Tue,May07,2024
ಕನ್ನಡ / English

ಮೆಂತ್ಯ ದೋಸೆ ರೆಸಿಪಿ! | Janata news

14 Dec 2019
4530

ಬೆಂಗಳೂರು : ಸಾಮಗ್ರಿಗಳು:
ಅಕ್ಕಿ 1ಕಪ್
ಮೆಂತ್ಯ ಕಾಳು 1ಚಮಚ
ಗಟ್ಟಿ ಅವಲಕ್ಕಿ 1/2ಕಪ್
ಮೊಸರು 1/2ಕಪ್
ಹಸಿ ಕೊಬ್ಬರಿ ತುರಿ 4ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಸ್ವಲ್ಪ ಎಣ್ಣೆ

ವಿಧಾನ
- ಮೊದಲಿಗೆ ಅಕ್ಕಿ ಮೆಂತ್ಯಕಾಳು ತೊಳೆದು 3ಗಂಟೆ ನೀರು ಹಾಕಿ ನೆನೆಯಿಡಿ.
- ನಂತರ ಹಿಟ್ಟು ರುಬ್ಬುವಕ್ಕಿಂತ 10 ನಿಮಿಷ ಮೊದಲು ಮೊಸರಿನಲ್ಲಿ ಅವಲಕ್ಕಿ ಹಾಕಿ ನೆನೆಸಿಡಿ.
- ನಂತರ ಮಿಕ್ಸಿಯಲ್ಲಿ ನೆನೆಸಿಟ್ಟ ಅಕ್ಕಿ ಮೆಂತ್ಯಕಾಳು ಹಾಕಿ ತುರಿದ ಹಸಿ ಕೊಬ್ಬರಿ ಸ್ವಲ್ಪ ನೀರು ಸೇರಿಸಿ ನುಣ್ಣಗೆ ರುಬ್ಬಿ ಪಾತ್ರೆಗೆ ತೆಗೆಯಿರಿ.
- ನಂತರ ನೆನೆಸಿಟ್ಟಿರ ಅವಲಕ್ಕಿ ನುಣ್ಣಗೆ ರುಬ್ಬಿ ಹಾಕಿ.
- ನಂತರ ಚೆನ್ನಾಗಿ ಮಿಕ್ಸ್ ಮಾಡಿ ರಾತ್ರಿ ಹುದುಗಲು ಬಿಡಿ.
- ಬೆಳಿಗ್ಗೆ ರುಬ್ಬಿದ ಹಿಟ್ಟಿಗೆ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಒಲೆ ಮೇಲೆ ದೋಸೆ ತವಾ ಇಟ್ಟು ಅದು ಕಾಯ್ದ ನಂತರ ಸ್ವಲ್ಪ ಎಣ್ಣೆ ಸವರಿ ಸ್ವಲ್ಪ ದಪ್ಪಗೆ ದೋಸೆ ಹಾಕಿ ಮುಚ್ಚಳ ಮುಚ್ಚಿ ಸಣ್ಣ ಉರಿಯಲ್ಲಿ ನಿಮಿಷ ಬೇಯಿಸಿ ತೆಗೆಯಿರಿ.

ಕಾಯಿಚಟ್ನಿ :
ಮಿಕ್ಸಿಯಲ್ಲಿ ತೆಂಗಿನಕಾಯಿ ತುರಿ,
ಹುರಿಗಡಲೆ 2ಚಮಚ,
ಕಡಲೆ ಬೀಜ 2ಚಮಚ,
ಕೊತ್ತಂಬರಿ ಸೊಪ್ಪು ಸ್ವಲ್ಪ,
ಕರಿಬೇವು 5ಎಲೆ,
ಪುದಿನಾ ಸ್ವಲ್ಪ,
ಕೆಂಪು ಒಣಮೆಣಸಿನಕಾಯಿ 2,
ಬೆಳ್ಳುಳ್ಳಿ ಹಸಿಶುಂಠಿ ಸ್ವಲ್ಪ ,
ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಸ್ವಲ್ಪ ನೀರುಸೇರಿಸಿ ನುಣ್ಣಗೆ ರುಬ್ಬಿ ಚಟ್ನಿ ತಯಾರಿಸಿಕೊಳ್ಳಿ.
ನಂತರ 2ಚಮಚ ಎಣ್ಣೆಯಲ್ಲಿ ಸಾಸಿವೆ ಕರಿಬೇವು ಸ್ವಲ್ಪ ಬೆಳ್ಳುಳ್ಳಿ ಸೇರಿಸಿ ಒಗ್ಗರಣೆ ಕೊಡಿ.

English summary :Set Dosa Recipe, Mantya Dosa

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...