Thu,Sep11,2025
ಕನ್ನಡ / English

ಸೂತಕದ ಸಂಪ್ರದಾಯ ಅಂತ ಬಾಣಂತಿ, ಮಗುವನ್ನು ಊರ ಹೊರಗಿಟ್ಟ ಪ್ರಕರಣ, ಚಳಿಗೆ ಪ್ರಾಣಬಿಟ್ಟ ಹಸುಗೂಸು! | JANATA NEWS

26 Jul 2023
2825

ತುಮಕೂರು : ಸೂತಕವು ದೇವರಿಗೆ ಆಗಲ್ಲ ಎಂದು ಬಾಣಂತಿ, ಹಸುಗೂಸನ್ನೇ ಊರಿನಿಂದ ಕುಟುಂಬಸ್ಥರು ಹೊರಗಿಟ್ಟಿದ್ದರಿಂದ ಮಗು ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟ ದಾರುಣ ಘಟನೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ತುಮಕೂರು ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ಸಿದ್ದೇಶ್ ಮತ್ತು ವಸಂತ ದಂಪತಿಯ ಮಗು ವಿಪರೀತ ಶೀತದಿಂದ ಬಳಲಿ ಮೃತಪಟ್ಟಿದೆ. ಶೀತ ಹೆಚ್ಚಾಗಿದ್ದರಿಂದ ಮಗುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಸುಗೂಸು ಜು.26ರಂದು ಪ್ರಾಣಬಿಟ್ಟಿದೆ. ತಮ್ಮ ದೇವರಿಗೆ ಸೂತಕ ಆಗಲ್ಲ ಎಂದು ಬಾಣಂತಿ, ಮಗುವನ್ನು ಕುಟುಂಬಸ್ಥರು ಊರ ಹೊರಗಿಟ್ಟಿದ್ದರು. ಮಳೆ, ಗಾಳಿಯಿದ್ದರೂ ತಾಯಿ, ಮಗು ಊರ ಹೊರಗಿನ ಚಿಕ್ಕ ಗುಡಿಸಲಿನಲ್ಲಿಯೇ ವಾಸವಿದ್ದರು. ಇದರಿಂದ ಮಗುವಿಗೆ ಅನಾರೋಗ್ಯ ಕಾನಿಸಿಕೊಂಡಿತ್ತು ಎನ್ನಲಾಗಿದೆ. ಗ್ರಾಮದ ಸಿದ್ದೇಶ್ ಮತ್ತು ವಸಂತಾ ದಂಪತಿಯ ಮಗು ಮೃತಪಟ್ಟಿದೆ.

ಗ್ರಾಮದ ಸಿದ್ದೇಶ್​​ ಅವರ ಪತ್ನಿ ವಸಂತ ಕಳೆದ ತಿಂಗಳು 22ರಂದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ವಸಂತಗೆ ಹೆರಿಗೆ ಆಗಿತ್ತು. ಈ ವೇಳೆ ಒಂದು ಮಗು ಸಾವನ್ನಪ್ಪಿದ್ದರೆ, ಇನ್ನೊಂದು ಮಗು ಬದುಕುಳಿದಿತ್ತು.

RELATED TOPICS:
English summary :The tradition of Sutaka is baranti, the case of the child being left out of the town, the cow that died in the cold!

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...