Sat,Apr27,2024
ಕನ್ನಡ / English

ಪ್ರಿಯಕರ ಮತ್ತೊಬ್ಬಳ ಜೊತೆ ಸುತ್ತಾಡಿದ, ಇಲಿ ಪಾಷಾಣ ತಿಂದು ಆತ್ಮಹತ್ಯೆ ಮಾಡಿಕೊಂಡ ಯುವತಿ | JANATA NEWS

23 Jul 2023
1669

ಮೈಸೂರು : ಪ್ರಿಯಕರ ಮತ್ತೊಬ್ಬಳ ಜೊತೆ ಸುತ್ತಾಡಿದ ಹಿನ್ನೆಲೆಯಲ್ಲಿ ಯುವತಿ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿಸರ್ಗ(20) ಮೃತ ಯುವತಿ. ಪ್ರಿಯಕರನಿಂದ ಮೋಸ ಹೋಗಿ, ಅದೇ ದುಃಖದಲ್ಲಿ ಜು.9ರಂದು ಇಲಿ ಪಾಷಾಣ ಸೇವಿಸಿ ನಿಸರ್ಗ, ಪಾಲಕರಿಗೂ ತಿಳಿಸದೇ ಒಂದು ವಾರ ನೋವಿನಿಂದಲೇ ನರಳಿ ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ನಿಸರ್ಗ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಈಕೆ ಅದೇ ಕಾಲೇಜಿನಲ್ಲಿ ಓದುತ್ತಿರುವ ಸುಹಾಸ್ ರೆಡ್ಡಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ನಾಲ್ಕು ವರ್ಷಗಳ ಕಾಲ ಈ ಜೋಡಿ ಊರೂರು ಸುತ್ತಾಡಿದೆ. ನಂತರ ಸುಹಾಸ್ ಗೆ ಅನನ್ಯಾ ಎಂಬ ಮತ್ತೊಬ್ಬಳ ಜೊತೆ ಲವ್ ಆಗಿದೆ. ಈ ವಿಚಾರ ತಿಳಿದಾಗಿನಿಂದ ನಿಸರ್ಗ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು.

ಸುಹಾಸ್ ಅನನ್ಯ ಎಂಬ ಮತ್ತೊಂದು ಹುಡುಗಿಯನ್ನು ಪ್ರೀತಿಸಿ ನನಗೆ ಮೋಸ ಮಾಡಿದ. ಅಲ್ಲದೆ, ನನ್ನ ಮುಂದೆಯೇ ಸುತ್ತಾಡಿ ನನಗೆ ಮಾನಸಿಕವಾಗಿ ಹಿಂಸೆ ನೀಡಿ ನೀನು ಇನ್ನೂ ಏಕೆ ಬದುಕಿದಿಯಾ ಸಾಯಿ ಎಂದು ಪದೇ ಪದೇ ಹೇಳುತ್ತಿದ್ದರು.

ಅವರಿಬ್ಬರ ವರ್ತನೆಯಿಂದ ಮನನೊಂದು ಪ್ರೀತಿಯ ವಿಚಾರವನ್ನು ಅನನ್ಯಳ ತಂದೆ ಗೋಪಾಲಕೃಷ್ಣ ಅವರಿಗೂ ತಿಳಿಸಿದೆ. ಆದರೆ, ಅವರು ನನಗೆ ಬಾಯಿಗೆ ಬಂದಂತೆ ನಿಂದಿಸಿ, ಸಾಯಿ ಎಂದರು.

ಬಳಿಕ ಸುಹಾಸ್‌ ರೆಡ್ಡಿ ತಂದೆ ಬಾಬುರೆಡ್ಡಿ, ತಾಯಿ ರೂಪ ಅವರಿಗೂ ನಮ್ಮ ಪ್ರೀತಿಯ ವಿಚಾರವನ್ನು ತಿಳಿಸಿದೆ. ಅವರು ಸಹ ನನಗೆ ಬಾಯಿಗೆ ಬಂದಂತೆ ಬೈಯ್ದು ಅವಮಾನ ಮಾಡಿದರು.

ಯಾರೂ ಕೂಡ ಸಹ ನನ್ನ ಸಹಾಯಕ್ಕೆ ಬರಲಿಲ್ಲ, ಎಲ್ಲರೂ ನನ್ನನ್ನು ನಿಂದಿಸಿ ಪದೇಪದೆ ಸಾಯಿ ಎಂದು ಪ್ರೇರಣೆ ನೀಡಿದ್ದರಿಂದ ನಾನು ಮನೆಯಲ್ಲಿದ್ದ ಇಲಿಪಾಷಾಣವನ್ನು ಸೇವಿಸಿದೆ ಮತ್ತು ಭಯದಿಂದ ಮನೆಯಲ್ಲಿ ಈ ವಿಚಾರವನ್ನು ಯಾರಿಗೂ ತಿಳಸಲಿಲ್ಲ ಎಂದು ಸಾಯುವ ಮುನ್ನ ನಿಸರ್ಗ ಹೇಳಿದ್ದಾಳೆ ಎನ್ನಲಾಗಿದೆ. ಡೆತ್‍ನೋಟ್ ಬರೆದಿಟ್ಟು ಬ್ಯಾಗ್‍ನಲಿಟ್ಟುಕೊಂಡು ನಿಸರ್ಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

RELATED TOPICS:
English summary :A young woman who hanged out with another lover, committed suicide by eating rat stone

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...