Thu,May02,2024
ಕನ್ನಡ / English

ಗಗನಸಖಿ ಅರ್ಚನಾ ಸಾವಿನ ಪ್ರಕರಣಕ್ಕೆ ತಿರುವು: ಪ್ರಿಯಕರ ಆದೇಶ್ ಬಂಧನ | JANATA NEWS

14 Mar 2023
2501

ಬೆಂಗಳೂರು : ನಗರದ ಕೋರಮಂಗಲದಲ್ಲಿ ಅಪಾರ್ಟ್ಮೆಂಟ್​ ಮೇಲಿಂದ ಬಿದ್ದು ಗಗನಸಖಿ ಅರ್ಚನಾ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ.

ಗಗನಸಖಿ ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿಲ್ಲ. ಬಿಲ್ಡಿಂಗ್ ಮೇಲಿಂದ ತಳ್ಳಿ ಕೊಲೆ ಮಾಡಲಾಗಿದೆ ಅನ್ನೋದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಅರ್ಚನಾಳ ಪ್ರಿಯಕರ ಕಾಸರಗೋಡು ಮೂಲದ ಆದೇಶ್ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಲಾಗಿದ್ದು ಆತನನ್ನು ಬಂಧಿಸಲಾಗಿದೆ.

ಹಾಗೂ ಕೇರಳ ಮೂಲದ ಆದೇಶ್​ ಗೆ ಡೇಟಿಂಗ್​ ಆಯಪ್​ನಲ್ಲಿ ಪರಿಚಯವಾಗಿ ಇಬ್ಬರು ಪ್ರೀತಿಸುತ್ತಿದ್ದರು. ಅರ್ಚನಾ ದುಬೈನ ಲೇರ್​ಲೈನ್ಸ್​​ನಲ್ಲಿ ಗಗನಸಖಿಯಾಗಿದ್ದರೆ, ಆದೇಶ್ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಮೂಲತ: ಕಾಸರಗೋಡು ಜಿಲ್ಲೆಯವನಾಗಿದ್ದಾನೆ. ಆದೇಶನನ್ನು ನೋಡಲು ಅರ್ಚನಾ ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದಳು. ಆದರೆ ಮಾರ್ಚ್​ 11ರಂದು ಅರ್ಚನಾ ಆದೇಶ್ ವಾಸವಿದ್ದ ಅಪಾರ್ಟ್ಮೆಂಟ್​ ಮೇಲಿಂದ ಬಿದ್ದು ಮೃತಪಟ್ಟಿದ್ದಳು.

ಮಾರ್ಚ್ 11ರ ರಾತ್ರಿ ಅದೇಶ್ ಮತ್ತು ಅರ್ಚನಾ ಇಬ್ಬರೂ ಪಾರ್ಟಿ ಮಾಡಿದ್ದಾರೆ. ನಂತರ ಕುಡಿದ ಅಮಲಿನಲ್ಲಿ ಇಬ್ಬರ ನಡುವೆ ಮದುವೆ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಅದೇಶ್, ಬಿಲ್ಡಿಂಗ್‌ನ ನಾಲ್ಕನೇ ಮಹಡಿಯಿಂದ ಅರ್ಚನಾಳನ್ನ ತಳ್ಳಿ ಕೊಲೆ ಮಾಡಿದ್ದಾನೆ.

ಕಳೆದ ಮೂರು ತಿಂಗಳಿಂದ ಮದುವೆಯಾಗುವಂತೆ ಅರ್ಚನಾ ಪೀಡಿಸುತ್ತಿದ್ದಳು. ತನ್ನ ಮನೆಯಲ್ಲಿ ಮದುವೆ ತಯಾರಿ ನಡೆದಿದೆ‌. ಇಬ್ಬರ ಮದುವೆ ಬಗ್ಗೆ ಮಾತಾಡುವಂತೆ ಒತ್ತಾಯಿಸಿದ್ದಳು. ಮೂರು ತಿಂಗಳಿಂದ ಹಲವು ಸಬೂಬು ನೀಡಿ ಆರೋಪಿ ಅದೇಶ್ ಕಾಲಹರಣ ಮಾಡಿದ್ದಾನೆ.

ಕಳೆದ ಮಾರ್ಚ್ 11ರ ರಾತ್ರಿ ಮದುವೆ ವಿಚಾರಕ್ಕೆ ಇಬ್ಬರ ನಡುವೆ ಜೋರು ಗಲಾಟೆ ನಡೆದಿದೆ. ಅರ್ಚನಾ, ಮದುವೆಯಾಗದಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾಳೆ. ಈ ವೇಳೆ ಕುಡಿದ ಅಮಲಿನಲ್ಲಿ ಅದೇಶ್ ಬಿಲ್ಡಿಂಗ್ ಮೇಲಿಂದ ತಳ್ಳಿದ್ದಾನೆ.

RELATED TOPICS:
English summary :Gaganasakhi Archana death case takes a twist: Priyakar Aadesh arrested

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...