 2.25 ರ ಸುಮಾರಿಗೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕಪಾಳ ಮೋಕ್ಷ ಮಾಡುವ ಕುರಿತು ಹೇಳಿಕೆ ನೀಡಿದ್ದಕ್ಕೆ ಕೇಂದ್ರ ಸಚಿವರ ಬಂಧನ ಮಾಡಲಾಗಿದೆ.

ಕೇಂದ್ರ ಮಂತ್ರಿ ರಾಣೆಯವರು ಪ್ರಸ್ತುತ ಮುಂಬೈನಿಂದ ಸಿಂಧುದುರ್ಗದವರೆಗೆ ಬಿಜೆಪಿಯ "ಜನ್ ಆಶೀರ್ವಾದ್ ಯಾತ್ರೆ"ಗಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದು, ಸೋಮವಾರ ರಾತ್ರಿ ರತ್ನಗಿರಿ ಜಿಲ್ಲೆಯ ಚಿಪ್ಲುನ್‌ನಲ್ಲಿ ನಡೆದ ರ್ಯಾಲಿಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಠಾಕ್ರೆ ಅವರು ಆಗಸ್ಟ್ 15ರಂದು ರಾಜ್ಯದ ಜನರನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಸ್ವಾತಂತ್ರ್ಯದ ವರ್ಷವನ್ನು ಮರೆತಿದ್ದಾರೆ ಮತ್ತು ಭಾಷಣದ ಸಮಯದಲ್ಲಿ ಅವರ ಸಹಾಯಕರೊಂದಿಗೆ ವಿವರಗಳನ್ನು ಪರಿಶೀಲಿಸಬೇಕಾಯಿತು, ಎಂದು ಬಿಜೆಪಿ ನಾಯಕ ಟೀಕಿಸಿದ್ದಾರೆ.

ನಾಸಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ, ಕೇಂದ್ರ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ಆವರನ್ನು ತಕ್ಷಣ ಬಂಧಿಸಲು ಆದೇಶಿಸಿದ್ದಾರೆ. ಕರಾವಳಿಯ ರತ್ನಗಿರಿ ಜಿಲ್ಲೆಯಲ್ಲಿ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು, ಆ ಸಂದರ್ಭದಲ್ಲಿ, ಅವರು ಜನ ಆಶೀರ್ವಾದ ಯಾತ್ರೆಯ ಭಾಗವಹಿಸುತ್ತಿದ್ದರು, ಎನ್ನಲಾಗಿದೆ.

ರಾಣೆ ಬಂಧನಕ್ಕೆ ಪ್ರತಿಕ್ರಿಯಿಸಿರುವ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, "ಕೇಂದ್ರ ಸಚಿವ ನಾರಾಯಣ್ ರಾಣೆ ಜಿಯವರನ್ನು ಮಹಾರಾಷ್ಟ್ರ ಸರ್ಕಾರ ಬಂಧಿಸಿರುವುದು ಸಾಂವಿಧಾನಿಕ ಮೌಲ್ಯಗಳ ಉಲ್ಲಂಘನೆಯಾಗಿದೆ", ಎಂದು ತಿಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ರಾಣೆ ಬಂಧನಕ್ಕೆ ಪ್ರತಿಕ್ರಿಯಿಸಿರುವ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, "ಕೇಂದ್ರ ಸಚಿವ ನಾರಾಯಣ್ ರಾಣೆ ಜಿಯವರನ್ನು ಮಹಾರಾಷ್ಟ್ರ ಸರ್ಕಾರ ಬಂಧಿಸಿರುವುದು ಸಾಂವಿಧಾನಿಕ ಮೌಲ್ಯಗಳ ಉಲ್ಲಂಘನೆಯಾಗಿದೆ, ಅಂತಹ ಕ್ರಮಗಳಿಂದ ನಾವು ಹೆದರುವುದಿಲ್ಲ ಅಥವಾ ಬಗ್ಗುವುದಿಲ್ಲ. ಜನ-ಆಶೀರ್ವಾದ ಯಾತ್ರೆಯಲ್ಲಿ ಬಿಜೆಪಿ ಪಡೆಯುತ್ತಿರುವ ಅಪಾರ ಬೆಂಬಲದಿಂದ ಈ ಜನರು ಗಲಿಬಿಲಿಗೀಡಾಗಿದ್ದಾರೆ. ನಾವು ಪ್ರಜಾಸತ್ತಾತ್ಮಕವಾಗಿ ಹೋರಾಟ ಮುಂದುವರಿಸುತ್ತೇವೆ, ಪ್ರಯಾಣ ಮುಂದುವರಿಯುತ್ತದೆ", ಎಂದು ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Statement against Maharashtra CM Thackeray : Maharashtra police arrests Union Minister

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...