Sat,May18,2024
ಕನ್ನಡ / English

ಜನಸಾಮಾನ್ಯರ ಬಗ್ಗೆ ಕಾಳಜಿ ತೋರಿಸಿ‌. ನಿಮ್ಮ ಪ್ರತಿಷ್ಠೆಗಳಿಗೆ ಜನರನ್ನು ಬಲಿ ಕೊಡಬೇಡಿ | ಜನತಾ ನ್ಯೂಸ್

03 Jan 2022
1623

ಬೆಂಗಳೂರು : ಒಮಿಕ್ರಾನ್‌ನಂತಹ ಪರಿಸ್ಥಿತಿಯಲ್ಲಿ ಇದೆಲ್ಲ ಬೇಕಿತ್ತಾ? ಇವರು ಪಾದಯಾತ್ರೆ ಸಕ್ಸಸ್ ಮಾಡ್ತಾರೋ, ಸರ್ಕಾರದವರು ತಡೀತಾರೋ ಗೊತ್ತಿಲ್ಲ. ಇದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಬಿಟ್ಟ ವಿಚಾರ. ಆದರೆ ಜನಸಾಮಾನ್ಯರ ಬಗ್ಗೆ ಕಾಳಜಿ ತೋರಿಸಿ‌. ನಿಮ್ಮ ಪ್ರತಿಷ್ಠೆಗಳಿಗೆ ಜನರನ್ನು ಬಲಿ ಕೊಡಬೇಡಿ ಮಾಜಿ ಮುಖ್ಯಮಂತ್ರಿ ಎಚ್, ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಿಎಂ ಬಸವರಾಜು ಬೊಮ್ಮಾಯಿ ಸಮ್ಮುಖದಲ್ಲಿ ನಡೆಯುತ್ತಿದ್ದ ಕಾರ್ಯಕ್ರದಲ್ಲಿ ಅಭಿವೃದ್ಧಿ ವಿಚಾರವಾಗಿ ಸಚಿವ ಅಶ್ವತ್ಥ ನಾರಾಯಣ್ ಮತ್ತು ಸಂಸದ ಡಿ.ಕೆ.
ಸುರೇಶ್​ ಕಿತ್ತಾಡಿಕೊಂಡಿದ್ದರು. ಗಂಡಸ್ತನ ಸೋರಿಸು ಬಾ ಎಂಬೆಲ್ಲ ಮಾತು ಶುರುವಾಗಿ ಇಡೀ ಕಾರ್ಯಕ್ರಮದಲ್ಲಿ ನಾನಾ? ನೀನಾ? ಎಂದು ಸಿಎಂ ಎದುರಲ್ಲೇ ಗಲಾಟೆ ಮಾಡಿಕೊಂಡಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಎಚ್​ಡಿಕೆ, ರಾಮನಗರ ಜಿಲ್ಲೆಯನ್ನು ಅಭಿವೃದ್ಧಿ ಮಾಡಿದ್ದು ನಾನು. ಆದ್ರೆ ಅವರು ಕಿತ್ತಾಡ್ತಾ ಇದ್ದಾರೆ.

ಕನಕಪುರದಲ್ಲಿ ಇದ್ದ ಗುಂಡಾ ಸಂಸ್ಕೃತಿ ರಾಮನಗರಕ್ಕೆ ಎಂಟ್ರಿಯಾಗಲೂ ಬಿಡಬಾರದು. ಮುಂದೆ ರಾಮನಗರದಲ್ಲಿ ಯಾವ ರೀತಿ ನಡೆದುಕೊಳ್ಳುತ್ತೆವೆ ಎನ್ನುವುದಕ್ಕೆ ಇಂದು ನಡೆದ ಘಟನೆ ಉದಾಹರಣೆಯಾಗಿದೆ. ಹೀಗೆ ನಡೆದುಕೊಂಡರೆ ಜನರು ಬುದ್ದಿಕಲಿಸುತ್ತಾರೆ. ರಾಮನಗರಕ್ಕೆ ಯಾರ ಕೊಡುಗೆ ಎಷ್ಟು ಎನ್ನುವುದು ಗೊತ್ತು? ರಾಮನಗರದಲ್ಲಿ ನಾನು ಇರುವವೆಗೂ ಇಂಥಹ ಘಟನೆಗೆ ಅವಕಾಶ ಕೊಟ್ಟಿರಲಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧವಾಗಿ ವಾಗ್ದಾಳಿ ಮಾಡಿದ್ದಾರೆ.

ನಾನು ನಿಮ್ಮ ವಿಡಿಯೋಗಳನ್ನು ನೋಡಿದ್ದೇನೆ. ಮದುವೆಗೂ ಮುನ್ನ ಗಂಡು-ಹೆಣ್ಣು ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸ್ತಾರೆ. ನೀವು ಪ್ರೀ ಪಾದಯಾತ್ರೆ ಫೋಟೋ ಶೂಟ್ ಮಾಡಿಸಿದ್ದೀರಿ. ಚಾಮರಾಜನಗರದಿಂದ ಕಬ್ಬಿನ ಜ್ಯೂಸ್ ಬರಬೇಕಂತೆ. ಭಾಗವಹಿಸಿದವರಿಗೆ ಸರ್ಟಿಫಿಕೇಟ್ ಕೊಡ್ತಾರಂತೆ. ನಿಮ್ಮ ಹೈಟೆಕ್ ಪಾದಯಾತ್ರೆಯನ್ನು ಜನರು ಗಮನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

RELATED TOPICS:
English summary :HD Kumaraswamy: Show concern for the masses. Do not sacrifice people for your reputations

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...