Sun,May19,2024
ಕನ್ನಡ / English

ಕುಮಾರಸ್ವಾಮಿ ಯಾರನ್ನ ಬೆಳೆಸಿದ್ದಾರೆ? ಸ್ವಂತ ಅಣ್ಣ ರೇವಣ್ಣನನ್ನೇ ಕುಮಾರಸ್ವಾಮಿ ಸಹಿಸಿಕೊಳ್ಳಲಿಲ್ಲ! | ಜನತಾ ನ್ಯೂಸ್

18 Oct 2021
2314

ಬೆಂಗಳೂರು : ಕುಮಾರಸ್ವಾಮಿ ಯಾರನ್ನು ಸಹಿಸಿಕೊಳ್ಳುವುದಿಲ್ಲ, ಅವರು ಸ್ವಂತ ಅಣ್ಣ ರೇವಣ್ಣನನ್ನೇ ಸಹಿಸಿಕೊಳ್ಳಲಿಲ್ಲ. ರೇವಣ್ಣ ಅವರು ಡಿಸಿಎಂ ಆಗುವುದನ್ನು ತಪ್ಪಿಸಿದ್ದಾರೆ ಎಂದು ಶಾಸಕ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ನನಗೆ ಹಜ್ ಖಾತೆ ಸಿಕ್ಕಿತ್ತು. ನಾನು ಕಾಂಗ್ರೆಸ್‌ಗೆ ಬಂದ ತಕ್ಷಣ ಆಹಾರ ಖಾತೆ ಕೊಟ್ಟರು ಎಂದು ಸಿದ್ದರಾಮಯ್ಯ ಅವರನ್ನು ನೆನಪಿಸಿಕೊಂಡರು. ಜಾಫರ್ ಷರೀಫ್ ಮೊಮ್ಮಗನನ್ನು ರಾಜಕೀಯವಾಗಿ ಮುಗಿಸಿದ್ದೇ ಕುಮಾರಸ್ವಾಮಿ ಎಂದ ಅವರು, ಭೈರತಿ ಸುರೇಶ್‌ಗೆ ಮತ ಹಾಕಿಸಲು ಎಷ್ಟಕ್ಕೆ ಡೀಲ್ ಮಾಡಿದ್ರಿ ಎಂದು ನೇರವಾಗಿ ಪ್ರಶ್ನಿಸಿದರು.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ನಿಜವಾದ ಜಾತ್ಯತೀತ ನಾಯಕ. ಅವರ ಎತ್ತರದಲ್ಲಿ ಎಚ್​ಡಿಕೆ ಒಂದು ಪರ್ಸೆಂಟ್ ಸಹ ಇಲ್ಲ... ತನ್ನ ಸ್ವಂತ ಅಣ್ಣ ರೇವಣ್ಣ ಅವರನ್ನೇ ಕುಮಾರಸ್ವಾಮಿ ಸಹಿಸಿಕೊಳ್ಳಲಿಲ್ಲ. ಜೆಡಿಎಸ್, ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ಕೊಡಲಿಲ್ಲ. ಬಿಎಸ್‌ವೈಗೆ ಅಧಿಕಾರ ಬಿಟ್ಟುಕೊಟ್ರೆ ರೇವಣ್ಣ ಡಿಸಿಎಂ ಆಗ್ತಾರೆ ಎಂಬ ಕಾರಣಕ್ಕೆ ಬಿಜೆಪಿಗೆ ಕುಮಾರಸ್ವಾಮಿ ಅಧಿಕಾರ ಬಿಟ್ಟು ಕೊಡಲಿಲ್ಲ ಎಂದು ಕುಮಾರಸ್ವಾಮಿ ವಿರುದ್ಧವಾಗಿ ಗಂಭಿರ ಆರೋಪವನ್ನು ಮಾಡಿದ್ಧಾರೆ.

ಜೆಡಿಎಸ್​ನಲ್ಲಿದ್ದಾಗ ನಾನೂ ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದೆ. ಆದರೆ ಸಿದ್ದರಾಮಯ್ಯ ನನ್ನನ್ನು ಮುಗಿಸಬೇಕು ಅಂದುಕೊಂಡಿದ್ರೆ ಆಹಾರ ಖಾತೆ ಕೊಡಿಸುತ್ತಿರಲಿಲ್ಲ. ನನಗೆ ಸಮ್ಮಿಶ್ರ ಸರ್ಕಾರದಲ್ಲಿ ಇವರು ಹಜ್ ಖಾತೆ ಕೊಟ್ಟಿದ್ರು.

ಜಾಫರ್ ಷರೀಫ್ ಮೊಮ್ಮಗನಿಗೆ ಅನ್ಯಾಯ ಆಗುತ್ತೆ ಅನ್ನಿಸಿದಾಗ ಮುಸ್ಲಿಮರಿಗೆ ಅನ್ಯಾಯ ಮಾಡಬೇಡಿ ಎಂದು ಮನವಿ ಮಾಡಿದೆ. ಜಾಫರ್ ಷರೀಫ್ ಅವರನ್ನ ರಾಜಕೀಯವಾಗಿ ಕೊಲೆ ಮಾಡಿದರು. ಸಿಎಂ ಇಬ್ರಾಹಿಂ ಅವರನ್ನ ಅವರ ವಿರುದ್ಧ ನಿಲ್ಲಿಸಿ ಸೋಲಿಸಿದರು. ಜಾಫರ್ ಷರಿಫ್ ಬಗ್ಗೆ ಕಾಳಜಿ ತೋರಿಸಿದ್ರಾ? ಅವರ ಮೊಮ್ಮಗ ಹೆಬ್ಬಾಳದಲ್ಲಿ ಸೋಲಿಸಿದವರು ಜೆಡಿಎಸ್ ಅವರೇ ಆಗಿದ್ದಾರೆ.

ಅವನ ವಿರುದ್ಧ ಮುಸ್ಲಿಂ ಅಭ್ಯರ್ಥಿ ಹಾಕಿ ಸೋಲಿಸಿದ್ದಾರೆ. ಫಾರೂಖ್ ಅವರನ್ನ ಡಿಸಿಎಂ ಮಾಡಿ ಗೃಹ ಮಂತ್ರಿ ಮಾಡುತ್ತೇವೆ ಎಂದು 2018 ಪ್ರಚಾರ ಸಮಯದಲ್ಲಿ ಹೇಳಿದ್ದರು ಮಾಡಿದ್ರಾ? ಗೆದ್ದ ಬಳಿಕ ಪರಿಷತ್ ಸದಸ್ಯ ಮಾಡಿದ್ದೇ ಜಾಸ್ತಿಯಾಗಿದೆ. ಫಾರೂಕ್ ಕಾಲಿಗೆ ಬಿದ್ದು ಕೇಳಿದ್ರೂ ಮಾಡಲಿಲ್ಲ, ಇದು ಮುಸ್ಲಿಂರ ಮೇಲೆ ಇರೋ ಕಾಳಜಿಯಾಗಿದೆ ಎಂದು ಕುಮಾರಸ್ವಾಮಿ ವಿರುದ್ಧವಾಗಿ ಜಮೀರ್ ವಾಗ್ದಾಳಿ ಮಾಡಿದ್ದಾರೆ.

RELATED TOPICS:
English summary :Zameer Ahmed Khan

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...