Mon,May13,2024
ಕನ್ನಡ / English

ನೆರೆ ಪರಿಹಾರದಲ್ಲಿ ಯಾವುದೇ ತಾರತಮ್ಯವಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ | JANATA NEWS

08 Aug 2022
2787

ಬೆಂಗಳೂರು : ಪ್ರಕೃತಿ ವಿಕೋಪ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಕಾಲ ಕಾಲಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಪರಿಹಾರ ವಿಚಾರವಾಗಿ ಟ್ವೀಟ್ ಮಾಡಿದ್ದ ಮಾಜಿ ಸಚಿವ ಎಂಬಿ ಪಾಟೀಲ್, ವಿಜಯಪುರ ಜಿಲ್ಲೆಯ ಪಾಲಿಗೆ ಸರ್ಕಾರ ಇದ್ದೂ ಸತ್ತಂತಾಗಿದ್ದು ನಮ್ಮ ಜಿಲ್ಲೆ ಅನಾಥವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಅಭಿವೃದ್ಧಿಯ ವಿಷಯದಲ್ಲೂ ಶೂನ್ಯ ಕೊಡುಗೆ! ಜಿಲ್ಲೆಯ ಪಾಲಿಗೆ ಸರ್ಕಾರ ಜೀವಂತವಿದ್ದರೆ ಇದಕ್ಕೆ ಏನಾದರೂ ಉತ್ತರವಿದೆಯೇ? ಎಂದು ಪ್ರಶ್ನಿಸಿದ್ದರು.

ಅಲ್ಲದೆ, ಮುಖ್ಯಮಂತ್ರಿಗಳಿಗೆ ಈ ಭಾಗದ ಮಂತ್ರಿಗಳಿಗೆ ಕಿಂಚಿತ್ತು ಮಾನ, ಮರ್ಯಾದೆ ಇದ್ದರೆ, ತಕ್ಷಣ ಜಿಲ್ಲಾಧಿಕಾರಿಗಳಿಂದ ಮಳೆಯಿಂದ ಹಾನಿಯಾಗಿರುವ ಮಾಹಿತಿ ಪಡೆದು, ವಿಜಯಪುರ ಜಿಲ್ಲೆಗೂ ತುರ್ತು ಪರಿಹಾರ ಬಿಡುಗಡೆ ಮಾಡಿ ತಮ್ಮ ಗೌರವ ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಸಂತ್ರಸ್ಥರೊಂದಿಗೆ ನಾನೇ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಪ್ರಕೃತಿ ವಿಕೋಪದ ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನವನ್ನು ಆಧರಿಸಿ ಹಣ ಬಿಡುಗಡೆ ಮಾಡಲಾಗುತ್ತದೆ. ಇದೇ ಆಗಸ್ಟ್ 2 ರ ಮಾಹಿತಿಯಂತೆ ವಿಜಯಪುರ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ 28.5 ಕೋಟಿ ರೂ. ಅನುದಾನ ಲಭ್ಯವಿದೆ. ಇತರ 21 ಜಿಲ್ಲೆಗಳಲ್ಲಿ ವಿಜಯಪುರ ಜಿಲ್ಲೆಗಿಂತ ಕಡಿಮೆ ಮೊತ್ತ ಲಭ್ಯವಿದೆ ಎಂಬುದು ಗಮನಿಸಬೇಕಾದ ಅಂಶ. ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಕಾಲ ಕಾಲಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದಿದ್ದಾರೆ.

ಪ್ರಕೃತಿ ವಿಕೋಪದ ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನವನ್ನು ಆಧರಿಸಿ ಹಣ ಬಿಡುಗಡೆ ಮಾಡಲಾಗುತ್ತದೆ. ಇದೇ ಆಗಸ್ಟ್ 2 ರ ಮಾಹಿತಿಯಂತೆ ಬೀದರ್ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ 20.45 ಕೋಟಿ ರೂ., ಕಲಬುರ್ಗಿ ಜಿಲ್ಲಾಧಿಕಾರಿಗಳ ಬಳಿ 42.07 ಕೋಟಿ ರೂ, ಯಾದಗಿರಿ ಜಿಲ್ಲಾಧಿಕಾರಿಗಳ ಬಳಿ 25.14 ಕೋಟಿ ರೂ. ಅನುದಾನ ಲಭ್ಯವಿದೆ. ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಕಾಲ ಕಾಲಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

RELATED TOPICS:
English summary :No Discrimination in Neighbor Relief: Basavaraja Bommai Clarification

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...