Sun,May12,2024
ಕನ್ನಡ / English

ಇನ್‌ಸ್ಟಾಗ್ರಾಂನಲ್ಲಿ ಬೆತ್ತಲೆ ಫೋಟೋ ಕಳುಹಿಸುವಂತೆ ಬೆದರಿಕೆ, ಬ್ಲ್ಯಾಕ್​ಮೇಲ್​ಗೆ ಹೆದರಿ ಯುವತಿ ಆತ್ಮಹತ್ಯೆ | JANATA NEWS

09 Apr 2022
2543

ಶಿವಮೊಗ್ಗ : ಇನ್‌ಸ್ಟಾಗ್ರಾಂ ಖಾತೆ ಮೂಲಕ ಬ್ಲಾಕ್‌ಮೇಲ್ ಮಾಡಿದ್ದರ ಪರಿಣಾಮ ಮನನೊಂದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಘಟನೆ ಸಂಭವಿಸಿದೆ.

23 ವರ್ಷದ ಪದವಿ ಯುವತಿಗೆ ಇನ್‌ಸ್ಟಾಗ್ರಾಂ ಖಾತೆಗೆ dlatico_ph ಎಂಬ ಖಾತೆಯ ಮೂಲಕ ವ್ಯಕ್ತಿಯೊಬ್ಬ ಪದೇ ಪದೇ ಕರೆ ಮಾಡುತ್ತಿದ್ದ. 'ನಿನ್ನ ಬೆತ್ತಲೆ ಫೋಟೋ ಕಳುಹಿಸು' ಎಂದು ಒತ್ತಾಯಿಸುತ್ತಿದ್ದ. ಒಂದು ವೇಳೆ ಫೋಟೋ ಕಳುಹಿಸದಿದ್ದರೆ ತನ್ನ ಬಳಿ ಇರುವ ಫೋಟೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಬೇಕಾಗುತ್ತದೆ ಎಂದು ಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದರಿಂದ ಬೆದರಿದ ಯುವತಿ ಆ ಯುವಕನಿಗೆ ಇನ್​ಸ್ಟಾಗ್ರಾಂನಿಂದ ಕರೆ ಮಾಡಿ ತನ್ನ ಬೆತ್ತಲೆ ವಿಡಿಯೋವನ್ನು ತೋರಿಸಿದ್ದಳಂತೆ. ಇದನ್ನೇ ಆ ಯುವಕ ರೆಕಾರ್ಡ್ ಮಾಡಿಕೊಂಡು ಯುವತಿಗೆ ಪದೇ ಪದೇ ಬೆತ್ತಲೆ ವಿಡಿಯೋ ಕಾಲ್​ಗೆ ಬಾ, ನಿನ್ನ ಬೆತ್ತಲೆ ಫೋಟೋ ಕಳುಹಿಸು ಎಂದು ಪದೇ ಪದೇ ಬೆದರಿಕೆ ಹಾಕಿದ್ದಾನೆ. ನೀನು ತೋರಿಸದೆ ಹೋದರೆ ತನ್ನ ಬಳಿ ಇರುವ ಎಲ್ಲಾ ಸಾಮಾಜಿಕ ಜಾಲತಾಣದಲ್ಲಿ ನಿನ್ನ ಬೆತ್ತಲೆ ಫೋಟೋ, ವಿಡಿಯೋ ಹರಿಬಿಡುವುದಾಗಿ ಬೆದರಿಸಿದ್ದಾನೆ.

ಅಪರಿಚಿತನ ಬೆದರಿಕೆ ಹೆಚ್ಚಾದ ಹಿನ್ನೆಲೆ ಯುವತಿ ಪೋಷಕರಿಗೆ ವಿಚಾರ ತಿಳಿಸಿದ್ದಾಳೆ. ಧೈರ್ಯ ಹೇಳಿದ ಪೋಷಕರು ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದಾರೆ. ಶಿರಾಳಕೊಪ್ಪ ಠಾಣೆಗೆ ಹೋಗಿ ದೂರು ನೀಡಲು ಸಿದ್ಧವಾಗಿ ಬರುವಂತೆ ತಂದೆ ಮಗಳಿಗೆ ತಿಳಿಸಿದ್ದಾರೆ. ಕೊಠಡಿಯೊಳಗೆ ಹೋದ ಯುವತಿ ಬಾಗಿಲು ಹಾಕಿಕೊಂಡು ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ.

RELATED TOPICS:
English summary :Woman commits suicide by threatening blackmail, sending naked photo on Instagram

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...