ಚಿಕ್ಕಬಳ್ಳಾಪುರದಲ್ಲಿ ಕೆ ಸುಧಾಕರ್ ಸೋಲು, ಕಾಂಗ್ರೆಸ್ ಪ್ರದೀಪ್ ಈಶ್ವರ್ ಗೆಲುವು | JANATA NEWS
ಚಿಕ್ಕಬಳ್ಳಾಪುರ : ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಚಿಕ್ಕಬಳ್ಳಾಪುರದಲ್ಲಿ ಸಚಿವ ಸುಧಾಕರ್ ಸೋತಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆಗೆ ಇಳಿದಿದ್ದ ಪ್ರದೀಪ್ ಈಶ್ವರ್ಗೆ ಗೆಲುವಾಗಿದೆ. 57,878 ಮತಗಳನ್ನು ಗಳಿಸಿದ ಸುಧಾಕರ್ ಅವರನ್ನು ಪ್ರದೀಪ್ ಈಶ್ವರ್ 69,008 ಮತಗಳನ್ನು ಗಳಿಸುವ ಮೂಲಕ ಸೋಲಿಸಿದ್ದಾರೆ.
RELATED TOPICS:
English summary :K Sudhakar lost in Chikkaballapur, Pradeep Eshwar of Congress won