Sat,May04,2024
ಕನ್ನಡ / English

ಇಬ್ಬರು ಸಲಿಂಗಕಾಮಿಗಳು, ಒಬ್ಬ ವ್ಯಕಿ ಬೇರೆ ಹುಡುಗಿ ಮದುವೆಯಾಗಿದ್ದಕ್ಕೆ ಕೊಲೆ! | JANATA NEWS

06 Mar 2023
2028

ಬೆಂಗಳೂರು : ಸಲಿಂಗಕಾಮಿಗಳ ನಡುವೆ ಗಲಾಟೆಯಾಗಿ ಒಬ್ಬನ ಕೊಲೆಯಲ್ಲಿ ಜಗಳ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಚಂದ್ರಲೇಔಟ್‌ನಲ್ಲಿ ನಡೆದಿದೆ.

ಲಿಯಾಕತ್‌ ಅಲಿಖಾನ್‌ ಕೊಲೆಯಾದ ವ್ಯಕ್ತಿ. ಇಲಿಯಾಸ್‌ ಕೊಲೆ ಮಾಡಿದ ಆರೋಪಿ. ಕೊಲೆಗೆ ಹೋಮೋ ಸೆಕ್ಸ್ ಕಾರಣ ಎಂಬ ಅಂಶ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಕಳೆದ ಎರಡು ವರ್ಷಗಳಿಂದ ಲಿಯಾಕತ್‌ ಮತ್ತು ಇಲಿಯಾಸ್ ಹೋಮೊ ಸೆಕ್ಸ್ ಸಂಬಂಧದಲ್ಲಿದ್ರು. ಕೊಲೆಯಾದ ಎರಡು ದಿನಗಳ ಹಿಂದಷ್ಟೆ ಯುವತಿಯೊಬ್ಬಳ ಜೊತೆ ಲಿಯಾಕತ್‌ ಎರಡನೇ ಮದುವೆಯಾಗಿದ್ದ. ಇದಕ್ಕೂ ಮೊದಲು ಲಿಯಾಕತ್ ಇಲಿಯಾಸ್‌ಗೆ ನಡೆದಿದ್ದ ಎಂಗೇಜ್‌ಮೆಂಟ್ ಕ್ಯಾನ್ಸಲ್ ಮಾಡಿಸಿದ್ದ.

ಇತ್ತೀಚೆಗೆ ಇಲಿಯಾಸ್‌ಗೆ ಮನೆಯಲ್ಲಿ ಹುಡುಗಿ ಹುಡುಕುತ್ತಿದ್ದರು. ತನ್ನ ಸಲಿಂಗಕಾಮದ ಬಗ್ಗೆ ಮನೆಯವರಿಗೆ ಗೊತ್ತಾದರೆ ಏನು ಗತಿ ಎಂದು ಇಲಿಯಾಸ್‌ ಚಿಂತೆಯಲ್ಲಿದ್ದ.

ಲಿಯಾಕತ್‌ಗೆ ಮದುವೆ ಬೇಡ ಅಂತ ಇಲಿಯಾಸ್ ಹೇಳಿದರೂ ಸಹ ಇಲಿಯಾಸ್ ಮಾತು ಕೇಳದೇ ಲಿಯಾಕತ್‌ ಮದುವೆಯಾಗಿದ್ದ. ಇದರಿಂದ ರೊಚ್ಚಿಗೆದ್ದಿದ್ದ ಇಲಿಯಾಸ್ ಮದುವೆಯಾದ ಎರಡೇ ದಿನಕ್ಕೆ ಲಿಯಾಕತ್‌ನನ್ನು ತನ್ನದೆ ಮನೆಯಲ್ಲಿ ಹೋಮೋಸೆಕ್ಸ್ ಗೆ ಆಹ್ವಾನಿಸಿದ್ದ.

ಕೊಲೆಯಾಗುವ ಸಮಯದಲ್ಲೂ ಇಬ್ಬರೂ ಹೋಮೋ ಸೆಕ್ಸ್ ನಡೆಸಿದ್ದರು. ಈ ವೇಳೆ ನನ್ನ ಭವಿಷ್ಯವೇನೂ ಎಂದು ಇಲಿಯಾಸ್‌ ಲಿಯಾಕತ್‌ ಬಳಿ ಗಲಾಟೆ ಶುರುಮಾಡಿದ್ದ. ಈ ಗಲಾಟೆ ವಿಕೋಪಕ್ಕೆ ತಿರುಗಿ ನನಗೆ ಮೋಸ ಮಾಡ್ತೀಯಾ ಎಂದು ಸುತ್ತಿಗೆಯಿಂದ ಲಿಯಾಕತ್ ತಲೆಗೆ ಹೊಡೆದು ಕತ್ತರಿಯಿಂದ ಚುಚ್ಚಿ ಕೊಲೆ ಮಾಡಿ ಇಲಿಯಾಸ್‌ ಎಸ್ಕೆಪ್ ಆಗಿದ್ದ. ಆರೋಪಿ ಇಲಿಯಾಸ್‌ನನ್ನು ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :Two gays, one was killed for marrying another girl!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...