ಬೈಕ್ ಸವಾರನ ಮೇಲೆ ಟ್ಯಾಂಕರ್ ಹರಿದು ವ್ಯಕ್ತಿ ಸಾವು | ಜನತಾ ನ್ಯೂಸ್
ಬೆಂಗಳೂರು : ವಾಟರ್ ಟ್ಯಾಂಕರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ದುರ್ಘಟನೆ ನಗರದ ಹೆಚ್ಎಸ್ಆರ್ ಲೇಔಟ್ನ 27 ನೇ ಮುಖ್ಯರಸ್ತೆಯಲ್ಲಿ ನಡೆದಿದೆ.
ರೋಹಿತ್ ಮೃತ ಸವಾರ. ಹೆಚ್.ಎಸ್.ಆರ್ ಲೇಔಟ್ ಬಳಿ ವಾಟರ್ ಟ್ಯಾಂಕರ್ವೊಂದರ ಪಕ್ಕದಲ್ಲೇ ಬೈಕ್ ಸವಾರ ಹೋಗುತ್ತಿದ್ದ. ಈ ವೇಳೆ ಟ್ಯಾಂಕರ್ ಚಾಲಕ ದಿಢೀರ್ ಆಗಿ ವಾಹನವನ್ನು ಎಡಕ್ಕೆ ತಿರುಗಿಸಿದ್ದಾನೆ.
ಈ ವೇಳೆ ಎಡ ಭಾಗದಲ್ಲಿ ಹೊರಟಿದ್ದ ಸವಾರನ ಮೇಲೆ ಟ್ಯಾಂಕ್ ಹರಿದಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
RELATED TOPICS:
English summary :Bangalore