Thu,Aug06,2026
ಕನ್ನಡ / English

ಹುಲಿ ಉಗರಿಗೆ ಹೆಚ್ಚು ಪ್ರಾಮುಖ್ಯತೆ ಕೊಟ್ಟು, ಜೀವಂತ ಚಿರತೆಯ ಸಾವಿಗೆ ಕಾರಣವಾದ ಅರಣ್ಯ ಇಲಾಖೆ | JANATA NEWS

02 Nov 2023
2968

ಬೆಂಗಳೂರು : ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸೆರೆಯಾದ ಚಿರತೆ ಗುಂಡಿಗೆ ಬಲಿಯಾಗಿದ್ದು ಸಾಕಷ್ಟು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿಗೆ ಹುಲಿ ಉಗುರು ಧರಿಸಿದ್ದವರ ವಿರುದ್ಧ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಾಚರಣೆಗೆ ಮುಂದಾದ ಅರಣ್ಯ ಅಧಿಕಾರಿಗಳು ತಾವೇ ಸ್ವತಃ ವನ್ಯಜೀವಿ ಚಿರತೆಯನ್ನು ಜೀವಂತ ಸರಿ ಹಿಡಿಯಲು ಸಂಪೂರ್ಣ ವಿಫಲ ಪ್ರಯತ್ನ ಮಾಡಿ, ಕೊನೆಗೂ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ, ಎಂಬುದು ಬಹುದೊಡ್ಡ ವಿಪರ್ಯಾಸವಾಗಿದೆ.

ವೈಜ್ಞಾನಿಕವಾಗಿ ಭಾರತ ಚಂದ್ರನ ಅಂಗಳ ತಲುಪಿದ ಸಂದರ್ಭದಲ್ಲಿ ರಾಜ್ಯದ ಅರಣ್ಯ ಇಲಾಖೆಯಲ್ಲಿ ವನ್ಯಜೀವಿಗಳನ್ನು ಸೆರೆ ಹಿಡಿಯಲು ಸೂಕ್ತವಾದ ಸಲಕರಣೆ ಹಾಗೂ ವಿಧಾನ ಅನುಸರಿಸದೇ ಇರುವುದು ಅತ್ಯಂತ ಆಶ್ಚರ್ಯಕರ ಹಾಗೂ ನಾಚಿಕೆಯ ಸಂಗತಿಯಾಗಿದೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಕೂಡ ಈ ಕುರಿತು ವಿಷಾದ ವ್ಯಕ್ತಪಡಿಸಿದ್ದು, "ದುರದೃಷ್ಟವಶಾತ್, ಅರಣ್ಯಾಧಿಕಾರಿಗಳು ಚಿರತೆಯನ್ನು ಹೊಡೆದು ಸಾಯಿಸಿದ ಇಡೀ ಬೆಂಗಳೂರಿನಲ್ಲಿ ಚಿರತೆ ಕಥೆ ನಮ್ಮ ಇಂದಿನ ನಮ್ಮ ನಗರಗಳ ವಾಸ್ತವದ ಸೂಚನೆಯಾಗಿದೆ - ಇಲ್ಲಿ ಮನುಷ್ಯ ಬುದ್ದಿಹೀನವಾಗಿ ಕಾಡು ಪ್ರದೇಶವನ್ನು ಅತಿಕ್ರಮಿಸುತ್ತಿದೆ."

"ನಮ್ಮ ನಗರಗಳು ನಮ್ಮ ಪರಿಸರ ಅಥವಾ ವನ್ಯಜೀವಿಗಳ ಬಗ್ಗೆ ಕಾಳಜಿಯಿಲ್ಲದೆ ಬೆಳೆಯುತ್ತಿವೆ. ನಾವು ಸರೋವರಗಳು, ಟ್ಯಾಂಕ್‌ಗಳು, ಕಾಡುಗಳು ಮತ್ತು ಸುಸ್ಥಿರ ಜೀವನಕ್ಕೆ ಅಗತ್ಯವಾದ ಎಲ್ಲವನ್ನೂ ಅತಿಕ್ರಮಿಸುತ್ತೇವೆ. ರಿಯಲ್ ಎಸ್ಟೇಟ್‌ಗಾಗಿ ನಮ್ಮ ಹಸಿವು ಅಂತಿಮವಾಗಿ ನಮ್ಮ ನಗರಗಳನ್ನು ಕೊಲ್ಲುತ್ತದೆ."

"ಸಮಾಜವಾಗಿ ಕೋರ್ಸ್ ತಿದ್ದುಪಡಿಯನ್ನು ಪ್ರತಿಬಿಂಬಿಸಲು ಮತ್ತು ಮಾಡಲು ಇದು ನಮಗೆ ಒಂದು ಕ್ಷಣವಾಗಿದೆ. ನಾವು ಮಾಡುತ್ತೇವೆ? ನಾವು ಆಗುವುದಿಲ್ಲವೇ? ಕಾಲವೇ ಉತ್ತರಿಸುತ್ತದೆ.", ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

English summary :Giving importance to tigers nails, shot and killed living leopard

ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ತರುಣ್ ತೇಜ್‌ಪಾಲ್ 2013ರ ಅತ್ಯಾಚಾರ ಪ್ರಕರಣದಲ್ಲಿ ದೋಷಿ - ಬಾಂಬೆ ಹೈಕೋರ್ಟ್ ತೀರ್ಪು; ಹಿಂದಿನ ಖುಲಾಸೆ ಆದೇಶ ರದ್ದು
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ  ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಅಮಿತ್ ಶಾ ಅವರು ನಾಳೆ ಲೋಕಸಭೆಯಲ್ಲಿ ಎಫ್ ಸಿಆರ್ ಎ ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಸ್ಎಎಂ, ದೀಪಫೇಕ್ಸ ಕುರಿತು ಭಾರತ ಸರ್ಕಾರಕ್ಕೆ ಜುಕರ್‌ಬರ್ಗ್ ಕ್ಷಮೆಯಾಚಿಸಿದರು; ಹೊಸ ಪರಿಶೀಲನೆಯನ್ನು ಎದುರಿಸಲಿದೆ ಮೆಟಾ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ನ್ಯೂಸ್ MORE NEWS...