Sat,May18,2024
ಕನ್ನಡ / English

ರಾಜ್ಯದ ಸ್ತಬ್ಧಚಿತ್ರ ನಾರಿಶಕ್ತಿ : 74ನೇ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ವಿಶೇಷ | JANATA NEWS

26 Jan 2023
1098

ನವದೆಹಲಿ : ನಮ್ಮ ಕರ್ನಾಟಕ ರಾಜ್ಯದ ಮಹಿಳಾ ಸಾಧಕಿಯರ ಕುರಿತಾಗಿ ರಚಿಸಲಾದ ರಾಜ್ಯದ ಸ್ತಬ್ಧಚಿತ್ರ "ನಾರಿಶಕ್ತಿ" ಈ ಭಾರಿಯ 74ನೇ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿ ಎದ್ದು ಕಾಣುವಂತಿತ್ತು.

ಕರ್ನಾಟಕದ ಸ್ತಬ್ಧಚಿತ್ರ "ನಾರಿಶಕ್ತಿ" ರಾಜ್ಯದ 3 ಮಹಿಳಾ ಸಾಧಕರ ಅಸಾಧಾರಣ ಸಾಧನೆಗಳನ್ನು ಸಾಂಕೇತಿಕವಾಗಿ ಅನಾವರಣಗೊಳಿಸುತ್ತದೆ.

ಸಾವಿರಾರು ಮಕ್ಕಳ ಜನ್ಮಕ್ಕೆ ಹಾಗೂ ಮಹಿಳೆಯರ ಹೆರಿಗೆ ಜವಾಬ್ದಾರಿ ಯಶಸ್ವಿಯಾಗಿ ನಡೆಸಿದ ಸೂಲಗಿತ್ತಿ ನರಸಮ್ಮ ಅವರ ಹಾಗೂ ವೃಕ್ಷಮಾತೆ ಎಂದೇ ಕರೆಯಲ್ಪಡುವ ಉತ್ತರ ಕನ್ನಡ ಜಿಲ್ಲೆಯ ತುಳಸಿ ಗೌಡ ಹಾಗೂ ರಸ್ತೆ ಬದಿಯಲ್ಲಿ ಸಾಲುಮರ ನೆಡುವ ಮೂಲಕ ಸಾವಿರಾರು ಜನರಿಗೆ ಪ್ರೇರಣೆಯಾದ ಸಾಲುಮರದ ತಿಮ್ಮಕ್ಕ ಅವರ ಸ್ತಬ್ಧ ಚಿತ್ರವು ಪದ್ಮಶ್ರೀ ಪ್ರಶಸ್ತಿ ವಿಜೇತ ರಾಜ್ಯದ ಮಹಿಳಾ ಸಾಧಕರಿಗೆ ನೀಡಿದ ವಿಶೇಷ ಗೌರವ ಎನಿಸಿದೆ. ಅವರು ಸಮಾಜಕ್ಕೆ ಅವರ ನಿಸ್ವಾರ್ಥ ಕೊಡುಗೆಯಿಂದಾಗಿ ಹೆಸರುವಾಸಿಯಾಗಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕುರಿತು ಹೇಳಿದ್ದು, "ಕರ್ನಾಟಕದ ಎಲೆಮರೆಯ ಮಹಿಳಾ ಸಾಧಕರ ಪ್ರತೀಕವಾಗಿ ಸೂಲಗಿತ್ತಿ ನರಸಮ್ಮ,ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಹಾಗೂ ಸಾಲು ಮರದ ತಿಮ್ಮಕ್ಕರನ್ನೊಳಗೊಂಡ "ನಾರಿ ಶಕ್ತಿ" ಸ್ತಬ್ಧ ಚಿತ್ರ ನವ ದೆಹಲಿಯ ಕರ್ತವ್ಯ ಪಥದಲ್ಲಿ ವಿಜೃಂಭಿಸಿದೆ" ಎಂದು ಹೇಳಿಕೆ ನೀಡಿದ್ದಾರೆ.

English summary :State tableau Naari-Shakti : Special at 74th Republic Day Parade

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...