Fri,May03,2024
ಕನ್ನಡ / English

ತೆರಿಗೆದಾರರು ಗೃಹಲಕ್ಷ್ಮಿ ಯೋಜನೆಯಡಿ 2000 ರೂ. ಕೇಳುತ್ತಿಲ್ಲ: ಡಿಕೆ ಶಿವಕುಮಾರ್ | JANATA NEWS

07 Jun 2023
1518

ಬೆಂಗಳೂರು : ತೆರಿಗೆ ಪಾವತಿ ಮಾಡುವವರು ಯಾರೂ ನಮಗೆ ಗೃಹಲಕ್ಷ್ಮಿ ಬೇಕು ಅಂತ ಕೇಳುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಪ್ರತಿ ಮನೆಯ ಯಜಮಾನಿಗೆ 2,000 ರೂ. ನೀಡುವ ಈ ಯೋಜನೆಯನ್ನು ಬಡವರನ್ನು ಗಮನದಲ್ಲಿಟ್ಟುಕೊಂಡು ಹಮ್ಮಿಕೊಳ್ಳಲಾಗದೆಯೇ ವಿನಃ ಆದಾಯ ತೆರಿಗೆ ಪಾವತಿಸುವವರಿಗಲ್ಲ ಎಂದು ಅವರು ಹೇಳಿದ್ದಾರೆ.

ಪ್ರತಿ ರೂಪಾಯಿಗೆ ಉತ್ತರದಾಯಿತ್ವ ಇರಬೇಕು. ಬಡವರಿಗೆ ಅನುಕೂಲ ಮಾಡಿಕೊಡಲು ನಿರ್ಧರಿಸಿದ್ದೇವೆ. ಐಟಿ ರಿಟರ್ನ್ಸ್ ಸಲ್ಲಿಸುವ ಜನರು ಅದನ್ನು ಕೇಳುತ್ತಿಲ್ಲ. 2000 ರೂಪಾಯಿ ಬೇಡ ಎಂದು ಹಲವರು ಪತ್ರ ಬರೆದಿದ್ದಾರೆ. ಆ ವ್ಯಕ್ತಿಗಳ ಹೆಸರನ್ನು ನಾನು ಬಹಿರಂಗಪಡಿಸಲಾರೆ. ನಾವು ಸರ್ಕಾರ ನಡೆಸುತ್ತಿದ್ದೇವೆ ಮತ್ತು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮನೆ, ಸಂಸಾರ ಯಾರು ನಡೆಸುತ್ತಾರೆ ಅಂತ ಅವರ ಹೇಳಬೇಕು. ಅವರ ಮನೆ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ. ಒಂದು ಮನೆಗೆ ಒಂದು. ವೋಟರ್ ಲಿಸ್ಟ್ ನಲ್ಲಿ ಯಾರ ಮನೆ ಇದೆ ಅನ್ನೋ ಲೆಕ್ಕ ಇದೆ. ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಎಲ್ಲಾ ಲೆಕ್ಕ ಇದೆ. ಫಸ್ಟ್ ನೇಮ್ ಕೊಡಬೇಕಾ, ಸೆಕೆಂಡ್ ನೇಮ್ ಕೋಡಬೇಕಾ? ಹೆಣ್ಣುಮಕ್ಕಳು ತೀರ್ಮಾನ ಮಾಡಬೇಕು ಎಂದರು.

ಗ್ಯಾರಂಟಿ ಘೋಷಣೆ ಮಾಡೋವಾಗ ಕಂಡಿಷನ್ ಇರಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಸರ್ಕಾರ. ಸರ್ಕಾರ ನಡೆಸೋದು. ನಾವ್ ಏನ್ ಕೊಡಬೇಕು ಅಂತ ನಾವು ಹೇಳಿದ್ದೇವೆ. ಜನ ಕೇಳಿದ್ದಾರೆ. ಬಾಡಿಗೆ ಮನೆ ವಿಚಾರ ಬಂತು ಅದನ್ನ ಕ್ಲಿಯರ್ ಮಾಡಿದ್ದೇವೆ.

ಬಿಜೆಪಿ ಮತ್ತು ಜೆಡಿಎಸ್ ನಮ್ಮ ಮೇಲೆ ಅಸೂಯೆ ಹೊಂದಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿವೆ. ಅಸೂಯೆಗೆ ಔಷಧಿ ಇಲ್ಲ. ಬಿಜೆಪಿ ನಾಯಕರು ಆತಂಕದಲ್ಲಿದ್ದಾರೆ. ಅವರು 15 ಲಕ್ಷ ರೂಪಾಯಿ ನೀಡುವ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ಈಡೇರಿಸುವತ್ತ ಗಮನ ಹರಿಸಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

RELATED TOPICS:
English summary :2000 under Grilahakshmi Yojana by taxpayers. Not listening: DK Sivakumar

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...