Wed,May22,2024
ಕನ್ನಡ / English

ವರ್ಷಾಂತ್ಯದಲ್ಲಿ ರಾಹುಲ್ ಗಾಂಧಿ ವಿದೇಶ ಪ್ರವಾಸ : ಪಂಜಾಬ್ ಚುನಾವಣಾ ಕಾಂಗ್ರೆಸ್ ರ್ಯಾಲಿ ರದ್ದು | ಜನತಾ ನ್ಯೂಸ್

31 Dec 2021
2269

ನವದೆಹಲಿ : ಹೊಸ ವರ್ಷ ಸಮೀಪಿಸುತ್ತಿದ್ದಂತೆ ಮತ್ತು ಇನ್ನೇನು ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳುಗಳಿರುವಾಗ, ಮಾಜಿ ಕಾಂಗ್ರೆಸ್ ರಾಷ್ತ್ರಿಯಾಧ್ಯಕ್ಷ ಮತ್ತು ವಯನಾಡು ಸಂಸದ ರಾಹುಲ್ ಗಾಂಧಿ ಬುಧವಾರ ಬೆಳಿಗ್ಗೆ "ವೈಯಕ್ತಿಕ ಭೇಟಿ" ಗಾಗಿ ವಿದೇಶಕ್ಕೆ ಹಾರಿದ್ದಾರೆ.

ಆದ್ದರಿಂದ, ಸಧ್ಯದಲ್ಲೇ ಅವರು ಭಾಗವಹಿಸಬೇಕಿದ್ದ ಪಂಜಾಬ್ ಚುನಾವಣಾ ರ್ಯಾಲಿ ಗಳನ್ನೂ ಮುಂದುಡುವ ಸಾದ್ಯತೆಗಳಿವೆ.

ವಿದೇಶದಿಂದ ಹಿಂತಿರುಗಿದ ಬಳಿಕ ರಾಹುಲ್ ಗಾಂಧಿ ಅವರು 2022 ರ ಜನವರಿ 15 ಮತ್ತು 16 ನೇ ಜನವರಿಯಲ್ಲಿ ಕ್ರಮವಾಗಿ ಪಂಜಾಬ್ ಮತ್ತು ಗೋವಾ ರಾಜ್ಯಗಳಲ್ಲಿ ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಎಂದು ಎಏನ್ಐ ಟ್ವೀಟ್ ಮಾಡಿದೆ.

ಇತ್ತೀಚೆಗಷ್ಟೇ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸುಮಾರು ಒಂದು ತಿಂಗಳ ಕಾಲ ವಿದೇಶ ಪ್ರವಾಸ ಕೈಗೊಂಡಿದ್ದ ಅವರು ಅಧಿವೇಶನ ಆರಂಭಕ್ಕೂ ಒಂದು ದಿನ ಮುಂಚಿತವಾಗಿ ವಾಪಸ್ಸಾಗಿದ್ದರು.

"ರಾಹುಲ್ ಗಾಂಧಿ ಅವರು ಸಂಕ್ಷಿಪ್ತ ವೈಯಕ್ತಿಕ ಭೇಟಿಯಲ್ಲಿದ್ದಾರೆ. ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಅದರ ಮಾಧ್ಯಮ ಸ್ನೇಹಿತರು ಅನಗತ್ಯವಾಗಿ ವದಂತಿಗಳನ್ನು ಹರಡಬಾರದು" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಎಎನ್‌ಐಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರ ಗೌಪ್ಯ ವಿದೇಶ ಪ್ರವಾಸಗಳನ್ನು ವಿವರವನ್ನು ಬಹಿರಂಗ ಪಡಿಸುವಂತೆ ಬಿಜೆಪಿ ಯಾವಾಗಲೂ ಒತ್ತಾಯಿಸುತ್ತಿದೆ ಹಾಗೂ ಸಾಕಷ್ಟು ಬಾರಿಗೆ ರಾಹುಲ್ ಗಾಂಧಿ ಥೈಲ್ಯಾಂಡ್ ಪ್ರವಾಸಕ್ಕೆ ಹೋಗಿದ್ದರೆಂದು ಕಟುವಾಗಿ ಟೀಕಿಸಿದ್ದದು. ಆದರೂ, ರಾಹುಲ್ ಗಾಂಧಿ ಚುನಾವಣೆ ಹೊಸ್ತಿಲಲ್ಲಿ ಹಾಗೂ ಚುನಾವಣೆಯ ನಂತರದ ವಿದೇಶ ಪ್ರವಾಸಗಳ ವಿವರವನ್ನು ಬಹಿರಂಗ ಪಡಿಸಿಲ್ಲ.

ಈ ಬಾರಿಯೂ ಸಹ, ಅವರು ಭೇಟಿ ನೀಡಲಿರುವ ಸ್ಥಳ ಮತ್ತು ಹಿಂದಿರುಗುವ ದಿನಾಂಕವನ್ನು ಪಕ್ಷವು ಬಹಿರಂಗಪಡಿಸಿಲ್ಲ.

ರಾಷ್ಟೀಯ ರಾಜಕಾರಣದಲ್ಲಿ ಸಾಕಷ್ಟು ನಿರ್ಣಾಯಕ ಎನ್ನಲಾದ ಉತ್ತರ ಪ್ರದೇಶ ರಾಜ್ಯ ಸೇರಿದಂತೆ ಮುಂದಿನ ವರ್ಷ ನಡೆಯಲಿರುವ ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಮುಂಬರುವ ಚುನಾವಣೆಗಳಿಗೆ ರಾಜಕೀಯ ಪಕ್ಷಗಳು ತಮ್ಮ ಪ್ರಚಾರವನ್ನು ವೇಗಗೊಳಿಸುತ್ತಿರುವ ಸಮಯದಲ್ಲಿ ನಿಗದಿತ ರ್ಯಾಲಿ ರದ್ದುಗೊಳಿಸಿ, ರಾಹುಲ್ ಅವರ ವಿದೇಶ ಪ್ರವಾಸವು ಮತ್ತೊಮ್ಮೆ ಕಾಂಗ್ರೆಸ್ ಮುಖಂಡರ ನಿದ್ದೆಗೆಡೆಸಲಿದೆ.

RELATED TOPICS:
English summary :Year end foreign trip of Rahul Gandhi : Panjab election Cong rally postponed

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ
ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...