Sun,May05,2024
ಕನ್ನಡ / English

ಯಡಿಯೂರಪ್ಪ ನನ್ನನ್ನು ಕೇಂದ್ರ ಮಂತ್ರಿ ಮಾಡಿದ್ರು: ಕೊಂಡಾಡಿದ ಯತ್ನಾಳ್ | JANATA NEWS

24 Feb 2023
2415

ಬೆಂಗಳೂರು : ಯಡಿಯೂರಪ್ಪ ನನ್ನನ್ನು ಕೇಂದ್ರ ಮಂತ್ರಿ ಮಾಡಿದ್ರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಂಡಾಡಿದ್ದಾರೆ.

ಬಿಎಸ್‌ ಯಡಿಯೂರಪ್ಪ ಅವರ ಕೊನೆ ಅಧಿವೇಶನವಾಗಿದ್ದರಿಂದ ವಿಧಾನಸಭೆಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್‌ ಯತ್ನಾಳ್‌, ಬಿಜೆಪಿ ಪಕ್ಷ ಕಟ್ಟಿ ಕೊನೆವರೆಗೂ ಉಳಿದವರು ಯಡಿಯೂರಪ್ಪ. ಈಗ ನಿಲ್ಲಲ್ಲ ಮಗನನ್ನ ರೆಡಿ ಮಾಡಿದ್ದೇನೆ ಅಂತ ಹೇಳಿದ್ದಾರೆ. ಅನೇಕರು ತಮ್ಮ ಸ್ಥಾನವನ್ನು ಮಕ್ಕಳಿಗೆ ಬಿಟ್ಟುಕೊಡೋಣ ಅಂತಿದ್ದರೆ, ಇನ್ನೂ ಕೆಲವರು ಸಾಯೋವರೆಗೂ ಶಾಸಕನಾಗೇ ಉಳಿಯಬೇಕು ಅಂತಿದ್ದಾರೆ ಎಂದರು.

ಯಡಿಯೂರಪ್ಪ ಅವರು ನನ್ನನ್ನೂ ಮಂತ್ರಿ ಮಾಡಲಿಲ್ಲ, ನಿಮ್ಮನ್ನೂ ಮಂತ್ರಿ ಮಾಡಲಿಲ್ಲ ಎಂದು ಯತ್ನಾಳ್‌ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಕಾಲೆಳೆದರು. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್‌, ಚೇ.. ಚೇ.. ಚೇ.. ಯಡಿಯೂರಪ್ಪನವರು ನನ್ನ ಶಿಕ್ಷಣ ಸಚಿವರನ್ನಾಗಿ ಮಾಡಿದ್ರು, ನಿಮ್ಮನ್ನು ಕೇಂದ್ರ ಮಂತ್ರಿ ಮಾಡಿದರು ಎಂದರು. ಈ ವೇಳೆ ನಾನು ಮುಖ್ಯಮಂತ್ರಿ ಆಗ್ತೀನಿ ಅಂತ ಸಚಿವರು ಮಾಡಲಿಲ್ಲ, ಅದೇನೆ ಇರಲಿ ಅವರು ನನ್ನನ್ನು ಬೆಳೆಸಿದರು. ಪಕ್ಷವನ್ನು ಕಟ್ಟಿದ ಶ್ರಮ ಯಡಿಯೂರಪ್ಪ ಅವರದ್ದು, ಪಕ್ಷ ಇಂದು ಈ ಸ್ಥಾನದಲ್ಲಿ ಇರಲು ಅವರೇ ಕಾರಣ ಎಂದು ಯತ್ನಾಳ್‌ ಬಿಎಸ್‌ವೈ ಅವರನ್ನು ಶ್ಲಾಘಿಸಿದರು.

ಯಡಿಯೂರಪ್ಪ ಅವರು ನಮ್ಮ ನಾಯಕರು, ನಮ್ಮ ನಡುವೆ ಏನೇ ವೈಷಮ್ಯ ಇರಬಹುದು. ರಾಜ್ಯದಲ್ಲಿ ಪಕ್ಷ ಕಟ್ಟಿದ್ದು ಯಡಿಯೂರಪ್ಪ, ಅನಂತ್ ಕುಮಾರ್ ಅವರು. ಉತ್ತರ ಕರ್ನಾಟಕದ ಭಾಗಕ್ಕೆ ನಾನು ಕೇಂದ್ರದಲ್ಲಿ ಮಂತ್ರಿ ಆಗುವ ಅವಕಾಶ ಸಿಕ್ಕಿತ್ತು. ಎಲ್ಲರೂ ಆಗ ಹೇ ಕೆಲಸ ಮಾಡಿಕೊಡಪ್ಪ ಅಂತಿದ್ರು. ಈಗ ಆರ್ ಅಶೋಕ್ ಅವರು, ಮುನಿರತ್ನ, ಸುಧಾಕರ್, ಸಿ.ಸಿ ಪಾಟೀಲ್, ಗೃಹ ಮಂತ್ರಿಗಳು ಸಹಕಾರ ನೀಡಿದ್ರು. ಮುಂದಿನ ದಿನಗಳಲ್ಲಿ ಯಾರು ಆ ಕಡೆಯವರು ಈ ಕಡೆ ಬರ್ತಾರೆ, ಈ ಕಡೆಯವರು ಆ ಕಡೆ ಹೋಗ್ತಾರೆ ಗೊತ್ತಿಲ್ಲ ಎಂದರು.

RELATED TOPICS:
English summary :Yediyurappa made me Union Minister: Congratulated Yatnal

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...