Fri,May03,2024
ಕನ್ನಡ / English

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂಸ್

26 Nov 2021
3106

ನವದೆಹಲಿ : ಕುಟುಂಬ ಆಧಾರಿತ ಪಕ್ಷ ಸಂವಿದಾನದ ವಿರುದ್ಧವಾಗಿದೆ, ಎಂದು ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಅವರು ಇಂದು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಸಂವಿದಾನ ದಿನದ ಕುರಿತು ತಮ್ಮ ಭಾಷಣದಲ್ಲಿ ಮಾತನಾಡುತ್ತಿದ್ದರು.

ರಾಜನೀತಿಯ ದಳ ಪಾರ್ಟಿ ಫಾರ ದಿ ಫ್ಯಾಮಿಲಿ(ಕುಟುಂಬಕ್ಕಾಗಿ ಪಕ್ಷ), ಪಾರ್ಟಿ ಬೈ ಫ್ಯಾಮಿಲಿ(ಕುಟುಂಬದಿಂದ ಪಕ್ಷ)... ಇದರ ಮುಂದೆ ನನಗೆ ಏನು ಹೇಳುವ ಅಗತ್ಯವಿಲ್ಲ. ಕಾಶ್ಮೀರಿ ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿವರೆಗೂ ಯಾವುದೇ ರಾಜನೀತಿಯ ಪಕ್ಷವನ್ನು ನೋಡಿ ಇದು ಲೋಕ ತಂತ್ರದ ಭಾವನೆಯ ವಿರುದ್ಧವಾಗಿದೆ.

ಇದು, ಸಂವಿಧಾನ ನಮಗೆ ಏನು ಹೇಳುತ್ತದೆ, ಅದರ ವಿರುದ್ಧವಾಗಿದೆ. ಮತ್ತು ಯಾವಾಗ ನಾನು ಪಾರಿವಾರಿಕ ಪಾರ್ಟಿ ಎಂದು ಹೇಳುತ್ತೇನೆ, ಅದರ ಅರ್ಥ ಒಂದು ಪರಿವಾರದಲ್ಲಿ ಒಬ್ಬರಿಗಿಂತ ಹೆಚ್ಚು ಸದಸ್ಯರು ರಾಜಕೀಯಕ್ಕೆ ಬರಬಾರದು ಎಂದು ಅರ್ಥವಲ್ಲ, ಅಲ್ಲವೇ ಅಲ್ಲ.

ಯೋಗ್ಯತೆಯ ಆಧಾರದ ಮೇಲೆ, ಜನರ ಆಶೀರ್ವಾದದಿಂದ ಒಂದು ಕುಟುಂಬದಿಂದ ಒಂದಕ್ಕೂ ಅಧಿಕ ಜನರು ರಾಜನೀತಿಗೆ ಬರಲಿ. ಇದರಿಂದ ಆ ಪಕ್ಷ ಒಂದು ಪರಿವಾರಕ್ಕೆ ಸೇರಿ ಬಿಡುವುದಿಲ್ಲ. ಆದರೆ, ಕೆಲವೊಂದು ಪಕ್ಷಗಳನ್ನು ಪೀಳಿಗೆಯಿಂದ-ಪೀಳಿಗೆಗೆ ಒಂದೇ ಕುಟುಂಬ ನಡೆಸುತ್ತಿದ್ದರೆ, ಪಾರ್ಟಿಯ ಎಲ್ಲಾ ವ್ಯವಸ್ಥೆ ಒಂದೇ ಕುಟುಂಬದ ಕೈಯಲ್ಲಿದ್ದರೆ, ಅದು ಲೋಕ ತಂತ್ರದ ಅವಸ್ಥೆಗೆ ಸಂಕಟ ವಾಗಿರುತ್ತದೆ, ಎಂದು ಪ್ರಧಾನಿ ಮೋದಿ ಎಚ್ಚರಿಸಿದ್ದಾರೆ.

ಸಂವಿಧಾನದ ದಿನವಾದ ಇಂದು ಸೆಂಟ್ರಲ್ ಹಾಲ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು ಮುಂಬೈ ಭಯೋತ್ಪಾದಕ ದಾಳಿಯನ್ನು ಸ್ಮರಿಸಿದ್ದು, ಇಂದು ನಮಗೆ ಒಂದು ದುಃಖಕರ ದಿನ ಇದೇ ದಿನದಂದು ನಮ್ಮ ದೇಶದ ಶತ್ರುಗಳು ನಮ್ಮ ದೇಶದ ಒಳಗಡೆ ಬಂದು ಭಯೋತ್ಪಾದಕ ಚಟುವಟಿಕೆ ನಡೆಸಿದ್ದರು. ಅಂದು ಭಯೋತ್ಪಾದಕರೊಂದಿಗೆ ಹೋರಾಡುತ್ತಾ ತಮ್ಮ ಸರ್ವೋಚ್ಚ ಬಲಿದಾನ ನೀಡಿದ ನಮ್ಮ ಯೋಧರನ್ನು ನಾನು ಇಂದು ನಮ್ಮ ನಮಿಸುತ್ತೇನೆ, ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇತ್ತೀಚಿಗೆ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಅವರು ತಮ್ಮ ಪುಸ್ತಕದಲ್ಲಿ 26/11ರ ಕರಾಳ ದಿನದ ಬಗ್ಗೆ ಪ್ರಸ್ತಾಪಿಸಿ ಮುಂಬೈ ದಾಳಿಗೆ ಕಾರಣವಾದ ಪಾಕಿಸ್ತಾನದ ವಿರುದ್ಧ ಅಂದಿನ ಕಾಂಗ್ರೆಸ್ ನೇತ್ರತ್ವದ ಸರ್ಕಾರ ಸರಿಯಾದ ಪ್ರತಿಕ್ರಿಯೆ ನೀಡುವಲ್ಲಿ ವಿಫಲವಾಯಿತು, ಎಂದು ಟಿಕಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

RELATED TOPICS:
English summary :Family based parties against constitutions - Pm Modi takes on family party

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...