Sun,May05,2024
ಕನ್ನಡ / English

ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರು, ಚಾಲಕನ ಸಾವು | JANATA NEWS

27 Jul 2023
2683

ಮಂಡ್ಯ : ಮಂಡ್ಯ ತಾಲೂಕಿನ ಶಿವಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ತಿಬ್ಬನಹಳ್ಳಿ ವಿಶ್ವೇಶ್ವರಯ್ಯ ನಾಲೆಗೆ ಕಾರು ಬಿದ್ದು, ಚಾಲಕ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮಂಡ್ಯದ ಶಿವಳ್ಳಿ ಗ್ರಾಮದ ಲೋಕೇಶ್ ಎಂಬಾತ ನಿನ್ನೆ ಮೈಸೂರಿಗೆ ಹೋಗಬೇಕು ಎಂದು ಸ್ನೇಹಿತ ಮೋಹನ್ ಬಳಿ ಕಾರು ತೆಗೆದುಕೊಂಡು ಹೋಗಿದ್ದ. ಇದೀಗ ಕಾರು ವಾಪಾಸ್ ಕೊಡಲು ಶಿವಳ್ಳಿಯಿಂದ ತಿಬ್ಬನಹಳ್ಳಿಗೆ ಹೋಗುವಾಗ ಈ ಘಟನೆ ನಡೆದಿದೆ.

ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ಕಾಲುವೆಗೆ ಕಾರು ಬಿದ್ದಿದೆ. ಕಾರು ಚಲಿಸುತ್ತಿದ್ದ ಚಾಲಕ ಲೋಕೇಶ್ ನಾಪತ್ತೆಯಾಗಿದ್ದಾರೆ. ಕಾಲುವೆಯಲ್ಲಿ ಹೆಚ್ಚು ನೀರು ಇರುವ ಕಾರಣ ಕಾರು ಮುಳುಗಿದೆ. ಇದೀಗ ಕಾರನ್ನು ಮೇಲಕ್ಕೆತ್ತಲಾಗಿದ್ದು, ನಾಪತ್ತೆಯಾಗಿರುವ ಲೋಕೇಶ್‌ಗಾಗಿ ತೀವ್ರ ಶೋಧ ಕಾರ್ಯ ಮುಂದುವರೆದಿದೆ. ಶಿವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೈಸೂರು ಸಾಮ್ರಾಜ್ಯದ ನಾಲ್ವಡಿ ಕೃಷ್ಣರಾಜ ಒಡೆಯಲು ನೀರಾವರಿ ಯೋಜನೆಗಾಗಿ ಕೃಷ್ಣರಾಜ ಸಾಗರ ಆಣೆಕಟ್ಟು ನಿರ್ಮಿಸಿ ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಿಗೆ ನೀರಾವರಿ ವ್ಯವಸ್ಥೆ ಮಾಡಿದ್ದಾರೆ. ಆದರೆ, ಮಹಾರಾಜರ ಕಾಲದಲ್ಲಿ ನಿರ್ಮಿಸಲಾದ ಕಾಲುವೆಗಳಿಗೆ ಸರ್ಕಾರ 75 ವರ್ಷಗಳಾದರೂ ಸೂಕ್ತ ತಡೆಗೋಡೆಗಳನ್ನು ನಿರ್ಮಿಸಿಲ್ಲ. ನಾಲೆಯ ಬದಿಯಲ್ಲಿ ರಸ್ತೆಗಳನ್ನು ನಿರ್ಮಿಸಿ ತಡೆಗೋಡೆ ನಿರ್ಮಿಸದೇ ಸರ್ಕಾರ ನಿರ್ಲಕ್ಷ್ಯ ಮಾಡಿದ್ದರಿಂದ ಆಗಿಂದಾಗ್ಗೆ ನಾಲೆಗೆ ಬಸ್‌, ಕಾರು ಹಾಗೂ ಇತರೆ ವಾಹನಗಳು ಉರುಳಿಬಿದ್ದು, ಸಾವಿನ ಘಟನೆಗಳು ವರದಿ ಆಗುತ್ತಿವೆ.

RELATED TOPICS:
English summary :The car lost control and fell into the canal, the driver died

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...