Sat,May04,2024
ಕನ್ನಡ / English

ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ಅರಸರು ಹೇಳಿಕೆಗೆ ಸಿಟಿ ರವಿ ತಿರುಗೇಟು | JANATA NEWS

08 Mar 2023
2584

ಬೆಳಗಾವಿ : ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ಅರಸರು ಕಾಂಗ್ರೆಸ್​ ಯುವ ನಾಯಕ ಮಿಥುನ್ ರೈ ಹೇಳಿಕೆಗೆ ಬಿಜೆಪಿ ಶಾಸಕ ಸಿಟಿ ರವಿ ತಿರುಗೇಟು ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಸುಳ್ಳು ಮತ್ತು ಕಾಂಗ್ರೆಸ್ ಒಂದು ನಾಣ್ಯದ 2 ಮುಖಗಳು. ಸುಳ್ಳನ್ನು ಸತ್ಯದ ರೀತಿಯಲ್ಲಿ ಹೇಳುವುದು ಅವರಿಗಿರುವ ಕಾಯಿಲೆ ಎಂದು ವಾಗ್ದಾಳಿ ಮಾಡಿದರು.

ಭಾರತ ಹೆಸರು ಕೊಟ್ಟಿದ್ದು ಮುಸ್ಲಿಂರು ಅಂತ ಹೇಳಿದರು ಅಚ್ಚರಿ ಇಲ್ಲ. ಮುಸ್ಲಿಂರು ನಾಮಕರಣ ಮಾಡಿದ್ದಾರೆಂದು ಹೇಳಿದರೂ ಅಚ್ಚರಿ ಇಲ್ಲ. ಕೇವಲ ಕೃಷ್ಣ ಮಠ ಅಲ್ಲ, 'ಭಾರತ' ಹೆಸರು ಕೊಟ್ಟಿದ್ದು ಮುಸಲ್ಮಾನರು. ಮುಸಲ್ಮಾನ ದೊರೆಗಳೇ ರಾಮಮಂದಿರ ನಿರ್ಮಾಣ ಮಾಡಿದ್ದು. ಮುಸಲ್ಮಾನ ದೊರೆಗಳೇ ಕಾಶಿ ವಿಶ್ವನಾಥನ ಪ್ರತಿಷ್ಠಾಪನೆ ಮಾಡಿದ್ದು. ಕಾಂಗ್ರೆಸ್​​ನವರು ಹೀಗೆ ಹೇಳಿದರೂ ನಾವೆಲ್ಲಾ ಅಚ್ಚರಿ ಪಡಬೇಕಿಲ್ಲ ಎಂದು ಹೇಳಿದರು.

ಬಿಜೆಪಿ ಅಂಬೇಡ್ಕರ್ ವಿರೋಧಿ ಅಂತಾ ಹೇಳ್ತಾರೆ. ಆದ್ರೆ ಅಂಬೇಡ್ಕರ್‌ಗೆ ನಿಜವಾಗಿಯೂ ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಹೇಳಿದ್ದಾರೆ. ಅಂಬೇಡ್ಕರ್ ಅವರು ಬದುಕಿದ್ದಾಗಲು, ಸತ್ತ ಮೇಲೆಯೂ ಅಪಮಾನ ಮಾಡಿದ್ದು ಕಾಂಗ್ರೆಸ್. ಅಂಬೇಡ್ಕರ್ ಮರಣ ಹೊಂದಿದಾಗ ಅವರಿಗೆ 6*3 ಅಡಿ ಜಾಗವನ್ನೂ ಕಾಂಗ್ರೆಸ್ ಕೊಟ್ಟಿಲ್ಲ ಎಂದು ಎಂದಿದ್ದಾರೆ.

RELATED TOPICS:
English summary :City Ravi responded to the claim that Muslim rulers had given land to Udupi Krishna Mutt

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...