Sun,May19,2024
ಕನ್ನಡ / English

ಆರತಕ್ಷತೆ ವೇಳೆಯೇ ಹೃದಯಾಘಾತ, ವರ ದುರ್ಮರಣ! | JANATA NEWS

21 Jul 2022
2469

ವಿಜಯನಗರ : ಮದುವೆ ಆರತಕ್ಷತೆ ವೇಳೆಯೇ ವರ ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿಯಾಗಿದ್ದ ಹೊನ್ನೂರ ಸ್ವಾಮಿ (26) ಮೃತ ದುರ್ದೈವಿಯಾಗಿದ್ದಾರೆ.

ಪಾಪಿನಾಯಕನಹಳ್ಳಿ ಗ್ರಾಮದ ಹೊನ್ನೂರ ಸ್ವಾಮಿಗೆ ಗ್ರಾಮದಲ್ಲಿರೋ ಇರೋ ಸುಡುಗಾಡಪ್ಪನ ದೇವಸ್ಥಾನದಲ್ಲಿ ಮದುವೆಯಾಗಿತ್ತು. ಮದುವೆಯಾದ ಸಂತಸದಲ್ಲಿಯೇ ವರ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ. ಆತರಕ್ಷತೆಯಲ್ಲಿ ಹೊನ್ನೂರ ಸ್ವಾಮಿ ಎದೆ ನೋವಿನಿಂದ ಕುಸಿದು ಬಿದ್ದಿದ್ದಾನೆ. ಆಗ ಗಾಬರಿಯಾದ ಮನೆಯವರು, ಕುಟುಂಬಸ್ಥರೆಲ್ಲ ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಹೊನ್ನೂರ ಸ್ವಾಮಿಗೆ ಲೋ ಬಿಪಿಯಾಗಿದ್ದು, ಎಚ್ಚರ ತಪ್ಪಿದ್ದಾನೆ. ಪರೀಕ್ಷೆ ಮಾಡಿದ್ದ ವೈದ್ಯರು ಹೊಸಪೇಟೆಯಲ್ಲಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಸಲಹೆ ನೀಡಿದ್ದಾರೆ. ಆದ್ರೆ ಅಲ್ಲಿಗೆ ಹೋಗುವಷ್ಟರಲ್ಲಿ ಹೊನ್ನೂರಸ್ವಾಮಿ ಪ್ರಾಣಪಕ್ಷಿ ಹಾರಿಹೋಗಿದೆ. ಆಸ್ಪತ್ರೆಗೆ ಸಾಗಿಸೋ ದಾರಿ ಮಧ್ಯೆಯೇ ಆಂಬುಲೆನ್ಸ್‌ನಲ್ಲಿ ವರ ಹೊನ್ನೂರಸ್ವಾಮಿ ಮೃತಪಟ್ಟಿದ್ದಾರೆ.

ಮದುವೆಯಾಗಬೇಕಿದ್ದ ವರನ ನಿಧನದಿಂದ ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

RELATED TOPICS:
English summary :Heart attack during the reception, the groom died!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...