Sat,May04,2024
ಕನ್ನಡ / English

ಹಿಂದೂ ದೇವಾಲಯಗಳ ಅಭಿವೃದ್ಧಿ ಅನುದಾನಗಳನ್ನು ತಡೆ ಹಿಡಿದು ಆದೇಶ ಹೊರಡಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ | JANATA NEWS

18 Aug 2023
1668

ಬೆಂಗಳೂರು : ದೇವಾಲಯಗಳ ಅಭಿವೃದ್ಧಿ/ಜೀರ್ಣೋದ್ದಾರಕ್ಕೆ 2022-23ಸಾಲಿನಲ್ಲಿ ನೀಡಲಾಗುವ ಅನುದಾನಗಳನ್ನು ರಾಜ್ಯ ಸರ್ಕಾರ ತಡೆ ಹಿಡಿಡು ಆದೇಶ ಹೊರಡಿಸಿದೆ. ಇದು ವಿರೋಧಪಕ್ಷಗಳು ಸೇರಿದಂತೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಮೂರು ವಿಷಯ ಪ್ರಸ್ತಾಪಿಸಿ ದೇವಸ್ಥಾನ ಜೀರ್ಣೋದ್ಧಾರ ಅನುದಾನ ಬಿಡುಗಡೆಗೆ ತಡೆ ಹಿಡಿದು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡದಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ಸೂಚಿಸಿದೆ.

ಇನ್ನು ಶೇ‌.50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ಅದನ್ನು ತಕ್ಷಣ ತಡೆ ಹಿಡಿದು ಅನುದಾನ ಬಿಡುಗಡೆ ಮಾಡದಂತೆ ಸೂಚನೆ ನೀಡಲಾಗಿದೆ.

ಅನುದಾನದ ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯುವುದು.

ಈ ಕುರಿತು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮೂರು ನಿರ್ದೇಶನಗಳನ್ನು ನೀಡಿದ್ದಾರೆ.

English summary :State Congress government issued order withholding development grants for Hindu temples

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...