ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ! | JANATA NEWS
ಬೆಂಗಳೂರು : ಬಿಜೆಪಿ ಅಭ್ಯರ್ಥಿಗಳ ಪರ ನಟ ಸುದೀಪ್ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಖ್ಯಾತ ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ 'ಬಸವರಾಜ್ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ' ಎಂದು ವ್ಯಂಗ್ಯವಾಡಿದೆ.
ಮೋದಿ ಮುಖ ತೋರಿಸಿದರೂ ವೋಟು ಗಿಟ್ಟುವುದಿಲ್ಲ, ನನ್ನ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ ಬಸವರಾಜ್ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ. ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ!.
ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ. ಮಾಜಿ ಮುಖ್ಯ ಮಂತ್ರಿ ಬಿಎಸ್ವೈ ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ ಎಂದು ಬಿಜೆಪಿ ನಡೆಗೆ ಕಾಂಗ್ರೆಸ್ ವ್ಯಂಗ್ಯವಾಡಿ ಟ್ವೀಟ್ ಮಾಡಿದೆ.
ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ, ನನ್ನ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ @BSBommai ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ.
— Karnataka Congress (@INCKarnataka) April 5, 2023
ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ!
BSY ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ!