Thu,May02,2024
ಕನ್ನಡ / English

ಪರಪುರುಷನ ಜೊತೆ ಅಕ್ರಮ ಸಂಬಂಧ: ಗಂಡನ ಕೊಲೆ ಮಾಡಿ ಚರಂಡಿಗೆ ಶವ ಎಸೆದ ಹೆಂಡ್ತಿ | JANATA NEWS

30 Nov 2022
1787

ಬೆಂಗಳೂರು : ಪರಪುರುಷನ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಮಹಿಳೆಯೊಬ್ಬರು ಪ್ರಿಯಕರನೊಂದಿಗೆ ಪ್ಲಾನ್​​ ಮಾಡಿ ಶವವನ್ನು ಮೋರಿಗೆ ಎಸೆದ ಘಟನೆ ನಡೆದಿದೆ.

ಬೆಂಗಳೂರಿನ ಸೋಮಶೆಟ್ಟಿಹಳ್ಳಿ ನಿವಾಸಿ ದಾಸೇಗೌಡ (48) ಕೊಲೆಯಾದ ವ್ಯಕ್ತಿ. ಈತನ ಪತ್ನಿ ಜಯಲಕ್ಷ್ಮಿ ಮತ್ತು ಈಕೆಯ ಪ್ರಿಯಕರ ರಾಜೇಶ್ ಆರೋಪಿಗಳಾಗಿದ್ದಾರೆ.

ಸೋಲದೇವಹಳ್ಳಿಯ ಠಾಣಾ ವ್ಯಾಪ್ತಿಯ ಫಾರ್ಮ್​​ಹೌಸ್​ವೊಂದರಲ್ಲಿ ದಾಸೇಗೌಡ ಮತ್ತು ಜಯಲಕ್ಷ್ಮಿ ದಂಪತಿ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ವಿವಾಹವಾಗಿ 16 ವರ್ಷವಾಗಿದ್ದು, ಇಬ್ಬರು ಮಕ್ಕಳಿದ್ದಾರೆ.

ಜಯಶ್ರೀಗೆ ರಾಜೇಶ್ ಪರಿಚಯವಾಗಿ ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು‌‌.‌ ಗಂಡ ಮನೆಯಲ್ಲಿ ಇಲ್ಲದಿರುವಾಗ ಆಗಾಗ ರಾಜೇಶ್ ಬಂದು ಹೋಗುತ್ತಿದ್ದ‌. ಈ ವಿಚಾರ ತಿಳಿದು ಗಂಡ ಪತ್ನಿಯೊಂದಿಗೆ ಜಗಳವಾಡಿದ್ದ.‌ ಜಯಶ್ರೀ ಪ್ರಿಯಕರ ರಾಜೇಶ್​ ಬಳಿ ಹೇಳಿಕೊಂಡಿದ್ದಳು. ಇಬ್ಬರು ದಾಸೇಗೌಡನನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದರು.

ಬಳಿಕ ಹಿಂಬಾಗಿಲಿನ ಮೂಲಕ ಮನೆಗೆ ಹೊಕ್ಕಿದ್ದ ಪ್ರಿಯಕರ ದನದ ಕೊಟ್ಟಿಗೆಯಲ್ಲಿನ ಹಗ್ಗ ತಂದು ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ. ಇಬ್ಬರು ಸೇರಿಕೊಂಡು ಬಳಿಕ ಕೈ ಕಾಲುಗಳಿಗೆ ಹಗ್ಗ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ಶವವಿರಿಸಿ ಕಾರಿನಲ್ಲಿ ತೆರಳಿದ್ದಾರೆ.

ಆರೋಪಿಗಳು ಶವವನ್ನು ಕಾರಿನಲ್ಲಿ ಕೊಂಡೊಯ್ದು ಮೈಸೂರು ಬೆಂಗಳೂರು ಹೆದ್ದಾರಿಯ ಮೋರಿಯಲ್ಲಿ ಎಸೆದಿದ್ದರು. ಮೋರಿಯಲ್ಲಿ ಸುಮಾರು 50 ಮೀಟರ್​ನಷ್ಟು ದೂರಕ್ಕೆ ಶವವನ್ನು ತುರುಕಿದ್ದ ಆರೋಪಿಗಳು, ಮೊಬೈಲ್​ಫೋನ್​ನನ್ನು ಅಲ್ಲಿಂದ 500 ಮೀಟರ್​ ದೂರದಲ್ಲಿ ಎಸೆದಿದ್ದರು.

ಬಳಿಕ ಮನೆಗೆ ಬಂದು ಮಾರನೇ ದಿನ ತನ್ನ ಗಂಡ ಕಾಣೆಯಾಗಿದ್ದಾನೆ ಎಂದು ಜಯಶ್ರೀ ದೂರು ನೀಡಿದ್ದಳು. ವಿಚಾರಣೆ ವೇಳೆ ಪ್ರಿಯಕರನನ್ನು ತಮ್ಮ ಎಂದು, ಪ್ರಿಯಕರ ಜಯಲಕ್ಷ್ಮೀಯನ್ನು ಅಕ್ಕ ಎಂದಿದ್ದರು. ಆದರೆ ಪತ್ನಿಯ ಕಾಲ್​ ಡಿಟೇಲ್ಸ್ ತೆಗೆದು ಪರಿಶೀಲನೆ ನಡೆಸಿದಾಗ ಅತಿಹೆಚ್ಚಿನ ಕರೆ ಪ್ರಿಯಕರನಿಗೆ ಹೋಗಿದ್ದು ಗೊತ್ತಾಗಿದ್ದು, ಆ ಬಳಿಕ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಅಸಲಿಯತ್ತು ಹೊರಬಿದ್ದಿದೆ.

RELATED TOPICS:
English summary :Illicit relationship with a man: Woman who killed her husband and threw his body into the drain

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...