Sun,May19,2024
ಕನ್ನಡ / English

ನನ್ನ ರಾಜಕೀಯ ಕಂಡು ಹೊಟ್ಟೆ ಉರಿ ಪಡುತ್ತಿದ್ದಾರೆ: ಸಿದ್ದರಾಮಯ್ಯ | JANATA NEWS

16 Jun 2022
2571

ಬೆಂಗಳೂರು : ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿ ಅನ್ನುವುದಿಲ್ಲ. ಮುಂದಿನ‌ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ನನ್ನ ರಾಜಕೀಯ ಕಂಡು ಹೊಟ್ಟೆ ಉರಿ ಪಡುತ್ತಿದ್ದಾರೆ. ಅಂತವರು ನಮ್ಮನ್ನು ದ್ವೇಷಿಸಬಹುದು. ನಮ್ಮ ಪಕ್ಷದಲ್ಲಿ ಅಂತವರು ಯಾರೂ ಇಲ್ಲ. ನಮ್ಮ ಪಕ್ಷದಲ್ಲಿ ಎಲ್ಲರೂ ನನ್ನನ್ನು ಪ್ರೀತಿಸುತ್ತಾರೆ. ಬೇರೆ ಪಕ್ಷದಲ್ಲಿ ಹೊಟ್ಟೆ ಉರಿಯವರು ಇದ್ದಾರೆ. ನಮ್ಮ ಶಾಸಕರು ಎಲ್ಲರೂ ನನ್ನ ಪರವೇ ಇದ್ದಾರೆ. ಮುಂದೆ ಸಿಎಂ ಯಾರು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರ ಕೋಮುವಾದ, ರಾಜಕೀಯ ದ್ವೇಷ ಸೇಡಿನ ರಾಜಕೀಯಕ್ಕೆ ಜನ ಬೇಸತ್ತಿದ್ದಾರೆ. ಅದಕ್ಕೆ ದ್ವೇಷ ರಾಜಕಾರಣವನ್ನು ಜನ ಒಪ್ಪುವುದಿಲ್ಲ. ಹಿಂದೆಯೂ ಒಪ್ಪಿಲ್ಲ, ಮುಂದೆಯೂ ಜನ ಒಪ್ಪಲ್ಲ. ಸಂವಿಧಾನಕ್ಕೆ ಆಪತ್ತು ಬಂದಾಗ ಜನ ರಕ್ಷಣೆಗೆ ನಿಲ್ಲುತ್ತಾರೆ. ನಾವೂ ಏನೂ ಇಲ್ಲದ ಕಡೆ ಗೆದ್ದಿದ್ದೇವೆ. ಜೀರೋ ಇದ್ದವರು ನಾವು. ಈಗ 2 ಕಡೆ ಗೆದ್ದಿದ್ದೇವೆ ಎಂದು ತಿಳಿಸಿದರು.

ಪರಿಷತ್ ಚುನಾವಣೆಯಲ್ಲಿ ಎರಡು ಸ್ಥಾನ ಗೆದ್ದ ಕುರಿತು ಹರ್ಷ ವ್ಯಕ್ತಪಡಿಸಿದರು. ನಾವು ಪದವೀಧರ ಕ್ಷೇತ್ರದಲ್ಲಿ ಗೆದ್ದಿರಲಿಲ್ಲ, ಶಿಕ್ಷಕರ ಕ್ಷೇತ್ರದಲ್ಲಿ ನಾವು ಗೆಲ್ಲುತ್ತಿದ್ದೆವು. ಇದು ಮೊದಲ ಗೆಲುವಾಗಿದೆ.ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಕಾಶ್ ಹುಕ್ಕೇರಿ‌ ಗೆಲುವು ಸಾಧಿಸಿದ್ದಾರೆ. ಅಲ್ಲಿ ಎರಡು ಬಾರಿ ಗೆದ್ದಿದ್ದ ಅರುಣ್ ಶಹಾಪೂರ ಅವರನ್ನು ಸೋಲಿಸಿ ಪ್ರಕಾಶ್ ಹುಕ್ಕೇರಿ‌ ಗೆದ್ದಿದ್ದಾರೆ. ಈ ಕ್ಷೇತ್ರವೂ ಮೂರು ಜಿಲ್ಲೆಗೆ ಸೇರಿದ್ದು, ಅಲ್ಲಿನ ಶಿಕ್ಷಕರಿಗೆ ಧನ್ಯವಾದ ತಿಳಿಸುತ್ತೇನೆ. ಅಲ್ಲಿನ ನಮ್ಮ ಎಲ್ಲ ನಾಯಕರಿಗೆ ಕೃತಜ್ಙತೆ ಸಲ್ಲಿಸುತ್ತೇನೆ. ಜನ‌ ಬದಲಾವಣೆಯನ್ನ‌ಬಯಸಿದ್ದಾರೆ. ಅದು ಈ‌ ಚುನಾವಣೆಯಿಂದ ಗೊತ್ತಾಗುತ್ತಿದೆ ಎಂದರು.

RELATED TOPICS:
English summary :My stomach is burning with my politics: Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...