Mon,May13,2024
ಕನ್ನಡ / English

ಮುರುಘಾ ಶ್ರೀ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಕೆ! | JANATA NEWS

29 Aug 2022
2696

ಚಿತ್ರದುರ್ಗ : ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಶ್ರೀಗಳ ಪರ ವಕೀಲರು ನಿರೀಕ್ಷಣಾ ಜಾಮೀನು ಕೋರಿ ಜಿಲ್ಲಾ 2ನೇ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಶ್ರೀಗಳ ಪರ ವಕೀಲರು ಚಿತ್ರದುರ್ಗಕೋರ್ಟ್‌ ಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಾಲವು ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್‌.1ಕ್ಕೆ ರಂದು ನಡೆಸುವುದಾಗಿ ತಿಳಿಸಿದೆ...

ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ಸ್ವಾಮೀಜಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ಶಿವಮೂರ್ತಿ ಸ್ವಾಮೀಜಿಯನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದು ಪೊಲೀಸರು ಚಿತ್ರದುರ್ಗಕ್ಕೆ ಕರೆತಂದಿದ್ದಾರೆ.

ತಮ್ಮ ಮೇಲಿನ ಆರೋಪಗಳಿಗೆ ಸಂಬಂಧಿಸಿ ಇಂದು ಮುರುಘಾ ಶರಣರು, ಮಠದ ಭಕ್ತರನ್ನ ಉದ್ದೇಶಿಸಿ ಮಾತನಾಡಿದರು. ನಮ್ಮ ನೋವು, ಮಠದ ನೋವು ಒಂದೇ ಎಂದು ಭಾವಿಸಿರುವ ಭಕ್ತರು, ಬೆಂಬಲಿಗರು ಹಾಗೂ ಸಮಾಜ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದರು.

ಇದೇನು ಹೊಸತು ಅಲ್ಲ, ಕಳೆದ ಹದಿನೈದು ವರ್ಷಗಳಿಂದ ನಡೆಯುತ್ತಿದ್ದು, ಅದರೆ ಅದು ಹೊರಕ್ಕೆ ಬಂದಿರಲಿಲ್ಲ, ಇದಕ್ಕೆ ಈಗ ತಾರ್ಕಿಕ ಅಂತ್ಯ ಬೇಕಾಗಿದೆ ಅಂತ ಹೇಳಿದರು. ಯಾವುದೇ ಕಾರಣಕ್ಕೂ ಯಾರು ಆತಂಕಕ್ಕೆ ಒಳಗಾಗ ಬೇಡಿ, ನಿಮ್ಮೆಲ್ಲರ ಸಲುವಾಗಿ ನಾವು ಧೈರ್ಯವಾಗಿ ಹೆದರಿಸಬೇಕು. ನಾವೆಲ್ಲರೂ ನೆಲದ ಕಾನೂನನ್ನು ಗೌರವಿಸುತ್ತೇವೆ ಅಂತ ಹೇಳಿದರು. ಆರೋಪಕ್ಕೆ ಬೇಕಾದ ಕಾನೂನು ಸಹಕರವನ್ನು ನೀಡಲಾಗುತ್ತದೆ ಅಂತ ಹೇಳಿದರು, ಈ ನಿಟ್ಟಿನಲ್ಲಿ ಮಠದ ಭಕ್ತರು ಗಾಳಿ ಸುದ್ದಿಗಳನ್ನು ನಂಬಬಾರದು ಅಂತ ಹೇಳಿದರು. ಇನ್ನೂ ನಾವು ನ್ಯಾಯಾಕ್ಕೆ ತಲೆ ಬಾಗುತ್ತೇವೆ ಅಂತ ಹೇಳಿದರು. ಇವತ್ತಿಗೂ ನಾವು ಕಾನೂನಿಗೆ ಬೆಲೆ ನೀಡುತ್ತೇವೆ ಎಂದರು.

ಮುರುಘಾ ಮಠ ಚಲಿಸುವ ನ್ಯಾಯಾಂಗವಾಗಿ ಕೆಲಸ ಮಾಡಿಕೊಂಡು ಬಂದಿದ್ದೇವೆ. ಎಲ್ಲರನ್ನೂ ನಾವುಗಳು ಪ್ರೀತಿಯಿಂದ, ಅಕ್ಕರೆಯಿಂದ ನೋಡಿಕೊಂಡು ಬಂದಿದ್ದೇವೆ. ಅನಾರೋಗ್ಯಕರ ಸಂದರ್ಭದಿಂದ ಹೊರಗಡೆ ಬಂದೇ ಬರ್ತೀವಿ. ಎಲ್ಲರಿಗೂ ಶುಭವಾಗಲಿ. ಶ್ರೀಮಠದ ನೋವಿನ ಜೊತೆಯಲ್ಲಿ ಲಕ್ಷ, ಲಕ್ಷ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ. ಇದನ್ನ ನಾವು ಗೌರವಿಸುತ್ತೇವೆ ಎಂದರು.

RELATED TOPICS:
English summary :Muruga Shri filed an application in court seeking anticipatory bail!

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...