ಬಿ.ಎಸ್ ಯಡಿಯೂರಪ್ಪ ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂಸ್
ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಸಾವಿನ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಭೇಟಿಯಾಗಿ ಸಾಂತ್ವನ ಹೇಳಿದರು.
ಈ ಸಂಬಂಧ ಟ್ವೀಟ್ ಮಾಡಿರೋ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಶ್ರೀ ಬಿ.ಎಸ್ ಯಡಿಯೂರಪ್ಪ ಅವರನ್ನು ಇಂದು ಭೇಟಿಯಾಗಿದ್ದೆ. ತಮ್ಮ ಮೊಮ್ಮಗಳು ಶ್ರೀಮತಿ ಡಾ. ಸೌಂದರ್ಯ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಸಾಂತ್ವನ ತಿಳಿಸಿದೆ ಎಂದು ಬರೆದುಕೊಂಡಿದ್ದಾರೆ.
RELATED TOPICS:
English summary :BSYediyurappa