ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ, ಶಿಮ್ಲಾದಲ್ಲಿ ಹನುಮನಿಗೆ ಪೂಜೆ ಸಲ್ಲಿಸಿದ ಪ್ರಿಯಾಂಕಾ ಗಾಂಧಿ | JANATA NEWS
ಶಿಮ್ಲಾ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ಇಂದು ಎಐಸಿಸಿ ಪ್ರಧಾನಿ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಶಿಮ್ಲಾದ ಜಖುವಿನಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ದೇಶ, ಕರ್ನಾಟಕದ ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಾಚಲ ರಾಜಧಾನಿ ಶಿಮ್ಲಾದ ಜಖುವಿನಲ್ಲಿ ಹನುಮಾನ್ ದೇವಾಲಯಕ್ಕೆ ತೆರಳಿದ ಪ್ರಿಯಾಂಕಾ ಗಾಂಧಿ, ದೇಶದ ಹಾಗೂ ಕರ್ನಾಟಕದ ಶಾಂತಿ, ಸಮೃದ್ಧಿಗಾಗಿ ಪ್ರಾರ್ಥಿಸಿರುವುದಾಗಿ ತಿಳಿಸಿದ್ದಾರೆ. ಇನ್ನು ಬೆಳಿಗ್ಗೆ 8 ಗಂಟೆಯಿಂದ ರಾಜ್ಯದಲ್ಲಿ ಮತ ಎಣಿಕೆ ಶುರುವಾಗಿದ್ದು, ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ.
RELATED TOPICS:
English summary :Priyanka Gandhi offered pooja to Hanuman in Shimla after Karnataka assembly election results