Sat,Jul27,2024
ಕನ್ನಡ / English

ಧೈರ್ಯವಾಗಿ ನಕಲಿ ಗಾಂಧಿಗಳನ್ನು ಪ್ರಶ್ನಿಸಿ, ಕನ್ನಡಿಗರೇಕೆ ಕೊಡಬೇಕು ಕಪ್ಪ? - ಬಿಜೆಪಿ ಪ್ರಶ್ನೆ | JANATA NEWS

20 Feb 2024
1486

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಪಕ್ಷದ ಗುಲಾಮಿ ಮನಸ್ಥಿತಿಯ ಸದಸ್ಯರೇ, "ಧೈರ್ಯವಾಗಿ ನಕಲಿ ಗಾಂಧಿಗಳನ್ನು ಪ್ರಶ್ನಿಸಿ" ಕನ್ನಡಿಗರೇಕೆ ಕೊಡಬೇಕು ಕಪ್ಪ? ಕಣ್ಣಿಗೆ ಕಂಡಿದ್ದು ಕೇರಳದ ವಯನಾಡಿಗೆ ಕೊಟ್ಟ ₹15 ಲಕ್ಷ! ಕಣ್ಣಿಗೆ ಕಾಣದ‌ ಕನ್ನಡಿಗರ ಮೂಟೆ ಮೂಟೆ ಹಣ ಹೋಗುತ್ತಿರುವುದು ದೆಹಲಿಯ 10 ಜನಪಥ್ ಮನೆಗೆ! ಮಜವಾದಿ ಸಿದ್ದರಾಮಯ್ಯ ಅವರ ಎಟಿಎಂ ಸರ್ಕಾರ(#ATMSarkara) ಲೂಟಿ ಹೊಡೆದು ಮೂಟೆಗಳಲ್ಲಿ ಕನ್ನಡಿಗರ ತೆರಿಗೆ ಹಣವನ್ನು ಸಾಗಿಸಿ, ಖಜಾನೆ ಖಾಲಿ ಎನ್ನುತ್ತಿದೆ ನಾಡ ದ್ರೋಹಿ ಸರ್ಕಾರ!

"ಕನ್ನಡಿಗರ ಶ್ರಮದ ದುಡಿಮೆಯ ತೆರಿಗೆ - ರಾಹುಲ್ ಗಾಂಧಿಯ ವಯನಾಡ್‌ನ ಮಡಿಲಿಗೆ". ಇದು ರಾಜ್ಯದ ಕರ್ನಾಟಕ ಕಾಂಗ್ರೆಸ್ ಪಕ್ಷದ ಸರ್ಕಾರ ಸ್ವಾಭಿಮಾನಿ ಕನ್ನಡಿಗರ ತೆರಿಗೆ ಹಣವನ್ನು ದುರುಪಯೋಗ ಮಾಡುತ್ತಿರುವ ಅಸಲಿಯತ್ತು. ರಾಹುಲ್ ಗಾಂಧಿ ಅವರ ವಯನಾಡ್ ಕ್ಷೇತ್ರದಲ್ಲಿ ಆನೆ ತುಳಿತಕ್ಕೆ ಸಿಲುಕಿ ವ್ಯಕ್ತಿ ಮೃತನಾದರೆ, ಆ ಆನೆ ಕರ್ನಾಟಕಕ್ಕೆ ಸೇರಿದ್ದು ಎಂಬ ಕಾರಣಕ್ಕೆ ಆ ಮೃತನಿಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬರೋಬ್ಬರಿ ₹15 ಲಕ್ಷ ಪರಿಹಾರ ನೀಡಿದೆ.

ಕರ್ನಾಟಕದಲ್ಲಿ 600 ಕ್ಕೂ ಹೆಚ್ಚು ರೈತರು ಸಿಎಂ ಸಿದ್ದರಾಮಯ್ಯ ಅವರ ರೈತ ವಿರೋಧಿ ಆಡಳಿತಕ್ಕೆ ಬೇಸತ್ತು ನೇಣಿಗೆ ಶರಣಾದರೆ, ಅವರ ಆತ್ಮಹತ್ಯೆಯನ್ನು ಗೇಲಿ ಮಾಡಿ, ಬಿಡಿಗಾಸು ಪರಿಹಾರ ನೀಡದ ಕಾಂಗ್ರೆಸ್ ಸರ್ಕಾರ, ಕೇರಳದಲ್ಲಿ ಸತ್ತ ವ್ಯಕ್ತಿಗೆ ರಾಜ್ಯ ಬೊಕ್ಕಸದಿಂದ ಪರಿಹಾರ ನೀಡಿದ್ದು, ಕಾಂಗ್ರೆಸ್‌ನ ರೈತ ವಿರೋಧಿ ಮನಸ್ಥಿತಿಯ ಜ್ವಲಂತ ನಿದರ್ಶನ.

ಅಷ್ಟಕ್ಕೂ ಸಚಿವ ಈಶ್ವರ ಖಂದ್ರೆ ಬರೆದ ಪತ್ರದಲ್ಲಿ ಯಾವುದೇ ಸಂವಿಧಾನಿಕ ಹುದ್ದೆಯಲ್ಲಿಲ್ಲದ ಕಾಂಗ್ರೆಸ್ ಕಲೆಕ್ಷನ್ ಏಜೆಂಟ್ ಕೆ.ಸಿ.ವೇಣುಗೋಪಾಲ ಅವರನ್ನು ಏಕೆ ಹೆಸರಿಸಲಾಗಿದೆ ಎಂಬುದನ್ನು ಕಲೆಕ್ಷನ್ ಮಾಸ್ಟರ್ ಸಿಎಂ ಸಿದ್ದರಾಮಯ್ಯನವರೇ ತಿಳಿಸಬೇಕು. ಕಾಂಗ್ರೆಸ್ ಹೈಕಮಾಂಡ್ ಹಸ್ತಕ್ಷೇಪದಿಂದ ರಾಜ್ಯದ ತೆರಿಗೆದಾರರ ಹಣ ಅನಗತ್ಯವಾಗಿ ಪೋಲಾಗುತ್ತಿದೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ‌. ಸಿಎಂ ಸಿದ್ದರಾಮಯ್ಯನವರೇ ನಿಮಗೆ ನಿಜಕ್ಕೂ ತಾಕತ್ತು ದಮ್ಮು ಇದ್ದರೆ, ಕನ್ನಡಿಗರ ತೆರಿಗೆ ಹಣವನ್ನು ಅನಗತ್ಯವಾಗಿ ಪೋಲು ಮಾಡಿ ಎಂದು ನಿಮಗೆ ಸೂಚನೆ ನೀಡುವ ಎಐಸಿಸಿ ಕಚೇರಿ ಮುಂದೆ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಿ.

English summary :Courageously question fake Gandhis" Why should Kannadigas give Royalty? - BJP

ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ

ನ್ಯೂಸ್ MORE NEWS...