Thu,Sep11,2025
ಕನ್ನಡ / English

ಸಿಎಂ ಜೊತೆ ವೇದಿಕೆ ಹಂಚಿಕೊಂಡಿದ್ದ ಪೀರ್ ವಿರುದ್ಧ ಇನ್ನಷ್ಟು ಮಾಹಿತಿ ಹಂಚಿಕೊಂಡ ಯತ್ನಾಳ | JANATA NEWS

07 Dec 2023
2248

ಬೆಳಗಾವಿ : ಬಿಜೆಪಿ ಮುಖಂಡ ಹಾಗೂ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಮುಸ್ಲಿಂ ಧರ್ಮಗುರು ತನ್ವೀರ್ ಪೀರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು ಐಎಸ್ಐಎಸ್ ಬೆಂಬಲಿಗರು ಹಾಗೂ ಭಯೋತ್ಪಾದಕ ಸಂಬಂಧ ಇರುವ ಕುರಿತಾಗಿ ಮಾಹಿತಿಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡ ತನ್ವೀರ್ ಪೀರಾ ಕೊಲೆ ಕೇಸ್ ಒಂದರಲ್ಲಿ ಆರೋಪಿತನಾಗಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿಯು ಸಾಕ್ಷಿ ನಾಶ ಮಾಡುವುದಲ್ಲದೆ, ನಮ್ಮ ಕುಟುಂಬಕ್ಕೆ, ಕಾರ್ಯಕರ್ತರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿರುವ ಪತ್ರ. ಎಂದು ಪತ್ರದ ಪ್ರತಿಯನ್ನು ಯತ್ನಾಳ್ ಹಂಚಿಕೊಂಡಿದ್ದಾರೆ.

"ವೇದಿಕೆ ಮೇಲೆ ಕೊಲೆ ಆರೋಪಿತನಿಗೆ ಏನು ಕೆಲಸ ? ಇವನನ್ನು ವೇದಿಕೆ ಮೇಲೆ ಏಕೆ ಬಿಟ್ಟರು ? ಒಂದು ಬಡ ಕುಟುಂಬಕ್ಕೆ ಬೆದರಿಕೆ ಒಡ್ಡುವ ವ್ಯಕ್ತಿ/ವ್ಯಕ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳುವ ಅವಶ್ಯಕತೆ ಏನಿತ್ತು..ಈತನ ಬಗ್ಗೆ ಇನ್ನಷ್ಟು ಮಾಹಿತಿ ಅತಿ ಶೀಘ್ರಧಲ್ಲಿ ಹಂಚಿಕೊಳ್ಳಲಿದ್ದೇನೆ..ಈತ ದೇಶದಿಂದ ಪೇರಿಕಿತ್ತಲು ಸಾಧ್ಯತೆಗಳಿದ್ದು ಪೊಲೀಸರು ಹಾಗೂ ಗುಪ್ತಚರ ಇಲಾಖೆ ಪೀರನ ಮೇಲೆ ನಿಗಾ ವಹಿಸಬೇಕು.," ಎಂದು ಯತ್ನಾಳ್ ಒತ್ತಾಯಿಸಿದ್ದಾರೆ

English summary :Yatnal shares more details about Pir who shared dias with CM

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...