Sun,May05,2024
ಕನ್ನಡ / English

ದೇಶದ ಪ್ರಧಾನಿ ಪಂಜಾಬ್ ಫ್ಲೈಓವರ್ ಮೇಲೆ 20ನಿಮಿಷ ಪಾಕಿಸ್ತಾನದ ಪಿರಂಗಿಗಳ ವ್ಯಾಪಿಯಲ್ಲಿದ್ದರು - ಕಾಂಗ್ರೆಸ್ ನಾಯಕ ತಿವಾರಿ | ಜನತಾ ನ್ಯೂಸ್

07 Jan 2022
2562

ನವದೆಹಲಿ : ದೇಶದ ಪ್ರಧಾನಿ ಅವರು ಪಂಜಾಬ್ ಫ್ಲೈಓವರ್ ಮೇಲೆ 20ನಿಮಿಷಗಳ ಕಾಲ ಪಾಕಿಸ್ತಾನದ ಸೇನೆಯ ಪಿರಂಗಿಗಳ ವ್ಯಾಪಿಯಲ್ಲಿದ್ದರು, ಎಂದು ವಿಷಯದ ಗಂಭೀರತೆಯನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಮನೀಶ್ ತಿವಾರಿಯವರು, ದೇಶದ ಪ್ರಧಾನ ಮಂತ್ರಿಯವರ ಸುರಕ್ಷತೆಯನ್ನು ಬೇರೆಯಾರದೋ ಸುರಕ್ಷತೆಯೊಂದಿಗೆ ಹೋಲಿಕೆ ಮಾಡುವುದು ನನ್ನ ವಿವೇಕದ ಪ್ರಕಾರ ಉಚಿತವಲ್ಲ, ಎಂದು ಹೇಳಿದ್ದಾರೆ.

ಈ ಕುರಿತು ಅವರು ಖಾಸಗಿ ಮಾಧ್ಯಮದೊಂದಿಗೆ ಮಾತನಾಡುತ್ತ, "ದೇಶದ ಪ್ರಧಾನ ಮಂತ್ರಿಯವರ ಸುರಕ್ಷತೆ ವಿಷಯ ಬಂದಾಗ ವಿಷಯದ ಮಹತ್ವವೇ ಬೇರೆಯಾಗುತ್ತದೆ. ನೋಡಿ... ಯಾವ ಸ್ಥಳದಲ್ಲಿ ಅವರ(ಪ್ರಧಾನಿ) ಬೆಂಬಲ ಪಡೆಯನ್ನು ನಿಲ್ಲಿಸಲಾಗಿತ್ತು, ಆ ಸ್ಥಳ ಅಂತರಾಷ್ಟ್ರೀಯ ಗಡಿಯಿಂದ ಕೇವಲ ಹತ್ತು ಕಿಲೋಮೀಟರ್ ದೂರದಲ್ಲಿದೆ. ಮತ್ತು ಪಾಕಿಸ್ತಾನದ ಬಳಿಯಿರುವ ಭಾರಿ ಫಿರಂಗಿಗಳು, ಯಾವುದನ್ನು ಭಾರತ-ಪಾಕಿಸ್ತಾನದ ಗಡಿ ಗಳಲ್ಲಿ ನಿಯೋಜಿಸಲಾಗುತ್ತದೆ, ನಮ್ಮ ಫಿರಂಗಿಗಳನ್ನೂ ನಿಯೋಜಿಸಲಾಗುತ್ತದೆ, ಅವುಗಳ ಸಾಮರ್ಥ್ಯ 35-36 ಕಿಲೋಮೀಟರ್ ದೂರದವರೆಗೂ ಇರುತ್ತದೆ. ಅದಕ್ಕಾಗಿ ದೇಶದ ಪ್ರಧಾನಮಂತ್ರಿಯವರ ಸುರಕ್ಷತೆಯನ್ನು ಬೇರೆಯಾರದೋ ಸುರಕ್ಷತೆಯೊಂದಿಗೆ ಹೋಲಿಕೆ ಮಾಡುವುದು ನನ್ನ ವಿವೇಕದ ಪ್ರಕಾರ ಇದು ಉಚಿತವಲ್ಲ", ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ಈ ವೀಡಿಯೊ ಶೇರ್ ಮಾಡಿರುವ ಬಿಜೆಪಿ ಮುಖಂಡ ಅಮಿತ್ ಮಲ್ವಿಯಾ ಅವರು, "ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಅವರು ಫ್ಲೈಓವರ್ ಮೇಲೆ ಸಿಲುಕಿಕೊಂಡಾಗ ಪ್ರಧಾನಿ ಪಾಕಿಸ್ತಾನದ ಫಿರಂಗಿದಳದ ವ್ಯಾಪ್ತಿಯಲ್ಲಿದ್ದರು ಎಂದು ವಿವರಿಸಿದರು. ಯಾವುದೇ ಬೆದರಿಕೆ ಇಲ್ಲ ಎಂಬ ಪಂಜಾಬ್ ಸಿಎಂ ಚನ್ನಿ ಅವರ ಹೇಳಿಕೆಯನ್ನು ಇದು ಸಂಪೂರ್ಣವಾಗಿ ತಳ್ಳಿಹಾಕುತ್ತದೆ. ಗಾಂಧಿಯವರ ಕಾಂಗ್ರೆಸ್ ಪ್ರಧಾನಿ ಮೋದಿಯವರನ್ನು ಅಪಾಯ ಮಾರ್ಗದಲ್ಲಿ ಸಿಲುಕಿಸಿತ್ತು ಎಂಬುದು ಸ್ಪಷ್ಟವಾಗಿದೆ, ಎಂದು ಟ್ವೀಟ್ ಮಾಡಿದ್ದಾರೆ.

RELATED TOPICS:
English summary :PM was in Pakistani artillery fire range for 20-minute on Punjab flyover - Congress leader Tiwari

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...