Sun,Apr28,2024
ಕನ್ನಡ / English

ಪ್ರಿಯಕರನಿಗಾಗಿ 11 ತಿಂಗಳ ಮಗು ಬಿಟ್ಟು ಫ್ರೀ ಬಸ್ಸಲ್ಲಿ ಹುಬ್ಬಳ್ಳಿಯಿಂದ ಮಂಗಳೂರಿಗೆ ಬಂದ ವಿವಾಹಿತೆ! | JANATA NEWS

14 Jun 2023
1629

ಮಂಗಳೂರು : ರಾಜ್ಯದಲ್ಲಿ ಜೂನ್ 11 ರಿಂದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಗೊಂಡಿದ್ದು, ಮಹಿಳಾ ಪ್ರಯಾಣಿಕ ಓಡಾಟ ಹೆಚ್ಚಾಗಿದೆ.

ಈ ನಡುವೆ ಪ್ರಿಯಕರನನ್ನ ನೋಡಲು ಫ್ರೀ ಬಸ್ ಹತ್ತಿ‌ ಪ್ರಿಯತಮೆ ಬಂದಿರುವ ಘಟನೆ ನಡೆದಿದೆ. ತನ್ನ 11 ತಿಂಗಳ ಮಗವನ್ನು ಬಿಟ್ಟು ಹುಬ್ಬಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದಾಳೆ.

ಈ ಹಿಂದೆಯೇ ಇಬ್ಬರ ನಡುವೆ ಪ್ರೀತಿ ಶುರುವಾಗಿತ್ತು. ಯುವತಿಗೆ ಬೇರೆಯವನ ಜೊತೆ ಮದುವೆ ಆದ ಬಳಿಕವೂ ತನ್ನ ಪ್ರಿಯಕರನ‌ ಜೊತೆ ಒಡನಾಟದಲ್ಲಿದ್ದಳು. ಪುತ್ತೂರು ಕೋಡಿಂಬಾಡಿ ಸಮೀಪದಲ್ಲಿ ಪ್ರಿಯಕರ ತೋಟದ ಕೆಲಸ ಮಾಡುತ್ತಿದ್ದ.

ಯುವಕನೋರ್ವನನ್ನು ಪ್ರೀತಿಸುತ್ತಿರುವುದು ತಿಳಿದಿದ್ದ ಮನೆಯವರು ನೇರವಾಗಿ ತನ್ನ ಪ್ರಿಯಕರನ ಹತ್ತಿರ ಹೋಗಿರಬಹುದು ಎಂಬ ಶಂಕೆಯಿಂದ ಆಕೆಯ ಮನೆಯವರು ರಾತ್ರಿ ವೇಳೆ ಪುತ್ತೂರಿನ ಕೋಡಿಬಾಡಿಗೆ ಬಂದು ಹುಡುಕಾಡಿದ್ದಾರೆ.

ಇವರಿಬ್ಬರನ್ನ ಹುಡುಕಿಕೊಂಡು ಬಂದ ಕುಟುಂಬಸ್ಥರಿಗೆ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರ್ ಧೈರ್ಯ ಹೇಳಿದ್ದಾರೆ. ಮಹಿಳೆ ಮನೆಯವರಿಂದ ಗ್ರಾಮ ಪಂಚಾಯಿಸಿ ಸದಸ್ಯ ಮಾಹಿತಿ ಪಡೆದುಕೊಂಡು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ಆಧರಿಸಿ ಪೊಲೀಸರು ಅವರ ಜೊತೆ ಹುಡುಕಾಟ ಆರಂಭಿಸಿದ್ದಾರೆ.

ತನ್ನ ಗಂಡನಲ್ಲಿ ಆಧಾರ್ ಲಿಂಕ್ ಮಾಡಿ ಬರುತ್ತೇನೆಂದು ಹೇಳಿ ಈಕೆ ಮನೆಯಿಂದ ಎಸ್ಕೇಪ್ ಆಗಿದ್ದಾಳೆ. ಆಧಾರ್ ಕಾರ್ಡ್ ಅನ್ನು ಬಸ್ಸಿನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಗೆ ತೋರಿಸಲು ತಂದಿದ್ದಳು. ಗಂಡನಲ್ಲಿ ಆಧಾರ್ ಲಿಂಕ್ ಬಗ್ಗೆ ಸುಳ್ಳು ಹೇಳಿ ಎಸ್ಕೇಪ್ ಆಗಿದ್ದಾಳೆ. ಇದೀಗ ಎರಡೂ ಮನೆಯವರಿಂದ ಮಹಿಳೆ ಹಾಗೂ ಆಕೆಯ ಪ್ರಿಯಕರನಿಗಾಗಿ ಹುಡುಕಾಟ‌ ನಡೆಸುತ್ತಿದ್ದಾರೆ. ಇದೀಗ ಇಬ್ಬರೂ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

RELATED TOPICS:
English summary :A married woman left her 11-month-old baby for her lover and came to Mangalore from Hubli in a free bus!

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...