Sat,May18,2024
ಕನ್ನಡ / English

ಹೊಸ ಚಿತ್ರಕ್ಕೆ ಹೊಸ ಹೇರ್ ಸ್ಟೈಲ್ ನಲ್ಲಿ ಪವರ್ ಸ್ಟಾರ್ | janata.news

10 Mar 2018
688

ಬೆಂಗಳೂರು : ಪವರ್ ಸ್ಟಾರ್ ಪುನಿತ್ ರಾಜಕುಮಾರ ಮತ್ತು ಪವನ್ ಒಡೆಯರ್ ಸೇರಿ ಮಾಡಿರುವ ಸೂಪರ್ ಹಿಟ್ ಚಿತ್ರ ರಣವಿಕ್ರಮ ಚಿತ್ರದ ಬಳಿಕ, ಈ ಜೋಡಿ ಒಟ್ಟಾಗಿ ಮಾಡುತ್ತಿರುವುದು ಈಗ ಹಳೆ ಸುದ್ದಿನೇ ಸರಿ. ಆದರೆ ಚಿತ್ರಮಂದಿರವನ್ನು ಪವರ್ ಹೌಸ್ ಆಗಿ ಬದಲಾಯಿಸುವ ಈ ಚಿತ್ರಕ್ಕಾಗಿ ಪವರ್ ಸ್ಟಾರ್ ಪುನೀತ್ ಅವರ ಹೊಸ ಹೇರ್ ಸ್ಟೈಲ್ ನ ಸ್ಟೈಲಿಶ್ ಲುಕ್ ಈಗ ಅಂತರ್ಜಾಲದಲ್ಲಿ ಟ್ರೆಂಡ್ ಆಗ್ತಿದೆ. ಇತ್ತೀಚೆಗೆ ಜಾಸ್ತಿ ಸದ್ದಿಲ್ಲದೇ ಮುಹೂರ್ತ ನೆರವೇರಿಸಿ ಕೊಂಡಿರುವ ಇನ್ನೂ ಹೆಸರಿಡದ ಈ ಸಿನಿಮಾದ ಚಿತ್ರೀಕರಣ ಕೂಡ ಇದೇ ತಿಂಗಳಲ್ಲಿ ಪ್ರಾರಂಭಿಸಲಿದೆಯಂತೆ.

ರಾಕ್‍ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಈಗಾಗಲೇ, ಪಂಜು ಅಥವಾ ಅಧಿಪತಿ ಎಂಬ ಎರಡು ಹೆಸರುಗಳಲ್ಲೊಂದು ಎಂದು ಸುದ್ದಿ ಹರಿದಾದುತ್ತಿದ್ದರೂ, ಶೀರ್ಷಿಕೆ ಇನ್ನೂ ಅಂತಿಮವಾಗಿಲ್ಲ ಹಾಗೂ ಬೇರ್ಯಾವುದೋ ಹೆಸರು ಎಂಬ ಬಗ್ಗೆ ಕೂಡ ಚಿತ್ರತಂಡ ಬಹಿರಂಗಪಡಿಸಿಲ್ಲ. ಜನತಾ.ನ್ಯೂಸ್ ಗೆ ಸುದ್ದಿ ತಿಳಿದ ಹಾಗೆ, ಈ ಚಿತ್ರದ ಶೀರ್ಷಿಕೆಯನ್ನು ಮಾರ್ಚ್ 17ರಂದು ಪುನೀತ್ ಅವರ ಹುಟ್ಟುಹಬ್ಬಕ್ಕೆ ಚಿತ್ರತಂಡ ಬಿಡುಗಡೆ ಮಾಡಲಿದೆಯಂತೆ.
PuneetRajkumar
ಶಕ್ತಿಧಾಮ ಉದ್ಘಾಟನೆ
ನಿನ್ನೆಯಷ್ಟೇ ಮಹಿಳಾ ದಿನಾಚರಣೆಯಂದು ಪಾರ್ವತಮ್ಮ ರಾಜಕುಮಾರರವರ ಬಹುದಿನದ ಕನಸಾದ, ಶಕ್ತಿಧಾಮ ಹೆಣ್ಣು ಮಕ್ಕಳ ಹಾಗೂ ಮಹಿಳೆಯರ ಪುನರ್ವಸತಿ ಮತ್ತು ಅಭಿವೃದ್ಧಿ ಕೇಂದ್ರದ ಕೌಶಲ್ಯ ಭವನ ಮತ್ತು ವಸತಿ ಗೃಹ ಉದ್ಘಾಟನೆಯಾಯಿತು. ಉದ್ಘಾಟನೆಗೆ ಮೈಸೂರಿಗೆ ಆಗಮಿಸಿದ ಪವರ್ ಸ್ಟಾರ್ ಚಾಮುಂಡಿ ಬೆಟ್ಟವನ್ನು ಬರಿಗಾಲಲ್ಲಿ ಮೆಟ್ಟಿಲ ಹತ್ತಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಕ್ತಿಧಾಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆರವೇರಿಸಿಸಿದರು. ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ್, ಸಚಿವರಾದ ಉಮಾಶ್ರೀ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.
ShaktiDhama

English summary :Puneeth in new hair style for new film

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...