Mon,May06,2024
ಕನ್ನಡ / English

ಎಲ್ಲಾ ಖರೀದಿ, ಯೋಜನೆಗಳಲ್ಲಿ ಆತ್ಮನಿರ್ಭೃತೆ ದ ಕಡೆಗೆ ಹೆಚ್ಚಿನ ಗಮನ - ವಾಯುಪಡೆ ಮುಖ್ಯಸ್ಥ ಚೌಧರಿ | ಜನತಾ ನ್ಯೂಸ್

01 Oct 2021
1808

ನವದೆಹಲಿ : ಭಾರತೀಯ ವಾಯುಪಡೆಯ(ಐಎಎಫ್) ನೂತನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಅವರು ಇಂದು ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಚೌದರಿಯವರು ನಿನ್ನೆ ಅಧಿಕಾರ ಸ್ವಿಕರಿಸಿದ್ದು, ಭಾರತೀಯ ವಾಯುಪಡೆಯ(ಐಎಎಫ್) "ಸರ್ವೀಸ್-ಬುಕ್ಲೆಟ್" ಅನ್ನು ನೂತನ ವಾಯುಪಡೆ ಮುಖ್ಯಸ್ಥ ವಿ.ಆರ್.ಚೌಧರಿ ಅವರಿಗೆ ನಿನ್ನೆ ನಿವೃತ್ತಿ ಹೊಂದಿದ ನಿರ್ಗಮಿತ ಏರ್ ಚೀಫ್ ಮಾರ್ಷಲ್ ಆರ್.ಕೆ.ಎಸ್ ಭದೌರಿಯಾ ಅವರು ಹಸ್ತಾಂತರಿಸಿದ್ದಾರೆ.

ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಅವರು ನಿನ್ನೆ, 2021ರ ಸೆಪ್ಟೆಂಬರ್ 30, ಗುರುವಾರ ನವದೆಹಲಿಯಲ್ಲಿ ವಾಯುಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ನಂತರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಯು ಶಕ್ತಿಯ ಸೂಕ್ತ ಮತ್ತು ಸರಿಯಾದ ಬಳಕೆಯ ಮೂಲಕ ರಾಷ್ಟ್ರದ ಸುರಕ್ಷತೆಯನ್ನು ಖಾತರಿಪಡಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಎರಡನೆಯದಾಗಿ, ಭವಿಷ್ಯದ ಯುದ್ಧದ ಸವಾಲುಗಳನ್ನು ಎದುರಿಸಲು ನಮ್ಮ ಎಲ್ಲ ಸಿಬ್ಬಂದಿಗೆ ತರಬೇತಿ ನೀಡಲು, ಪ್ರೇರೇಪಿಸಲು ಮತ್ತು ಸಜ್ಜುಗೊಳಿಸಲು ಸಾಧ್ಯವಾಗಬೇಕು. ಮುಂದೆ, ಎಲ್ಲ ರೀತಿಯಲ್ಲೂ ನಮ್ಮನ್ನು ಸ್ವಾವಲಂಬಿಗಳನ್ನಾಗಿ ಮಾಡುವ "ಆತ್ಮನಿರ್ಭೃತೆ"ದ ಕಡೆಗೆ ದೈತ್ಯ ಹೆಜ್ಜೆಗಳನ್ನು ಇಡುವುದು, ಎಂದಿದ್ದಾರೆ.

ಗಡಿಗಳಲ್ಲಿ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಐಎಎಫ್ ಪಾತ್ರ ಮತ್ತು ಭವಿಷ್ಯದ ಸವಾಲುಗಳನ್ನು ಅದು ಹೇಗೆ ಪೂರೈಸಬಹುದು ಎಂಬ ಕುರಿತು ಎಏನ್ಐ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರಿಯಾದ ತರಬೇತಿ, ಈಗಿನ ಎಲ್ಲಾ ಸಲಕರಣೆಗಳ ಪೋಷಣೆ ಮತ್ತು ಭವಿಷ್ಯದಲ್ಲಿ ನಾವು ಏನನ್ನು ಪಡೆಯುತ್ತೇವೆ, ಎಲ್ಲಾ ಸಲಕರಣೆಗಳು ಮತ್ತು ಮಾನವಶಕ್ತಿಯ ಸರಿಯಾದ ಬಳಕೆ. ನಮ್ಮ ಎಲ್ಲಾ ವಾಯು ಯೋಧರಲ್ಲಿ ಸಾಕಷ್ಟು ಸಾಮರ್ಥ್ಯವಿದೆ, ಭವಿಷ್ಯದ ಯುದ್ಧಗಳಿಗೆ ತಯಾರಾಗಲು ನಾವು ಇನ್ನಷ್ಟು ಕಲಿಯುವ ಸಾಮರ್ಥ್ಯವನ್ನು ಹೊಂದಿದ್ದೇವೆ.

ಮೇಕ್ ಇನ್ ಇಂಡಿಯಾ ಉಪಕ್ರಮದ ದಿಕ್ಕಿನಲ್ಲಿ ಭಾರತೀಯ ವಾಯುಪಡೆಯ ಹೆಜ್ಜೆಗಳ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಹೆಜ್ಜೆಗಳು ಎಲ್ಲರಿಗೂ ಚೆನ್ನಾಗಿ ತಿಳಿದಿವೆ ಎಂದು ನಾನು ಭಾವಿಸುತ್ತೇನೆ. ನಾವು 83 ಎಲ್ ಎಲ್‌ಸಿಎ ಗಾಗಿ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ; ಎಎಂಸಿಎ ಮತ್ತು ಎಲ್‌ಸಿಎ-ಎಂಕೆ2 ಕಾರ್ಡುಗಳಲ್ಲಿವೆ. ಮೇಲ್ಮೈಯಿಂದ ವಾಯು ಮಾರ್ಗದರ್ಶಿ ಶಸ್ತ್ರಾಸ್ತ್ರಗಳು ಮತ್ತು ಸಂಪೂರ್ಣ ಇತರ ಉಪಕರಣಗಳು ಕಾರ್ಡ್‌ಗಳಲ್ಲಿವೆ. ನಮ್ಮ ಎಲ್ಲ ಖರೀದಿ ಯೋಜನೆಗಳಲ್ಲಿ "ಆತ್ಮನಿರ್ಭೃತೆ"ದ ಕಡೆಗೆ ನಮ್ಮ ಗಮನ ಮುಂದುವರಿಯುವುದನ್ನು ನಾವು ಖಚಿತಪಡಿಸುತ್ತೇವೆ, ಎಂದು ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಹೇಳಿದ್ದಾರೆ.

RELATED TOPICS:
English summary :Atmanirbharata in all purchase, project - Airforce chief Choudari

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...