Sat,May11,2024
ಕನ್ನಡ / English

ಪಾಕಿಸ್ತಾನದಲ್ಲಿ ಚಂದ್ರನ ಮೇಲಿರುವ ರೀತಿ ಪರಿಸ್ಥಿತಿ ಇದೆ, ನಮಗೆ ಚಂದ್ರಯಾನದ ಅಗತ್ಯವೇ ಇಲ್ಲ -ಪಾಕ್ ಪ್ರಜೆ | JANATA NEWS

25 Aug 2023
1704

ಇಸ್ಲಾಮಾಬಾದ್ : ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ಭಾರತೀಯರು ಸಂಭ್ರಮಾಚರಣೆಯಲ್ಲಿದ್ದರೇ, ಪಕ್ಕದ ಪಾಕಿಸ್ತಾನದ ಜನರು ನಾವು ಚಂದ್ರನ ಮೇಲೆ ಬದುಕುತ್ತಿದ್ದೇವೆ ಎಂದು ಲೇವಡಿ ಮಾಡಿದ್ದಾರೆ.

ಚಂದ್ರನ ಮೇಲಿರುವ ಪರಿಸ್ಥಿತಿ ತಿಳಿಯಲು ನಾವು ಚಂದ್ರನ ಮೇಲೆ ಹೋಗುವ ಅಗತ್ಯವೇ ಇಲ್ಲ. ಈಗಾಗಲೇ ನಾವು ಚಂದ್ರನ ಮೇಲೆ ಬದುಕುತ್ತಿದ್ದೇವೆ. ಚಂದ್ರನ ಮೇಲ್ಮೈ ಪರಿಸ್ಥಿತಿಯನ್ನು ಪಾಕಿಸ್ತಾನದ ನಾಗರಿಕರು ಅನುಭವಿಸುತ್ತಿದ್ದಾರೆ, ಎಂದು ಪಾಕ್‌ ತಮ್ಮದೇ ದೇಶದ ಸರ್ಕಾರವನ್ನ ಲೇವಡಿ ಮಾಡಿದ್ದಾರೆ.

ಭಾರತೀಯರ ಹೆಮ್ಮೆಯ ಇಸ್ರೋ ವಿಜ್ಞಾನಿಗಳ ಕಠಿಣ ಪರಿಶ್ರಮ ಹಾಗೂ ಭಾರತೀಯರ ಪ್ರಾರ್ಥನೆ ಫಲವಾಗಿ, ಚಂದ್ರಯಾನ-3 ನಿಗದಿ ಪಡಿಸಿದಂತೆ, ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟು ಸಕ್ಸಸ್‌ ಕಂಡಿದೆ. ಈ ಐತಿಹಾಸಿಕ ಸಾಧನೆಗೆ ಇಡೀ ವಿಶ್ವವೇ ಭಾರತವನ್ನು ಕೊಂಡಾಡುತ್ತಿದೆ. ದೇಶ ವಿದೇಶಗಳಿಂದ ಚಂದ್ರಯಾನ-3 ಯಶಸ್ಸಿಗೆ ಪ್ರಸಂಶೆಗಳ ಮಹಾಪೂರ ಹರಿದು ಬರುತ್ತಿದೆ.

ಪಾಕಿಸ್ತಾನದ ಯೂಟ್ಯೂಬರ್‌ ಒಬ್ಬರು ಚಂದ್ರಯಾನ-3ರ ಸಂಬಂಧಪಟ್ಟಂತೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸುತ್ತಿದ್ದ ವೇಳೆ ಪಾಕ್‌ ಪ್ರಜೆ ತಮ್ಮ ದೇಶದ ಸರ್ಕಾರವನ್ನೇ ವ್ಯಂಗ್ಯ ಮಾಡಿದ್ದಾನೆ.

ಅವರು ಹಣ ಖರ್ಚು ಮಾಡಿ ಹೋಗಿದ್ದರಲ್ಲವೇ? ನಾವು ಈಗಾಗಲೇ ಚಂದ್ರನ ಮೇಲೆ ಬದುಕುತ್ತಿದ್ದೇವೆ, ನಿಮಗೆ ಗೊತ್ತಿಲ್ಲವೇ? ಚಂದ್ರನ ಅಂಗಳದಲ್ಲಿ ನೀರಿದೆಯೇ, ಹಾಗೆಯೇ ಇಲ್ಲಿಯೂ ಇಲ್ಲ. ಅಲ್ಲಿ ಗ್ಯಾಸ್ ಇದೆಯಾ? ಇಲ್ಲಿಯೂ ಇಲ್ಲ. ಅಲ್ಲಿ ವಿದ್ಯುತ್‌ ಸೌಲಭ್ಯ ಇದೆಯೇ? ಇಲ್ಲಿಯೂ ಇಲ್ಲ. ಪಾಕಿಸ್ತಾನದ ಪ್ರಜೆಗಳಿಗೆ ಚಂದ್ರನ ಬಳಿಗೆ ಹೋಗುವ ಅಗತ್ಯವೇ ಇಲ್ಲ. ಚಂದ್ರನ ಅಂಗಳ ಮತ್ತು ಪಾಕಿಸ್ತಾನದ ಎರಡರಲ್ಲೂ ಒಂದೇ ವಾತಾವರಣ ಇದೆ, ಎಂದು ಹಾಸ್ಯ ಮಾಡಿದ್ದಾರೆ. ಈ ಕುರಿತ ವೀಡಿಯೋ ತುಣುಕು ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

RELATED TOPICS:
English summary :The situation in Pakistan is like on the moon, there is no need of Chandrayaan for us -Pak citizen

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...