Sun,May05,2024
ಕನ್ನಡ / English

ಮದುವೆಯಾಗುವುದಾಗಿ ನಂಬಿಸಿ ವಂಚನೆ :ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್! | ಜನತಾ ನ್ಯೂಸ್

01 Sep 2021
3209

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಣ್ಣೂರು ಪೊಲೀಸರು 34 ವರ್ಷದ ಜಗನ್ನಾಥ್ ಎಂಬುವವನ್ನು ಬಂಧಿಸಿದ್ದಾರೆ.

ವಿಜಯಪುರದ ಮೂಲದ ಜಗನ್ನಾಥ್ ಬಂಧಿತ ಆರೋಪಿ. ಈತನಿಂದ 115 ಗ್ರಾಂ ಚಿನ್ನಾಭರಣ, 1 ಲಕ್ಷ ನಗದು ಹಾಗೂ‌ ಐದು ಫೋನ್​ಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ‌. ಜಗನ್ನಾಥ್, ಕಳೆದ ಐದು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ.

ಆರಂಭದಲ್ಲಿ ರಿಯಲ್‌ ಎಸ್ಟೇಟ್ ವ್ಯವಹಾರ ಮಾಡಿ ಕೈ ಸುಟ್ಟುಕೊಂಡಿದ್ದ. ಬಳಿಕ ಹಣ ಸಂಪಾದನೆಗಾಗಿ ವಂಚನೆ ದಾರಿ ಹಿಡಿದಿದ್ದ. ಮ್ಯಾಟ್ರಿಮೋನಿ ಸಂಭದಿಸಿದ ವಿವಿಧ ಜಾಲತಾಣಗಳಲ್ಲಿ ಅಸಲಿ ಹೆಸರನ್ನು ಮರೆಮಾಚಿ ರಮೇಶ್, ವಿಜಯ್ ವಿವಿಧ ಹೆಸರುಗಳಲ್ಲಿ ನಕಲಿ ಪ್ರೊಫೈಲ್​ ಕ್ರಿಯೇಟ್ ಮಾಡುತ್ತಿದ್ದ. ಓದಿದ್ದು ಬಿಎ ಆದರೂ ಸಿವಿಲ್ ಎಂಜಿನಿಯರ್ ಓದಿಕೊಂಡಿರುವುದಾಗಿ ಹೇಳಿಕೊಂಡಿದ್ದ.

ಹೆಚ್ಚಾಗಿ ವಿಚ್ಛೇದಿತ ಮಹಿಳೆ ಹಾಗೂ ಗಂಡನಿಂದ ದೂರ ಉಳಿದದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರ ಪರಿಚಯ ಮಾಡಿಕೊಳ್ಳುತ್ತಿದ್ದ. ಬಳಿಕ ಮಹಿಳೆಯರನ್ನು ಭೇಟಿ ಮಾಡಿ ಕೆಲ ದಿನಗಳ ಬಳಿಕ ಕಾರ್​ನಲ್ಲಿ ಯುವತಿಯರನ್ನು ಪ್ರವಾಸಕ್ಕೆ ಕರೆದೊಯ್ದು ಮದುವೆಯಾಗುವುದಾಗಿ ನಂಬಿಸುತ್ತಿದ್ದ.

ಆಕ್ಸಿಡೆಂಟ್ ಆಗಿದೆ. ಕ್ರೆಡಿಟ್ ಕಾರ್ಡ್ ಬ್ಲಾಕ್ ಆಗಿದೆ. ಸೈಟ್ ಖರೀದಿ ಮಾಡಲಿಕ್ಕೆ ಹಣ ಬೇಕು ಅಂತ ವಸೂಲಿ ಮಾಡುತ್ತಿದ್ದ. ಆರೋಪಿ ವಿರುದ್ಧ ಇದುವರೆಗೆ ಮೂರು ಯುವತಿಯರು ದೂರು ನೀಡಿದ್ದಾರೆ. ಬನಶಂಕರಿ ಹೆಣ್ಣೂರು ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಜಗನ್ನಾಥ್​ ವಿರುದ್ಧ ಬನಶಂಕರಿ, ಬಾಗಲೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ‌‌.‌ ಈ ಹಿಂದೆ ಬನಶಂಕರಿ ಪೊಲೀಸರಿಂದ ಬಂಧಿತನಾಗಿ ಜೈಲು ಸೇರಿದ್ದ‌. ಜಾಮೀನು ಪಡೆದು ಹೊರಬಂದು ಮತ್ತೆ ಹಳೆ ಕಾಯಕವನ್ನೇ ಮುಂದುವರೆಸಿದ್ದ.

RELATED TOPICS:
English summary :Bangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...