Mon,May06,2024
ಕನ್ನಡ / English

ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ರದ್ದು: ಇದುವರೆಗೆ ಕಾಂಗ್ರೆಸ್​​ ನಾಯಕರು ಯಾಕೆ ಕೋರ್ಟ್ ಮೊರೆ ಹೋಗಿಲ್ಲ? | JANATA NEWS

25 Mar 2023
1580

ದಾವಣಗೆರೆ : ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ರದ್ದುಗೊಳಿಸಿದ ಬಗ್ಗೆ ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ವಿರುದ್ಧ ಕೆಂಡಾಮಂಡಲರಾಗಿದ್ದು, ರಾಹುಲ್ ಗಾಂಧಿಯವರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

ಕೋರ್ಟ್ ತೀರ್ಪು ಅವರ ಪರ ಬಂದರೆ ನ್ಯಾಯಾಂಗದ ಜಯ ಎನ್ನುತ್ತಾರೆ. ಅದೇ ವಿರುದ್ಧ ಬಂದರೆ ಬೀದಿಗಿಳಿದು ಹೋರಾಟ ಮಾಡುತ್ತಾರೆ. ಬೀದಿಯಲ್ಲಿ ಪ್ರತಿಭಟನೆ ಮಾಡಿದ್ರೆ ನ್ಯಾಯಾಲಯದ ತೀರ್ಪು ಬದಲಾಗುತ್ತಾ? ನಿಮ್ಮಲ್ಲಿ ಘಟಾನುಘಟಿ ವಕೀಲರು ಇದ್ದಾರೆ. ನಿಮಗೆ ತೀರ್ಪು ಸರಿಯಾಗಿಲ್ಲ ಅಂದರೆ ಹೈಯರ್ ಕೋರ್ಟ್ ಇದೆ. ಅಲ್ಲಿಗೆ ಹೋಗಿ ಎಂದು ರಾಹುಲ್ ಗಾಂಧಿ ಪ್ರಕರಣದಲ್ಲಿ ಕಾಂಗ್ರೆಸ್ ಅನುಸರಿಸುತ್ತಿರುವ ನಡೆ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ.

ಎರಡು ವರ್ಷಕ್ಕಿಂತ ಹೆಚ್ಚು ಕಾಲ ಶಿಕ್ಷೆಗೆ ಒಳಗಾದರೆ ಸದಸ್ಯತ್ವ ರದ್ದಾಗುತ್ತದೆ. ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ಕಾಂಗ್ರೆಸ್​​ ನಾಯಕರು ಯಾಕೆ ಕೋರ್ಟ್ ಮೊರೆ ಹೋಗಿಲ್ಲ ಎಂದು ಪ್ರಶ್ನಿಸಿದರು.

ಅವರಲ್ಲಿ ಸಮರ್ಥ ವಕೀಲರಿದ್ದಾರೆ. ಆದರೆ ಅವರು ಕೋರ್ಟ್​ಗೆ ಹೋಗದೆ ಜನರ ಗಮನ ಸೆಳೆಯಲು ಯತ್ನಿಸುತ್ತಿದ್ದಾರೆ. ಬೀದಿಯಲ್ಲಿ ನಿಂತು ಡ್ರಾಮಾ ಮಾಡುತ್ತಿದ್ದಾರೆ. ಸದಸ್ಯತ್ವ ಕಳೆದುಕೊಂಡವರಲ್ಲಿ ರಾಹುಲ್ ಗಾಂಧಿ ಮೊದಲಿಗರಲ್ಲ. ಈವರೆಗೆ 10 ಮಂದಿ ಜನಪ್ರತಿನಿಧಿಗಳು ಸ್ಥಾನ ಕಳೆದುಕೊಂಡಿದ್ದಾರೆ. ಅಂದು ರಾಹುಲ್ ಗಾಂಧಿ ಯಾಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದರು.

2013ರಲ್ಲಿ ಸುಗ್ರಿವಾಜ್ಞೆ ಪ್ರತಿಯನ್ನು ರಾಹುಲ್ ಗಾಂಧಿ ಸಂಸತ್​ನಲ್ಲಿ ಹರಿದುಹಾಕಿದ್ದರು. ಈ ಮೂಲಕ ಅನರ್ಹತೆಯ ಮಸೂದೆಗೆ ನನ್ನ ವಿರೋಧವಿದೆ ಎಂದು ಹೇಳಿ ಹಿರೋಯಿಸಂ ತೋರಿಸಿದ್ದರು. ಅಂದು ಹಾಗೆ ಮಾಡದಿದ್ದರೆ ಇಂದು ಅವರು ಅನರ್ಹತೆಯಿಂದ ಬಚಾವ್ ಆಗುತ್ತಿದ್ದರೇನೋ. ಅವರ ನಿಲುವೇ ಈಗ ಅವರಿಗೆ ಈ ಪರಿಸ್ಥಿತಿ ತಂದಿಟ್ಟಿದೆ. ಅಷ್ಟಕ್ಕೂ ಬಿಜೆಪಿ ಅವರನ್ನು ಟಾರ್ಗೆಟ್ ಮಾಡುತ್ತಿದೆ ಎಂಬುದರಲ್ಲಿ ಅರ್ಥವಿಲ್ಲ. ಇದು ಕಾಂಗ್ರೆಸ್​ನ ವ್ಯವಸ್ಥಿತ ಷಡ್ಯಂತ್ರ ಎನಿಸುತ್ತದೆ. ಅಲ್ಲದೆ ಸೋನಿಯಾಗಾಂಧಿ ಕುಟುಂಬ ಸಂವಿಧಾನ ಮತ್ತು ನ್ಯಾಯಾಲಯಕ್ಕಿಂತ ದೊಡ್ಡದು ಎಂದು ಭಾವಿಸಿದಂತಿದೆ ಎಂದರು.

RELATED TOPICS:
English summary :Rahul Gandhi Lok Sabha Membership Cancelled: Why Congress Leaders Have not Moved Court So Far?

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...