Sat,May04,2024
ಕನ್ನಡ / English

ಉತ್ತರ ಕನ್ನಡ ಪೋಲಿಸ್ 21 ಸಬ್ ಇನ್‍ಸ್ಪೆಕ್ಟರ್ ಗಳ ವರ್ಗಾವಣೆ | Janata news

01 Aug 2018
924

ಕಾರವಾರ : ಜಿಲ್ಲಾ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ 21 ಸಬ್ ಇನ್‍ಸ್ಪೆಕ್ಟರ್‍ಗಳನ್ನು ವರ್ಗಾವಣೆಗೊಳಿಸಿ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಜೆ. ಅರುಣ್ ಚಕ್ರವರ್ತಿ ಬುಧವಾರ ಆದೇಶ ಹೊರಡಿಸಿದ್ದಾರೆ. ವರ್ಗಾವಣೆಗೊಂಡ ಸ್ಥಳಕ್ಕೆ ತಕ್ಷಣವೇ ವರದಿ ಮಾಡಿಕೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಅವರು ತಿಳಿಸಿದ್ದಾರೆ. ಜೊತೆಗೆ, ವರದಿ ಮಾಡಿಕೊಂಡ ಬಗ್ಗೆ ಮಾಹಿತಿಯನ್ನೂ ಕಚೇರಿಗೆ ಸಲ್ಲಿಸುವಂತೆ ಅವರು ಆದೇಶದಲ್ಲಿ ಸೂಚಿಸಿದ್ದಾರೆ.
ವರ್ಗಾವಣೆಗೊಂಡ ಪಿಎಸ್‍ಐಗಳ ಪಟ್ಟಿ
ಪಿಎಸ್ಐ ಹೆಸರು; ಹಾಲಿ ಇದ್ದ ಠಾಣೆ; ವರ್ಗಾವಣೆಗೊಂಡಿರುವ ಠಾಣೆ
ಸಂತೋಷ್ ಕಾಯ್ಕಿಣಿ; ಕೋಟ (ಕುಂದಾಪುರ); ಹೊನ್ನಾವರ
ವಿನಾಯಕ ಬಿಲ್ಲವ; ಗಂಗೊಳ್ಳಿ (ಕುಂದಾಪುರ); ಕಾರವಾರ ಸಂಚಾರ
ಡಿ.ಎನ್.ಕುಮಾರ್; ಹಿರಿಯಡ್ಕ (ಕಾರ್ಕಳ); ಕಾರವಾರ ಕರಾವಳಿ ಕಾವಲು ಪಡೆ
ಮಂಜುಳಾ ರಾವೋಜಿ; ದಾಂಡೇಲಿ; ರಾಮನಗರ (ಜೊಯಿಡಾ)
ವೀಣಾ ಹೊನ್ನಿ; ಅಂಕೋಲಾ;ಬೇಲೇಕೇರಿ ಕರಾವಳಿ ಕಾವಲು ಪೊಲೀಸ್
ಎ.ವೈ.ಕಾಂಬ್ಳೆ; ಯಲ್ಲಾಪುರ; ಅಂಕೋಲಾ
ಉಲ್ಲಾಸ ಪರವಾರ; ದಾಂಡೇಲಿ ನಗರ; ದಾಂಡೇಲಿ ಗ್ರಾಮಾಂತರ
ಪದ್ಮ ದೇವಾಳಿ; ಕಾರವಾರ ನಗರ; ಕಾರವಾರ ಗ್ರಾಮಾಂತರ
ಚಂದ್ರಶೇಖರ ಹರಿಹರ; ರಾಮನಗರ (ಜೊಯಿಡಾ); ಮಂಕಿ
ಆನಂದಮೂರ್ತಿ; ಹೊನ್ನಾವರ; ಹಳಿಯಾಳ
ಮೋಹಿನಿ ಶೆಟ್ಟಿ; ಬನವಾಸಿ; ಮುರ್ಡೇಶ್ವರ
ನಾಗವ್ವ ಪಾಟೀಲ್; ಮುರ್ಡೇಶ್ವರ; ಚಿತ್ತಾಕುಲ (ಕಾರವಾರ)
ನೀತು ಗುಡೆ; ಮಂಕಿ; ಹಿರಿಯಡ್ಕ (ಕಾರ್ಕಳ)
ಹೀರಾವತಿ ಚಂದಾವರ; ಮಹಿಳಾ ಠಾಣೆ (ಕಾರವಾರ); ಡಿಎಸ್ಎ ಯು ವಿಭಾಗ (ಕಾರವಾರ)
ಕುಸುಮಾಧರ ಕೆ.; ಚಿತ್ತಾಕುಲ; ಭಟ್ಕಳ ನಗರ
ಬಸವರಾಜ ಎಸ್.ಎಚ್; ಭಟ್ಕಳ ನಗರ; ಮುರ್ಡೇಶ್ವರ
ಉಮೇಶ್ ಪಾವಸ್ಕರ್; ಸಿದ್ದಾಪುರ; ದಾಂಡೇಲಿ ನಗರ
ಪ್ರವೀಣಕುಮಾರ್; ಕಾರವಾರ ಕಾವಲು ಪಡೆ; ಯಲ್ಲಾಪುರ
ಮಾಲಿನಿ ಜಿ.; ಮಲ್ಲಾಪುರ; ಚಿಕ್ಕಮಗಳೂರು ರಾಜ್ಯ ಗುಪ್ತವಾರ್ತೆ
ಸಾವಿತ್ರಿ ನಾಯ್ಕ; ಹೊನ್ನಾವರ ಕರಾವಳಿ ಕಾವಲು ಪೊಲೀಸ್; ಹೊನ್ನಾವರ
ಸುಧಾ ಅಘನಾಶಿನಿ; ಹೊನ್ನಾವರ ಕರಾವಳಿ ಕಾವಲು ಪೊಲೀಸ್; ಕುಮಟಾ

ಸೂಚನೆ : ಮೇಲಿನ ಮಾಹಿತಿಗಳನ್ನು ನಮ್ಮ ಅನುಮೋದನೆ ಇಲ್ಲದೆ ಕಾಪಿ ಮಾಡುವುದು ಅಥವಾ ಮರುಪ್ರಕಟಣೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಬೆಂಗಳೂರು ಕೋರ್ಟನಲ್ಲಿ ತಕ್ಕ ಕಾನೂನು ಕ್ರಮ ಕೈಗೊಳ್ಳಲಾಗುವುದು.

English summary :Uttara Kannada 21 PSI transfer

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...