Thu,May09,2024
ಕನ್ನಡ / English

ಪದ್ಮಭೂಷಣ ಡಾ. ಬಿ.ಸರೋಜಾದೇವಿ ಸಾಹಿತ್ಯ ದತ್ತಿ ಪ್ರಶಸ್ತಿ ಪ್ರದಾನ | ಜನತಾ ನ್ಯೂಸ್

08 Mar 2022
1735

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕೊಡಲಾಗುವ ಪದ್ಮಭೂಷಣ ಡಾ. ಬಿ. ಸರೋಜಾದೇವಿ ಸಾಹಿತ್ಯ ದತ್ತಿ ಪ್ರಸ್ತುತ ವರ್ಷದ ಪ್ರಶಸ್ತಿಯನ್ನು ಹಿರಿಯ ಸಾಹಿತಿ ನುಗ್ಗೇಹಳ್ಳಿ ಪಂಕಜ ಅವರಿಗೆ ಇಂದು ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿದ ನಂತರ ಅವರು ಮಾತನಾಡಿ, ಇಂದಿನ ಯುವ ಬರಹಗಾರರಿಗೆ ಸಾಹಿತ್ಯ ಆತುರ ಜಾಸ್ತಿ ಇದೆ. ಕೃತಿಯ ಸಂಖ್ಯೆಯನ್ನು ಹೆಚ್ಚಿಸುವ ತವಕದಲ್ಲಿ ಮೌಲ್ಯಯುತ ಕೃತಿ ರಚನೆಯತ್ತ ಲಕ್ಷ್ಯ ವಹಿಸುತ್ತಿಲ್ಲವೆಂದು, ಅಭಿಪ್ರಾಯಪಟ್ಟರು.

ಮುಂದುವರೆದು ಮಾತನಾಡಿದ ಅವರು ನನ್ನ ಬರವಣಿಗೆಗೆ ಅದೆಷ್ಟೊ ಪ್ರಶಸ್ತಿಗಳು ಬಂದಿವೆಯಾದರೂ 106 ವರ್ಷಗಳ ಇತಿಹಾಸವಿರುವ ಏಕೈಕ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪಡೆಯುತ್ತಿರುವ ಈ ಪ್ರಶಸ್ತಿಯು ನನ್ನ ಸಾಹಿತ್ಯ ಸಾಧನೆಗೆ ಸಂದ ಮಹತ್ವದ ಗೌರವ ಎಂದು ಸಂತಸ ವ್ಯಕ್ತಪಡಿಸಿದರು.

ಇಂದು ಪುರಸ್ಕೃತರ ಮನೆಗೆ ತೆರಳಿ ನಾಡೋಜ ಡಾ. ಮಹೇಶ ಜೋಶಿ ಅವರು ಈ ೨೦೨೨ ನೇ ಸಾಲಿನ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದ ಅವರು ನಿಮ್ಮಂತಹ ಹಿರಿಯ ಸಾಹಿತ್ಯ ಸಾಧಕರು ನಮ್ಮೊಂದಿಗಿರುವುದು ನಮ್ಮ ಹೆಮ್ಮೆಯಾಗಿದೆ. ಪರಿಷತ್ತಿಗೆ ನಿಮ್ಮಂತವರ ಮಾರ್ಗದರ್ಶನ ಸದಾ ಇರಬೇಕೆಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನೇ. ಭ ರಾಮಲಿಂಗಶೆಟ್ಟಿ, ಗೌರವ ಕೋಶಾಧ್ಯಕ್ಷರಾದ ಬಿ.ಎಂ. ಪಟೇಲ್ಪಾಂಡು ಹಾಗೂ ಕ.ಸಾ.ಪ.ದ ಮಾಧ್ಯಮ ಸಲಹೆಗಾರರಾದ ಶ್ರೀನಾಥ ಜೋಶಿ ಅವರುಗಳು ಉಪಸ್ಥಿತರಿದ್ದರು.

RELATED TOPICS:
English summary :Padma Bhushan. B. Sarojadevi sahitya datti award presented

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...